Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೂಡಿಟ್ಟ ಹಣವನ್ನು ರಾಮಮಂದಿರ...

ಕೂಡಿಟ್ಟ ಹಣವನ್ನು ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ ವಿದ್ಯಾರ್ಥಿನಿಯರು

ವಾರ್ತಾಭಾರತಿವಾರ್ತಾಭಾರತಿ12 Feb 2021 4:45 PM IST
share
ಕೂಡಿಟ್ಟ ಹಣವನ್ನು ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ ವಿದ್ಯಾರ್ಥಿನಿಯರು

ಶಿವಮೊಗ್ಗ,ಫೆ.12: ಬೊಮ್ಮನಕಟ್ಟೆಯ ಇಬ್ಬರು ವಿದ್ಯಾರ್ಥಿನಿಯರು ತಾವು ಕೂಡಿಟ್ಟ ಹಣವನ್ನು ರಾಮಮಂದಿರ ನಿರ್ಮಾಣಕ್ಕೆ ಸಮರ್ಪಣೆ ಮಾಡಿದ್ದಾರೆ.

ಪೈಂಟಿಂಗ್ ಕೆಲಸ ಮಾಡುತ್ತಿರುವ ಶಂಕರ್ ಮತ್ತು ನೇತ್ರಾವತಿ ದಂಪತಿ ಮಕ್ಕಳಾದ ಅನುಶ್ರೀ ಮತ್ತು ಛಾಯಾಶ್ರೀ ಅವರು ಹಲವು ವರ್ಷಗಳಿಂದ ತಂದೆ, ತಾಯಿಗಳು ನೀಡಿದ್ದ ಹಣ ಕೂಡಿಟ್ಟಿದ್ದರು. ಈ ಹಣವನ್ನು ರಾಮಮಂದಿರ ನಿರ್ಮಾಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮೂಲಕ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಈ ದೇಶದ ಕೋಟಿ ಕೋಟಿ ಜನರು ರಾಮ ಮಂದಿರ ನಿರ್ಮಾಣಕ್ಕಾಗಿ ಹಣ ನೀಡುತ್ತಿದ್ದಾರೆ. ಶ್ರೀಮಂತರು ಲಕ್ಷಾಂತರ ರೂ. ಹಣ ಕೊಡುವುದು ದೊಡ್ಡದಲ್ಲ. ಆದರೆ ತಂದೆ- ತಾಯಿಗಳು ಖರ್ಚಿಗೆಂದು ಕೊಟ್ಟ ಕೂಡಿಟ್ಟ ಹಣವನ್ನು ಭಕ್ತಿಯಿಂದ ಶ್ರೀರಾಮನಿಗೆ ಸಮರ್ಪಿಸಿರುವುದು ಬಹುದೊಡ್ಡ ಸಂಗತಿಯಾಗಿದೆ. ಬೊಮ್ಮನಕಟ್ಟೆಯ ಈ ಇಬ್ಬರು ವಿದ್ಯಾರ್ಥಿನಿಯರು ನೀಡಿದ ಹಣ ನಮಗೆ ಇನ್ನೂ ಹೆಚ್ಚಿನ ಪ್ರೇರಣೆ ನೀಡುತ್ತದೆ. ಪ್ರಧಾನಿ ಮೋದಿಯವರ ಕರೆ ಕೂಡ ಸಾರ್ಥಕವಾಗಿದೆ ಎಂದರು.

ಬಡವರು ವಾಸಿಸುವ ಸ್ಥಳಗಳಿಂದ ರಾಮಮಂದಿರ ನಿರ್ಮಾಣಕ್ಕೆ ಹಣ ಬರುತ್ತಿರುವುದು ಸ್ವಾಗತದ ವಿಷಯವಾಗಿದೆ. ಅದರಲ್ಲೂ ಬಡವ ಶ್ರೀಮಂತ, ಕೂಲಿಕಾರ್ಮಿಕರು ಎಂಬ ಬೇಧವಿಲ್ಲದೇ ಹಣ ಹರಿದುಬರುತ್ತಿರುವುದು ಹಿಂದೂ ಧರ್ಮದ ಸಂಸ್ಕೃತಿಯ ಪ್ರತೀಕವೂ ಆಗಿದೆ ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಎಸ್.ಎನ್. ಚನ್ನಬಸಪ್ಪ, ಸ್ಥಳೀಯ ಮುಖಂಡ ಪುರುಷೋತ್ತಮ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X