Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಸೀಂ ಜಾಫರ್ ಬೆಂಬಲಕ್ಕೆ ನಿಂತ ಅನಿಲ್...

ವಸೀಂ ಜಾಫರ್ ಬೆಂಬಲಕ್ಕೆ ನಿಂತ ಅನಿಲ್ ಕುಂಬ್ಳೆ, ಇರ್ಫಾನ್ ಪಠಾಣ್, ಮನೋಜ್ ತಿವಾರಿ

ತಂಡದ ಆಯ್ಕೆಯಲ್ಲಿ ಕೋಮು ಆದ್ಯತೆ ಆರೋಪ

ವಾರ್ತಾಭಾರತಿವಾರ್ತಾಭಾರತಿ11 Feb 2021 6:07 PM IST
share
ವಸೀಂ ಜಾಫರ್ ಬೆಂಬಲಕ್ಕೆ ನಿಂತ ಅನಿಲ್ ಕುಂಬ್ಳೆ, ಇರ್ಫಾನ್ ಪಠಾಣ್, ಮನೋಜ್ ತಿವಾರಿ

ಹೊಸದಿಲ್ಲಿ: ರಾಜ್ಯ ತಂಡದ ಮುಖ್ಯ ತರಬೇತುದಾರರಾಗಿದ್ದ ಅವಧಿಯಲ್ಲಿ ಉತ್ತರಾಖಂಡ ಡ್ರೆಸ್ಸಿಂಗ್ ಕೊಠಡಿಯನ್ನು ಕೋಮುವಾದಿಕರಣಗೊಳಿಸಿದ್ದಾರೆಂಬ ಆರೋಪಕ್ಕೆ ಒಳಗಾಗಿರುವ ಭಾರತದ ಮಾಜಿ ಬ್ಯಾಟ್ಸ್ ಮನ್ ವಸೀಂ ಜಾಫರ್ ಗೆ ಭಾರತದ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ಇರ್ಫಾನ್ ಪಠಾಣ್ ಹಾಗೂ ಮನೋಜ್ ತಿವಾರಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಭಾರತದ ಮಾಜಿ ಆರಂಭಿಕ ಆಟಗಾರ ಜಾಫರ್ ರಾಜ್ಯ ತಂಡದಲ್ಲಿ ಮುಸ್ಲಿಂ ಆಟಗಾರರಿಗೆ ಆದ್ಯತೆ ನೀಡುವ ಮೂಲಕ ಡ್ರೆಸ್ಸಿಂಗ್ ರೂಮ್ ಕೋಮುವಾದಿಕರಣಗೊಳಿಸಿದ್ದಾರೆ ಎಂದು ಉತ್ತರಾಖಂಡ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮಹಿಮ್ ವರ್ಮಾ ಹಾಗೂ ಟೀಮ್ ಮ್ಯಾನೇಜರ್ ನವನೀತ್ ಮಿಶ್ರಾ ಆರೋಪಿಸಿದ್ದರು. ಫೆಬ್ರವರಿ 9ರಂದು ಜಾಫರ್ ಮುಖ್ಯ ಕೋಚ್ ಹುದ್ದೆಯನ್ನು ತ್ಯಜಿಸಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಗುರುವಾರ ಪ್ರತಿಕ್ರಿಯಿಸಿದ ಮನೋಜ್ ತಿವಾರಿ, ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್  ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಅಗತ್ಯವಿರುವ ಕ್ರಮ ಕೈಗೊಳ್ಳಬೇಕು. “ರಾಷ್ಟ್ರೀಯ ಹೀರೊ’’ವಸೀಂ ಜಾಫರ್ ಅವರಿಗೆ ಕೋಮುವಾದಿ ಎಂಬ ಹಣೆಪಟ್ಟಿ ಕಟ್ಟಿರುವುದು ದುರದೃಷ್ಟಕರ. ನಮ್ಮ ‘ರಾಷ್ಟ್ರೀಯ ಹೀರೊ’ ಜಾಫರ್ ಅವರಿಗೆ ಈ ರೀತಿಯ ಹಣೆಪಟ್ಟಿ ಕಟ್ಟಿರುವ ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ಧ ಮುಖ್ಯಮಂತ್ರಿ ರಾವತ್ ಕಠಿಣ ಕ್ರಮಗೊಳ್ಳಬೇಕೆಂದು ನಾನು ವಿನಂತಿಸುತ್ತೇನೆ ಎಂದು ತಿವಾರಿ ಟ್ವೀಟ್ ಮಾಡಿದ್ದಾರೆ.

ವಸೀಂ ಜಾಫರ್ ತನ್ನ ವಿರುದ್ಧ ಆರೋಪಗಳನ್ನು ನಿರಾಕರಿಸಲು ಇಷ್ಟೊಂದು ವಿವರಣೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ. ಬುಧವಾರ ಟ್ವೀಟಿಸಿದ್ದ ಜಾಫರ್ ತನ್ನ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತಾಗಿ ಕೆಲವು ಸ್ಪಷ್ಟೀಕರಣಗಳನ್ನು ಪಟ್ಟಿ ಮಾಡಿದ್ದರು.

ಭಾರತದ ಮಾಜಿ ನಾಯಕ ಹಾಗೂ ಕೋಚ್ ಅನಿಲ್ ಕುಂಬ್ಳೆ ತನ್ನ ಮಾಜಿ ಸಹ ಆಟಗಾರ ಜಾಫರ್ ಬೆನ್ನಿಗೆ ನಿಂತಿದ್ದು, ಅವರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ.

“ನಾನು ನಿಮ್ಮೊಂದಿಗೆ ಇದ್ದೇನೆ ವಸೀಂ. ನೀವು ಮಾಡಿದ್ದು ಸರಿಯಾಗಿದೆ. ದುರದೃಷ್ವವಶಾತ್ ಆಟಗಾರರು ನಿಮ್ಮ ಸಲಹೆಯಿಂದ ವಂಚಿತರಾಗಿದ್ದಾರೆ’’ ಎಂದು ಕುಂಬ್ಳೆ ಟ್ವೀಟಿಸಿದ್ದಾರೆ.

1. I recommended Jay Bista for captaincy not Iqbal but CAU officials favoured Iqbal.
2. I did not invite Maulavis
3. I resigned cos bias of selectors-secretary for non-deserving players
4. Team used to say a chant of Sikh community, I suggested we can say "Go Uttarakhand" #Facts https://t.co/8vZSisrDDl

— Wasim Jaffer (@WasimJaffer14) February 10, 2021

I would request the Chief Minister of Uttarakhand (BJP) Mr.Trivendra Singh Rawat 2 intervene immediately nd take note of the issue in which our National hero Wasim bhai was branded as communal in the Cricket Association nd take necessary action.Time 2 Set an example #WasimJaffer pic.twitter.com/ZPcusxuo7v

— MANOJ TIWARY (@tiwarymanoj) February 11, 2021

Unfortunate that you have to explain this.

— Irfan Pathan (@IrfanPathan) February 11, 2021

With you Wasim. Did the right thing. Unfortunately it’s the players who’ll miss your mentor ship.

— Anil Kumble (@anilkumble1074) February 11, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X