Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾ ಆರಂಭಿಕ ಪ್ರಕರಣಗಳ ಮೂಲ ಅಂಕಿಅಂಶ...

ಚೀನಾ ಆರಂಭಿಕ ಪ್ರಕರಣಗಳ ಮೂಲ ಅಂಕಿಅಂಶ ಕೊಟ್ಟಿಲ್ಲ: ಡಬ್ಲ್ಯುಎಚ್‌ಒ ಪರಿಣತರ ತಂಡದ ಸದಸ್ಯ

ವಾರ್ತಾಭಾರತಿವಾರ್ತಾಭಾರತಿ13 Feb 2021 10:31 PM IST
share
ಚೀನಾ ಆರಂಭಿಕ ಪ್ರಕರಣಗಳ ಮೂಲ ಅಂಕಿಅಂಶ ಕೊಟ್ಟಿಲ್ಲ: ಡಬ್ಲ್ಯುಎಚ್‌ಒ ಪರಿಣತರ ತಂಡದ  ಸದಸ್ಯ

ಶಾಂಘೈ (ಚೀನಾ), ಫೆ. 13: ಕೋವಿಡ್-19 ಸಾಂಕ್ರಾಮಿಕದ ಆರಂಭಿಕ ಪ್ರಕರಣಗಳ ಮೂಲ ದತ್ತಾಂಶಗಳನ್ನು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲುಎಚ್‌ಒ)ಯ ಪರಿಣತರ ತಂಡಕ್ಕೆ ನೀಡಲು ಚೀನಾ ನಿರಾಕರಿಸಿದೆ ಎಂದು ತಂಡದ ಸದಸ್ಯರೊಬ್ಬರು ಹೇಳಿದ್ದಾರೆ.

ಕೊರೋನ ವೈರಸ್ ಮೂಲದ ಬಗ್ಗೆ ತನಿಖೆ ನಡೆಸುವುದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆಯ ಪರಿಣತರ ತಂಡವೊಂದು ಇತ್ತೀಚೆಗೆ ಚೀನಾಕ್ಕೆ ಹೋಗಿತ್ತು. ಚೀನಾದಲ್ಲಿ ಅದು ತನ್ನ ತನಿಖೆಯನ್ನು ಮುಗಿಸಿದೆಯಾದರೂ ಸಾಂಕ್ರಾಮಿಕದ ಮೂಲವನ್ನು ಪತ್ತೆಹಚ್ಚಲು ಅದಕ್ಕೆ ಸಾಧ್ಯವಾಗಿಲ್ಲ.

 ಚೀನಾದ ವುಹಾನ್ ನಗರದಲ್ಲಿ 2019ರ ಡಿಸೆಂಬರ್‌ನಲ್ಲಿ ಸಾಂಕ್ರಾಮಿಕ ಮೊದಲು ಪತ್ತೆಯಾದಾಗ ವರದಿಯಾದ 174 ಪ್ರಕರಣಗಳ ರೋಗಿಗಳ ಮೂಲ ಅಂಕಿಅಂಶಗಳನ್ನು ನೀಡುವಂತೆ ತಂಡವು ಕೋರಿತ್ತು. ಆದರೆ, ಆ ಪ್ರಕರಣಗಳ ಸಾರಾಂಶಗಳನ್ನು ಮಾತ್ರ ನೀಡಲಾಗಿದೆ ಎಂದು ತಂಡದ ಸದಸ್ಯ ಹಾಗೂ ಆಸ್ಟ್ರೇಲಿಯದ ಸಾಂಕ್ರಾಮಿಕ ರೋಗಗಳ ಪರಿಣತ ಡಾಮಿನಿಕ್ ಡ್ವಯರ್ ಹೇಳಿದರು.

ರೋಗಿಗಳಿಗೆ ಯಾವ ಪ್ರಶ್ನೆಗಳನ್ನು ಕೇಳಲಾಗಿದೆ, ಅದಕ್ಕೆ ಅವರು ಯಾವ ಉತ್ತರಗಳನ್ನು ನೀಡಿದರು ಹಾಗೂ ಆ ಉತ್ತರಗಳನ್ನು ಯಾವ ರೀತಿ ವಿಶ್ಲೇಷಿಸಲಾಗಿದೆ ಮುಂತಾದ ವಿವರಗಳು ಮೂಲ ಅಂಕಿಅಂಶಗಳಲ್ಲಿ ಇರುತ್ತವೆ ಎಂದು ಅವರು ಹೇಳಿದರು.

‘‘ಅದನ್ನು ಯಾಕೆ ಕೊಡಲಾಗಿಲ್ಲ ಎಂದು ನಾನು ಹೇಳಲಾರೆ. ರಾಜಕೀಯವೋ, ಸಮಯ ಸರಿಯಿಲ್ಲವೆಂದೋ ಅಥವಾ ಕಷ್ಟವೇ ಎನ್ನುವುದು ನನಗೆ ಗೊತ್ತಿಲ್ಲ. ಊಹಾಪೋಹ ಮಾಡಬಹುದಷ್ಟೇ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X