Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಕೃತಿಯ ಜೊತೆಗೆ ಪ್ರಗತಿಯ...

ಪ್ರಕೃತಿಯ ಜೊತೆಗೆ ಪ್ರಗತಿಯ ಅನುಸಂಧಾನವಾಗಲಿ: ಏಕ ಗಮ್ಯಾನಂದ ಸ್ವಾಮೀಜಿ

ದ.ಕ.ಜಿಲ್ಲಾ ಮಟ್ಟದ 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಿಚಾರಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ13 Feb 2021 11:25 PM IST
share

ಮಂಗಳೂರು, ಫೆ.13: ಕೋಟಿಗಟ್ಟೆಲೆ ಅನುದಾನ ಬಂದ ತಕ್ಷಣ ಅಭಿವೃದ್ಧಿಯಾಗುತ್ತದೆ ಎಂಬ ಭಾವನೆ ಸರಿಯಲ್ಲ. ಅಭಿವೃದ್ಧಿಯ ಕೆಲಸ ಕೈಗೆತ್ತಿಕೊಳ್ಳುವಾಗ ಪ್ರಕೃತಿ, ಪರಿಸರ, ಜೀವ ಸಂಕುಲದ ಸಂರಕ್ಷಣೆ ಮಾಡಿ ಪರಿಸರ ಸಮತೋಲನ ಕಾಪಾಡುವ ಕೆಲಸವೂ ಆಗಬೇಕು ಎಂದು ಸ್ವಚ್ಛ ಮಂಗಳೂರು ಅಭಿಯಾನದ ಸಂಚಾಲಕ ರಾಮಕೃಷ್ಣ ಮಠದ ಏಕ ಗಮ್ಯಾನಂದ ಸ್ವಾಮೀಜಿ ಹೇಳಿದರು.

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಶಾರದಾ ವಿದ್ಯಾಲಯದಲ್ಲಿ ಜರುಗುತ್ತಿರುವ ದ.ಕ. ಜಿಲ್ಲಾ ಮಟ್ಟದ 24ನೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ನಡೆದ ‘ಪ್ರಕೃತಿ- ಪ್ರಗತಿ ಅನುಸಂಧಾನ’ ಎಂಬ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನರಿಗೆ ಅನುಕೂಲತೆಗಳು ಬೇಕು. ಆದರೆ ಸಮಸ್ಯೆಗಳು ಬೇಡ. ವಸ್ತುಗಳು ಬೇಕು, ಆದರೆ ಅವುಗಳ ತ್ಯಾಜ್ಯ ವಿಲೇವಾರಿ ಹೇಗೆ ಎಂಬುದರ ಬಗ್ಗೆ ಚಿಂತನೆ ಇಲ್ಲ. ಪಚ್ಚನಾಡಿಯಲ್ಲಿ 3 ಎಕರೆ ಭೂಮಿಯಲ್ಲಿ ಆಗಿರುವ ಅನಾಹುತವು ಇದಕ್ಕೊಂದು ಸ್ಪಷ್ಟ ನಿದರ್ಶನ. ಪಚ್ಚನಾಡಿಯಲ್ಲಿ ಪ್ರತಿನಿತ್ಯ ಸುರಿಯುವ 300 ಟನ್ ತ್ಯಾಜ್ಯದಿಂದ ನೆಲ, ಜಲ, ವಾಯು ಸೇರಿದಂತೆ ಉಂಟಾಗಿರುವ ಪರಿಸರ ಮಾಲಿನ್ಯವನ್ನು ಸರಿ ಪಡಿಸುವುದು ಹೇಗೆಂಬ ಕುರಿತು ಸಾಕಷ್ಟು ಸಭೆಗಳು ನಡೆದಿದ್ದರೂ, ಸೂಕ್ತವಾದ ಪರಿಹಾರ ಇನ್ನೂ ಲಭಿಸಿಲ್ಲ ಎಂದು ಏಕ ಗಮ್ಯಾನಂದ ಸ್ವಾಮೀಜಿ ನುಡಿದರು.

ವಿಚಾರ ಮಂಡಿಸಿದ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ ದ.ಕ, ಜಿಲ್ಲೆಯಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಪರಿಸರದ ಮೇಲೆ ದೊಡ್ಡ ಮಟ್ಟದ ಹಾನಿಯಾಗಿದೆ. ಅಭಿವೃದ್ಧಿ ಚಟುವಕೆಗಳು ಭೂಮಿಯ ಧಾರಣಾ ಶಕ್ತಿಯ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಚಿಂತನೆ ಆಗ ಬೇಕಾಗಿದೆ. ನಿಸರ್ಗ ಉಳಿದರೆ ಮಾತ್ರ ನಾವೂ ಉಳಿಯುವೆವು. ನಿಸರ್ಗವನ್ನು ರಕ್ಷಿಸದಿದ್ದರೆ ಅತಿವೃಷ್ಠಿ, ಅನಾವೃಷ್ಠಿ, ಭೂಕಂಪ ಇತ್ಯಾದಿ ರೂಪದಲ್ಲಿ ನಿಸರ್ಗ ನಮಗೆ ತಿರುಗೇಟು ನೀಡುತ್ತದೆ ಎಂದರು.

ಪತ್ರಕರ್ತ ನಾ. ಕಾರಂತ ಪೆರಾಜೆ ಮಾತನಾಡಿ ಎತ್ತಿನ ಹೊಳೆ ಯೋಜನೆಯ ಕೆಟ್ಟ ಪರಿಣಾಮಗಳು ಈಗಾಗಲೇ ಕಾಣಿಸಲಾರಂಭಿಸಿವೆ. ಪ್ರಕೃತಿಯ ಮೇಲೆ ಹಾನಿ ಆಗುವಾಗ ಅದನ್ನು ಭರ್ತಿ ಮಾಡುವ ಜವಾಬ್ದಾರಿ ಕೂಡಾ ತನ್ನದು ಎಂದು ನಾವೆಲ್ಲರೂ ಯೋಚಿಸಬೇಕು. ಪರಿಸರ ಸಂರಕ್ಷಣೆ ಕುರಿತಂತೆ ಮಕ್ಕಳಿಗೆ ಬಾಲ್ಯದಿಂದಲೇ ಕಲಿಸಬೇಕು. ಪಠ್ಯದಲ್ಲಿ ಪ್ರಗತಿ- ಪ್ರಕೃತಿ ಅನುಸಂಧಾನದ ವಿಷಯ ಸೇರ್ಪಡೆ ಆಗಬೇಕೆಂದರು.

ಸಮ್ಮೇಳನದ ಸರ್ವಾಧ್ಯಕ್ಷ ಡಾ.ಎಂ. ಪ್ರಭಾಕರ ಜೋಶಿ, ಕಸಾಪ ಜಿಲ್ಲಾಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.

ಜಿ.ಕೆ. ಭಟ್ ಸೇರಾಜೆ ಸ್ವಾಗತಿಸಿದರು. ಎಚ್.ಎಸ್. ಬೊಳ್ಳಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X