Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಿಟ್ಟರೆ ಟ್ರಂಪ್ ತನ್ನ ಚಾಳಿಯನ್ನು...

ಬಿಟ್ಟರೆ ಟ್ರಂಪ್ ತನ್ನ ಚಾಳಿಯನ್ನು ಪುನರಾವರ್ತಿಸಬಹುದು

ವಾಗ್ದಂಡನೆ ವಿಚಾರಣೆಯಲ್ಲಿ ಡೆಮಾಕ್ರಟಿಕ್ ಪಕ್ಷೀಯರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ12 Feb 2021 11:23 PM IST
share
ಬಿಟ್ಟರೆ ಟ್ರಂಪ್ ತನ್ನ ಚಾಳಿಯನ್ನು ಪುನರಾವರ್ತಿಸಬಹುದು

ವಾಶಿಂಗ್ಟನ್, ಫೆ. 12: ತನ್ನ ಬೆಂಬಲಿಗರ ಮೂಲಕ ಸಂಸತ್ ಭವನದ ಮೇಲೆ ದಾಳಿ ಮಾಡಿಸಿದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರನ್ನು ಸೆನೆಟ್ ಅಪರಾಧಿ ಎಂದು ಘೋಷಿಸದಿದ್ದರೆ, ಅವರು ತನ್ನ ಈ ಚಾಳಿಯನ್ನು ಪುನರಾವರ್ತಿಸಬಹುದು ಎಂದು ಡೆಮಾಕ್ರಟಿಕ್ ಪಕ್ಷದ ಪ್ರಾಸಿಕ್ಯೂಟರ್‌ಗಳು ಗುರುವಾರ ಎಚ್ಚರಿಸಿದ್ದಾರೆ.

ಜನವರಿ 6ರ ದಾಳಿಗೆ ಪೂರ್ವಭಾವಿಯಾಗಿ ಹಲವು ವಾರಗಳಿಂದ ಟ್ರಂಪ್ ತನ್ನ ಬೆಂಬಲಿಗರನ್ನು ಉದ್ದೇಶಿಸಿ ಆಡಿದ್ದ ಉದ್ರೇಕಕಾರಿ ಮಾತುಗಳ ಬಗ್ಗೆ ಟ್ರಂಪ್ ವಾಗ್ದಂಡನೆ ವಿಚಾರಣೆಯ ಮೊದಲ ಮೂರು ದಿನ ಪ್ರಮುಖವಾಗಿ ಚರ್ಚಿಸಲಾಯಿತು.

‘‘ನವೆಂಬರ್ ಮೂರರಂದು ನಡೆದ ಚುನಾವಣೆಯಲ್ಲಿ ಜೋ ಬೈಡನ್ ಎದುರು ನಾನು ಸೋತಿರುವುದಕ್ಕೆ ಚುನಾವಣೆಯಲ್ಲಿ ನಡೆದಿರುವ ವಂಚನೆಯೇ ಕಾರಣ ಹಾಗೂ ಇದರ ವಿರುದ್ಧ ಜನರು ಹೋರಾಡಬೇಕು ಹಾಗೂ ಕಳ್ಳತನವನ್ನು ತಡೆಯಬೇಕು’’ ಎಂಬುದಾಗಿ ಟ್ರಂಪ್ ಹೇಳಿದ್ದರು.

‘‘ಅವರು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಹಿಂಸಾಚಾರ ಮತ್ತೊಮ್ಮೆ ಸಂಭವಿಸುತ್ತದೆ. ಆಗ ನಾವು ನಮ್ಮನ್ನಲ್ಲದೆ ಬೇರೆ ಯಾರನ್ನೂ ದೂರಲು ಸಾಧ್ಯವಿಲ್ಲ’’ ಎಂದು ಪ್ರಧಾನ ವಾಗ್ದಂಡನೆ ಮ್ಯಾನೇಜರ್, ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸದಸ್ಯೆ ಜೇಮೀ ರಸ್ಕಿನ್ ಗುರುವಾರ ಸೆನೆಟ್‌ನಲ್ಲಿ ಹೇಳಿದರು.

ಡೊನಾಲ್ಡ್ ಟ್ರಂಪ್ 2024ರಲ್ಲಿ ಇನ್ನೊಮ್ಮೆ ಸ್ಪರ್ಧಿಸಿ ಸೋತರೆ ಏನಾಗಬಹುದು ಎಂಬ ಚಿಂತೆ ನನ್ನನ್ನು ಕಾಡುತ್ತಿದೆ ಎಂದು ಡೆಮಾಕ್ರಟಿಕ್ ಪಕ್ಷದ ಸಂಸದ ಟೆಡ್ ಲಿಯು ಸೆನೆಟ್‌ನಲ್ಲಿ ಹೇಳಿದರು.

ರಿಪಬ್ಲಿಕನ್ ಪಕ್ಷದ ಸಂಸದರ ನಿರಾಸಕ್ತಿ

ಟ್ರಂಪ್ ವಾಗ್ದಂಡನೆಯ ವಿಷಯದಲ್ಲಿ ಅವರ ರಿಪಬ್ಲಿಕನ್ ಪಕ್ಷದ ಸೆನೆಟ್ ಸದಸ್ಯರು ನಿರಾಸಕ್ತಿ ತಾಳಿದ್ದು, ನಿರ್ಣಯವು ರಿಪಬ್ಲಿಕನ್ನರ ಪ್ರಾಬಲ್ಯದ ಸೆನೆಟ್‌ನಲ್ಲಿ ಅಂಗೀಕಾರಗೊಳ್ಳುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ.

ಡೆಮಾಕ್ರಟಿಕ್ ಸಂಸದರ ಪ್ರಾಬಲ್ಯವಿರುವ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ವಾಗ್ದಂಡನೆ ನಿರ್ಣಯವನ್ನು ಈಗಾಗಲೇ ಅಂಗೀಕರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X