Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಿಬಿಸಿ ನಿಷೇಧ: ಚೀನಾ ಬಳಿಕ ಈಗ ಹಾಂಕಾಂಗ್...

ಬಿಬಿಸಿ ನಿಷೇಧ: ಚೀನಾ ಬಳಿಕ ಈಗ ಹಾಂಕಾಂಗ್ ಸರದಿ

ವಾರ್ತಾಭಾರತಿವಾರ್ತಾಭಾರತಿ14 Feb 2021 9:21 AM IST
share
ಬಿಬಿಸಿ ನಿಷೇಧ: ಚೀನಾ ಬಳಿಕ ಈಗ ಹಾಂಕಾಂಗ್ ಸರದಿ

ಹಾಂಕಾಂಗ್, ಫೆ.14: ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಂಪೆನಿ (ಬಿಬಿಸಿ) ಕಾರ್ಯಕ್ರಮಗಳನ್ನು ದೇಶದಲ್ಲಿ ಇನ್ನು ಮುಂದೆ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹಾಂಕಾಂಗ್ ಸರಕಾರಿ ಪ್ರಸಾರ ಸಂಸ್ಥೆ ಘೋಷಿಸಿದೆ. ಚೀನಾದಲ್ಲಿ ಇತ್ತೀಚೆಗೆ ಬಿಬಿಸಿ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿತ್ತು.

ಚೀನಾ ಸರ್ಕಾರ ಬಿಬಿಸಿಯನ್ನು ನಿಷೇಧಿಸಿದ ಬೆನ್ನಲ್ಲೇ ಸರಕಾರದ ಈ ಕ್ರಮಕ್ಕೆ ವಿಶ್ಲೇಷಕರಿಂದ ವಿರೋಧ ವ್ಯಕ್ತವಾಗಿದ್ದು, ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯ ಕುಗ್ಗುತ್ತಿದೆ ಎಂದು ಅಭಿಪ್ರಾಯಪಟ್ಟಿದಾರೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ.

ಮರುಶಿಕ್ಷಣ ಶಿಬಿರಗಳಲ್ಲಿನ ಸಂತ್ರಸ್ತರನ್ನು ಸಂದರ್ಶಿಸುವ ಮೂಲಕ ಕ್ಸಿಂಗ್‌ಯಾಂಗ್‌ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗುತ್ತಿದೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಿಬಿಸಿ ಪ್ರಸಾರವನ್ನು ನಿಷೇಧಿಸಲಾಗಿದೆ ಎಂದು ನ್ಯಾಷನಲ್ ರೇಡಿಯೊ ಆ್ಯಂಡ್ ಟೆಲಿವಿಷನ್ ಅಡ್ಮಿನಿಸ್ಟ್ರೇಷನ್ ಹೇಳಿಕೆ ನೀಡಿತ್ತು.

ದೇಶದಲ್ಲಿ ಕೊರೋನ ವೈರಸ್ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಕೂಡಾ ಬಿಬಿಸಿ ಸುಳ್ಳು ವರದಿಗಳನ್ನು ಮಾಡಿತ್ತು ಎಂದು ಚೀನಾ ಕಮ್ಯುನಿಸ್ಟ್ ಪಾರ್ಟಿ ಸರಕಾರದ ಮುಖವಾಣಿಯಾದ ಗ್ಲೋಬಲ್ ಟೈಮ್ಸ್ ಹೇಳಿದೆ. ರೇಡಿಯೊ ಟೆಲಿವಿಷನ್ ಹಾಂಕಾಂಗ್ (ಆರ್‌ಟಿಎಚ್‌ಕೆ) ಈ ಮುನ್ನ ಬಿಬಿಸಿ ವರ್ಲ್ಡ್ ಸರ್ವೀಸ್ ಕಾರ್ಯಕ್ರಮಗಳನ್ನು ರಾತ್ರಿ 11ರಿಂದ ಬೆಳಗ್ಗೆ 7ವರೆಗೆ ಪ್ರಸಾರ ಮಾಡುತ್ತಿತ್ತು. ಅಂತೆಯೇ ಬಿಬಿಸಿಯ ಕಾಂಟೊನೀಸ್ ಭಾಷಾ ರೇಡಿಯೊ ಕಾರ್ಯಕ್ರಮವನ್ನು ಪ್ರತಿ ರವಿವಾರ ಬೆಳಿಗ್ಗೆ 7ಕ್ಕೆ ಪ್ರಸಾರ ಮಾಡುತ್ತಿತ್ತು.

"ಕೇಂದ್ರ ಸರಕಾರ ತೆಗೆದುಕೊಂಡ ನಿಲುವನ್ನು ಹಾಂಕಾಂಗ್ ಸರಕಾರ ಅನುಸರಿಸುತ್ತದೆ. ಆರ್‌ಟಿಎಚ್‌ಕೆ ಇದರಿಂದ ತಪ್ಪಿಸಿಕೊಳ್ಳುವುದಿಲ್ಲ" ಎಂದು ಚೀನಾ ವಇವಿಯ ಸ್ಕೂಲ್ ಆಫ್ ಜರ್ನಲಿಸಂ ಮತ್ತು ಕಮ್ಯುನಿಕೇಶನ್ಸ್‌ನ ಪ್ರಾಧ್ಯಾಪಕ ಗ್ರೇಸ್ ಲಿಯಾಂಗ್ ಲೈ ಕ್ಯೂನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X