Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವಮನಸ್ಸು ದಾರಿತಪ್ಪಲು ಕೌಟುಂಬಿಕ...

ಯುವಮನಸ್ಸು ದಾರಿತಪ್ಪಲು ಕೌಟುಂಬಿಕ ಅಶಾಂತಿಯೇ ಕಾರಣ : ಅಡ್ವಕೇಟ್ ಹನೀಫ್ ಹುದವಿ

ವಾರ್ತಾಭಾರತಿವಾರ್ತಾಭಾರತಿ11 Feb 2021 10:20 PM IST
share
ಯುವಮನಸ್ಸು ದಾರಿತಪ್ಪಲು ಕೌಟುಂಬಿಕ ಅಶಾಂತಿಯೇ ಕಾರಣ : ಅಡ್ವಕೇಟ್ ಹನೀಫ್ ಹುದವಿ

ಪುತ್ತೂರು : ಕುಟುಂಬದಲ್ಲಿ ಆತ್ಮೀಯರಿಂದ ಮಾನಸಿಕ ನೆಮ್ಮದಿ ಲಭ್ಯವಿಲ್ಲದಾಗ ಮಾತ್ರ ನಮ್ಮ ಮಕ್ಕಳು ದಾರಿತಪ್ಪುತ್ತಿರುವುದನ್ನು ಕಾಣಲು ಸಾಧ್ಯ. ಹಾಗಾಗಿ  ಹೆತ್ತವರು ತಮ್ಮ ಮಕ್ಕಳೊಂದಿಗೆ ಪ್ರೀತಿಯ ಮಾತುಗಳನ್ನಾಡುವುದರ ಜತೆಗೆ ಉತ್ತಮ ಗುಣನಡತೆಯೊಂದಿಗೆ ಸಂಸ್ಕಾರದ ವಾಹಕರಾಗಬೇಕಿದೆ ಎಂದು ವಾಗ್ಮಿ, ಅಡ್ವಕೇಟ್ ಹನೀಫ್ ಹುದವಿ ಹೇಳಿದರು

ಅವರು ಆತೂರು ಮರ್ಹೂಂ ಹಾಜಿ ಅಬೂಬಕ್ಕರ್ ಫ್ಯಾಮಿಲಿ  ವೆಲ್ಫೇರ್ ಎಸೋಸಿಯೇಷನ್ ವತಿಯಿಂದ ನಡೆದ 7ನೇ ವರ್ಷದ ಕುಟುಂಬ ಸಮ್ಮಿಲನದಲ್ಲಿ ಮಾತನಾಡಿದರು.

ಆತೂರು ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬ್ ಕೆ ಎಂ ಎಚ್ ಫಾಝಿಲ್ ಹನೀಫಿ ಅಧ್ಯಯನ ಶಿಬಿರದ ಉದ್ಘಾಟಿಸಿದರು. ಹಫ್ವಾ ಸಮಿತಿಯ ಗೌರವಧ್ಯಕ್ಷರು ಹಾಜಿ ಅಬ್ದುಲ್ ರಹಿಮಾನ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಆತೂರು ಬದ್ರಿಯಾ ಜುಮಾ ಮಸೀದಿಯ ಮುದರಿಸ್ ಸಯ್ಯದ್ ಮುಹಮ್ಮದ್ ಜುನೈದ್ ಜಿಫ್ರಿ ತಂಙಳ್ ಫೈಝಿ ಪ್ರಾಥನೆಗೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಹಾಜಿ ಎ ಎಂ ಅಬೂಬಕ್ಕರ್, ಹೈದರ್ ಕಲಾಯಿ, ಎನ್ ಇಬ್ರಾಹಿಂ ಜೇಡರಪೇಟೆ, ಜೆ ಮೊಹಮ್ಮದ್ ಕುಂಞ, ಹುಸೈನ್ ಸಜ್ಜದ್, ಮೂಸ ಮುಸ್ಲಿಯಾರ್ ಉಪಸ್ಥಿತಿದ್ದರು. ಬಿ ಎಸ್ ಅಬ್ದುಲ್ ಖಾದರ್ ಸ್ವಾಗತ ಮಾಡಿದರು.

ಸಮಾರೂಪ ಸಮಾರಂಭ: ಮರ್ಹೂಂ ಹಾಜಿ ಅಬೂಬಕ್ಕರ್ ಫ್ಯಾಮಿಲಿ  ವೆಲ್ಫೇರ್ ಎಸೋಸಿಯೇಷನ್ ವತಿಯಿಂದ ನಡೆದ 7ನೇ ವರ್ಷದ ಕುಟುಂಬ ಸಮ್ಮಿಲನದ ಸಮಾರೂಪ ಸಮಾರಂಭ ಮದ್ಯಾಹ್ನ  ನಡೆಯಿತು.

ಹಫ್ವಾ ಸಮಿತಿ ಅಧ್ಯಕ್ಷರಾದ ಹಾಜಿ ಎನ್ ಇಬ್ರಾಹಿಂ ಜೇಡರಪೇಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕೆಮ್ಮಾರ ಮುಹಿಯುದ್ದೀನ್ ಜುಮಾ ಮಸೀದಿಯ ಮುದರಿಸ್ ಇಲ್ಯಾಸ್ ಕಾಮಿಲ್ ಸಖಾಫಿ ಉದ್ಘಾಟಿಸಿದರು. ಹಂಝ ಸಖಾಫಿ ಪ್ರಾಸ್ತಾವಿಕ ಭಾಷಣ ಮಾಡಿದರು.

ಸಮಾರಂಭದಲ್ಲಿ ದ ಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್ ಮೊಹಮ್ಮದ್ ಅಲಿ, ಸಾಮಾಜಿಕ ಕಾರ್ಯಕರ್ತ ಹಾಜಿ ಕೆ ರಫೀಕ್ ಮಾಸ್ಟರ್, ಹಫ್ವಾ ದುಬೈ ಸಮಿತಿಯ ಗೌರವಧ್ಯಕ್ಷರು ಅಬೂಬಕ್ಕರ್ ಮದನಿ, ಅಧ್ಯಕ್ಷರಾದ  ಎ ಎಸ್ ರಫೀಕ್, ಬೆಂಗಳೂರು ಅಕಾಡೆಮಿಕ್ ಕೋರ್ಡಿನೇಟರ್ ಮುರ್ಕಿನ್ಸ್ ಇದರ ಮುಸ್ತಫಾ ಸಖಾಫಿ ಅಲ್ ಖಾದ್ರಿ, ಹುಬ್ಬಳ್ಳಿ ಅಲ್ ಅಮಾನಿ ಅಲ್ ಖಾಮಿಲ ಚ್ ಎಚ್ ಅಬೂಬಕ್ಕರ್ ಸಿದ್ದೀಕ್,  ಅಬೂಬಕ್ಕರ್ ಸಿದ್ದೀಕ್ ಝನಿ ಮುಡಿಪು, ಅಬ್ಬಾಸ್ ಮದನಿ ಆತೂರು, ಎ ಎಂ ಅಬೂಬಕ್ಕರ್, ಉಮರ್ ಪಿಲಿಕುಡೇಲ್ ಉಪಸ್ಥಿತಿದ್ದರು.
ಸಿರಾಜ್ ಬಡ್ಡಮೆ ಸ್ವಾಗತಿಸಿ, ವೈ ಇಬ್ರಾಹಿಂ ವಂದಿಸಿದರು. ನೌಫಾಲ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X