Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೃತಪಟ್ಟ ರೈತರಿಗೆ ಸಂಸತ್‌ ನಲ್ಲಿ...

ಮೃತಪಟ್ಟ ರೈತರಿಗೆ ಸಂಸತ್‌ ನಲ್ಲಿ ಮೌನಪ್ರಾರ್ಥನೆ: ಎದ್ದು ನಿಲ್ಲದೇ ಗದ್ದಲ ಸೃಷ್ಟಿಸಿದ ಬಿಜೆಪಿ ಸಂಸದರು

ಕಾಂಗ್ರೆಸ್‌ ಆರೋಪ

ವಾರ್ತಾಭಾರತಿವಾರ್ತಾಭಾರತಿ11 Feb 2021 8:41 PM IST
share
ಮೃತಪಟ್ಟ ರೈತರಿಗೆ ಸಂಸತ್‌ ನಲ್ಲಿ ಮೌನಪ್ರಾರ್ಥನೆ: ಎದ್ದು ನಿಲ್ಲದೇ ಗದ್ದಲ ಸೃಷ್ಟಿಸಿದ ಬಿಜೆಪಿ ಸಂಸದರು

ಹೊಸದಿಲ್ಲಿ: ಸಂಸತ್‌ ಕಲಾಪ ನಡೆಯುತ್ತಿರುವ ಮಧ್ಯೆ ಮೃತ ರೈತರಿಗೋಸ್ಕರ ಮೌನ ಪ್ರಾರ್ಥನೆಯನ್ನು ನಡೆಸುವ ಸಂದರ್ಭ ಬಿಜೆಪಿ ಸಂಸದರು ಗದ್ದಲ ಉಂಟು ಮಾಡಿದ್ದಾರೆಂದು ಕಾಂಗ್ರೆಸ್‌ ಪಕ್ಷವು ಆರೋಪ ವ್ಯಕ್ತಪಡಿಸಿದೆ. ಈ ಕುರಿತಾದಂತೆ ತನ್ನ ಟ್ವಿಟರ್‌ ಖಾತೆಯಲ್ಲಿ ಫೋಟೊ ಪ್ರಕಟಿಸಿದೆ.

ಪ್ರತಿಭಟನಾನಿರತರಾಗಿರುವ ರೈತರಲ್ಲಿ ಇದುವರೆಗೆ ಸುಮಾರು ನೂರಕ್ಕೂ ಹೆಚ್ಚು ಮಂದಿ ರೈತರು ಹಲವು ಕಾರಣಗಳಿಂದ ಮೃತಪಟ್ಟಿದ್ದಾರೆ. ಇವರಿಗೆ ಗೌರವ ಸಲ್ಲಿಸುವ ಸಲುವಾಗಿ ಸಂಸತ್‌ ನಲ್ಲಿ ಎರಡು ನಿಮಿಷಗಳ ಮೌನ ಪ್ರಾರ್ಥನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಉಳಿದ ಪಕ್ಷದವರೆಲ್ಲಾ ಎದ್ದು ನಿಂತು ಮೌನವಾಗಿ ಗೌರವ ಸೂಚಿಸಿದರೆ, ಬಿಜೆಪಿ ಸಂಸದರು ಮಾತ್ರ ಮೇಜು ಕುಟ್ಟುತ್ತಾ ಗದ್ದಲವೆಬ್ಬಿಸಿದ್ದಾರೆ, ಮಾತ್ರವಲ್ಲದೇ ಎದ್ದು ನಿಂತು ಗೌರವವನ್ನೂ ಸೂಚಿಸಿಲ್ಲ. ದೇಶವು ಇದನ್ನು ಎಂದಿಗೂ ಮರೆಯುವುದಿಲ್ಲ ಎಂದು ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ತಿಳಿಸಿದೆ.

“ಬಿಜೆಪಿಯವರು ಮತ್ತು ಮೋದಿ ಸರ್ಕಾರ ಏಕೆ ಎದ್ದು ನಿಲ್ಲಬೇಕು? ಅವರು ಈ ಕುರಿತಾದಂತೆ ಏನೂ ಮಾತನಾಡುವುದಿಲ್ಲ. ಅವರಿಗೆ ಅದರ ಅಗತ್ಯವೂ ಇಲ್ಲ. ದೇಶದಲ್ಲಿ ಯುವಜನರು ಉದ್ಯೋಗರಹಿತರಾಗಿದ್ದಾರೆ. ಎಲ್ಲ ಕ್ಷೇತ್ರಗಳೂ ಬಲ ಕಳೆದುಕೊಂಡಿದೆ. ಮೋದಿಯ ನೀತಿ ನಿಯಮಗಳು ಕೇವಲ ಶ್ರೀಮಂತರಿಗೆ ಮಾತ್ರ ಅನುಕೂಲಕರವಾಗಿದೆ” ಎಂದು ಬಳಕೆದಾರರೋರ್ವರು ಪ್ರತಿಕ್ರಿಯಿಸಿದ್ದಾರೆ.

When asked to observe two-minute silence for our martyred farmers, the BJP refused to stand up.

The Nation Will Never Forget.#HumDoHumareDoKiSarkar pic.twitter.com/Godda7VjMm

— Congress (@INCIndia) February 11, 2021

Well, why would they stand, they don't care? 7 years of BJP proved it. People lost jobs, businesses, farmers loans not waived in BJP ruled states, but the wealthy got wealthier. Modi's policy is survival of the fittest, his favored. What more proof do people need?

— Rita (@MukandRita) February 11, 2021

When asked to observe two-minute silence for our martyred farmers,

BJP MPs in Parliament shouted & refused to stand up

If any other party had done this, media would have called them 'anti-National'

Media & Bhakts abuse Rihanna but are ok with BJP MP's dishonouring Farmers?

— Srivatsa (@srivatsayb) February 11, 2021

The term “arrogance” will get redefined by the BJP law-makers!

When asked to observe two-minute silence for our martyred farmers, the BJP refused to stand up.

Will the farmers or the Nation ever forgive them ? #HumDoHumareDoKiSarkar pic.twitter.com/Gr52eBmA9b

— Mita Chakraborty (@mitachakraborti) February 11, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X