Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಲಸೆ ವ್ಯವಸ್ಥೆಗೆ ಅನುಕಂಪ, ಮಾನವೀಯತೆ...

ವಲಸೆ ವ್ಯವಸ್ಥೆಗೆ ಅನುಕಂಪ, ಮಾನವೀಯತೆ ಮರಳಿಸುತ್ತೇವೆ: ಬೈಡನ್ ಸರಕಾರ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ12 Feb 2021 10:21 PM IST
share
ವಲಸೆ ವ್ಯವಸ್ಥೆಗೆ ಅನುಕಂಪ, ಮಾನವೀಯತೆ ಮರಳಿಸುತ್ತೇವೆ: ಬೈಡನ್ ಸರಕಾರ ಘೋಷಣೆ

ವಾಶಿಂಗ್ಟನ್, ಫೆ. 12: ಅಮೆರಿಕದ ವಲಸೆ ವ್ಯವಸ್ಥೆಗೆ ‘ಅನುಕಂಪ ಮತ್ತು ಕ್ರಮ ಬದ್ಧತೆಯನ್ನು ಮರಳಿಸುವ’ ನಿಟ್ಟಿನಲ್ಲಿ ಅಧ್ಯಕ್ಷ ಜೋ ಬೈಡನ್ ಸ್ಪಷ್ಟ ನಿಲುವು ಹೊಂದಿದ್ದಾರೆ ಎಂದು ಅಧ್ಯಕ್ಷರ ಆಡಳಿತ ಕಚೇರಿ ಶ್ವೇತಭವನ ಗುರುವಾರ ಹೇಳಿದೆ ಹಾಗೂ ಕಳೆದ ಕೆಲವು ವಾರಗಳಲ್ಲಿ ಅವರು ಸಹಿ ಹಾಕಿರುವ ಸರಣಿ ಸರಕಾರಿ ಆದೇಶಗಳು ಈ ದಿಸೆಯಲ್ಲಿ ಆರಂಭ ಮಾತ್ರ ಎಂದಿದೆ.

‘‘ಅಧ್ಯಕ್ಷ ಜೋ ಬೈಡನ್ ಈವರೆಗೆ ಸಹಿ ಹಾಕಿರುವ ಸರಕಾರಿ ಆದೇಶಗಳು ಆರಂಭ ಮಾತ್ರ’’ ಎಂದು ಶ್ವೇತಭವನದ ವಕ್ತಾರರೊಬ್ಬರು ತಿಳಿಸಿದರು.

‘‘ಕಳೆದ ನಾಲ್ಕು ವರ್ಷಗಳಲ್ಲಿ ವಲಸೆ ವ್ಯವಸ್ಥೆಯಲ್ಲಿದ್ದ ವಿಭಾಜಕ, ಅಮಾನವೀಯ ಮತ್ತು ಅನೈತಿಕ ನೀತಿಗಳನ್ನು ಬೈಡನ್ ಸರಿಪಡಿಸಲಿದ್ದಾರೆ. ಮುಂದಿನ ವಾರಗಳು ಮತ್ತು ತಿಂಗಳುಗಳಲ್ಲಿ ಇದು ನಮ್ಮ ಆದ್ಯತೆಯ ವಿಷಯವಾಗಿರುತ್ತದೆ’’ ಎಂದು ವಕ್ತಾರರು ನುಡಿದರು.

ಅಮೆರಿಕದಲ್ಲಿ ಖಾಯಂ ಆಗಿ ವಾಸಿಸಲು ಅವಕಾಶ ಮಾಡಿಕೊಡುವ ಗ್ರೀನ್ ಕಾರ್ಡ್‌ಗಳ ವಿತರಣೆಯಲ್ಲಿ, ದೇಶಗಳಿಗೆ ಮಿತಿ ಹೇರುವ ತಾರತಮ್ಯಕಾರಿ ನೀತಿ ರದ್ದುಗೊಳ್ಳುವವರೆಗೆ ಭಾರತದಲ್ಲಿ ಜನಿಸಿರುವ ಯಾವುದೇ ವ್ಯಕ್ತಿಗೆ ಎಚ್-1ಬಿ ವೀಸಾ ವಿತರಿಸದಂತೆ ಭಾರತೀಯ-ಅವೆುರಿಕನ್ನರನ್ನು ಪ್ರತಿನಿಧಿಸುವ ವಲಸೆ ವಶೀಲಿ ಗುಂಪು ‘ಇಮಿಗ್ರೇಶನ್ ವಾಯ್ಸ್’ ಬೈಡನ್ ಸರಕಾರವನ್ನು ಒತ್ತಾಯಿಸಿತ್ತು.

ಈ ಕುರಿತ ಪ್ರಶ್ನೆಯೊಂದಕ್ಕೆ ಶ್ವೇತಭವನದ ವಕ್ತಾರರು ಉತ್ತರಿಸುತ್ತಿದ್ದರು.

ಆದರೆ, ಇಂಥ ಆದೇಶವೊಂದನ್ನು ಬೈಡನ್ ಸರಕಾರ ಹೊರಡಿಸುವುದೇ ಎನ್ನುವುದನ್ನು ಶ್ವೇತಭವನ ತಿಳಿಸಿಲ್ಲ. ಆದರೆ, ವಲಸೆ ವ್ಯವಸ್ಥೆಗೆ ಮಾನವೀಯತೆ ಮತ್ತು ಅನುಕಂಪವನ್ನು ಮರಳಿ ತರುವ ನಿಟ್ಟಿನಲ್ಲಿ ಸಮಗ್ರ ವಲಸೆ ಸುಧಾರಣೆಯನ್ನು ಜಾರಿಗೆ ತರುವುದಕ್ಕೆ ಸರಕಾರ ಬದ್ಧವಾಗಿದೆ ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X