Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೋಷಕ ಕಲಾವಿದರ ಆರ್ಥಿಕ ಪರಿಸ್ಥಿತಿ...

ಪೋಷಕ ಕಲಾವಿದರ ಆರ್ಥಿಕ ಪರಿಸ್ಥಿತಿ ಶೋಚನೀಯ: ಹಿರಿಯ ಕಲಾವಿದ ಕುಕನೂರು ಬಾಬಣ್ಣ

ವರದರಾಜು ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ14 Feb 2021 8:13 PM IST
share

ಬೆಂಗಳೂರು, ಫೆ. 14: ಸಿನಿಮಾಗಳಲ್ಲಿ ಅಧಿಕಾರಿ, ಶ್ರೀಮಂತರ ಪಾತ್ರವಹಿಸುವ ಹಲವು ಪೋಷಕ ಕಲಾವಿದರು, ನಿಜ ಜೀವನದಲ್ಲಿ ಆರ್ಥಿಕವಾಗಿ ತೀರ ಸಂಕಷ್ಟದ ಜೀವನ ಅನುಭವಿಸುತ್ತಿದ್ದಾರೆಂದು ಹಿರಿಯ ಕಲಾವಿದ ಕುಕನೂರು ಬಾಬಣ್ಣ ತಿಳಿಸಿದ್ದಾರೆ.

ಶನಿವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಸ್.ಪಿ.ವರದರಾಜು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮಾತನಾಡಿದ ಅವರು, ಮನೆಯಲ್ಲಿ ಅಡುಗೆಗೂ ಪರದಾಡುತ್ತಿದ್ದ ಪರಿಸ್ಥಿತಿಗಳನ್ನು ಎದುರಿಸಿದ್ದೇನೆಂದು ತಿಳಿಸಿದ್ದಾರೆ.

ತೀರ ಕಷ್ಟಕರವಾದ ಸಂದರ್ಭದಲ್ಲಿ ಸಿಂಧನೂರಿನಿಂದ ಬಂದ ಹುಸೇನಪ್ಪ ಎಂಬುವವರು ‘ರಕ್ತರಾತ್ರಿ’ ನಾಟಕದಲ್ಲಿ ಶ್ರೀಕೃಷ್ಣನ ಪಾತ್ರ ಮಾಡಲು ಅವಕಾಶ ಮಾಡಿಕೊಟ್ಟರು. ಪ್ರತಿನಿತ್ಯ 500 ರು.ಗಳನ್ನು ನೀಡಲು ಒಪ್ಪಿದರು. ಇದರಿಂದ, ದಿನಸಿ ಪದಾರ್ಥಗಳನ್ನು ಖರೀದಿಸಿ, ಊಟ ಮಾಡಿದೆವು ಎಂದು ತಮ್ಮ ನೋವಿನ ದಿನಗಳನ್ನು ನೆನಪಿಸಿದರು.

ಹಿರಿಯ ಪೋಷಕ ನಟ ದೊಡ್ಡಣ್ಣ ಮಾತನಾಡಿ, ಆಪಾರ ಜ್ಞಾನವನ್ನುಳ್ಳ ಅಜಾತ ಶತ್ರುವಾಗಿದ್ದ ವರದರಾಜರು ಸಿನಿಮಾ ಕತೆಗಳನ್ನು ವಿವರಿಸುವ ಸಂದರ್ಭದಲ್ಲಿ ಪಾತ್ರಗಳು ಹೇಗಿರಬೇಕು ಎಂಬುದಾಗಿ ಹೇಳುತ್ತಿದ್ದರು. ಯಾವುದೇ ಸಿನಿಮಾ ಇದ್ದರೂ ಸಂಪೂರ್ಣವಾಗಿ ನಟನೆಯನ್ನು ವಿವರಿಸುತ್ತಿದ್ದರು. ಅವರ ಶ್ರಮದಿಂದಾಗಿ ಡಾ.ರಾಜಕುಮಾರ್ ಅವರು ದೊಡ್ಡ ಮಟ್ಟಕ್ಕೆ ಬೆಳೆಯುವುದಕ್ಕೆ ಸಾಧ್ಯವಾಯಿತೆಂದು ಅವರು ತಿಳಿಸಿದರು.

ನಟಿ ಸುಧಾರಾಣಿ ಮಾತನಾಡಿ, ಪ್ರಾರಂಭದ ಹಂತದಲ್ಲಿ ನನಗೆ ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಆಸಕ್ತಿ ಇರಲಿಲ್ಲ. ಆದರೆ, ರಾಜ್‍ಕುಮಾರ್ ಕುಟುಂಬದ ಜೊತೆಗೆ ನನ್ನನ್ನು ವರದರಾಜುರವರು ಬೆಳೆಯುವುದಕ್ಕೆ ಅವಕಾಶ ನೀಡಿದ್ದರು. ಇದೇ ಕಾರಣದಿಂದಾಗಿ ಇಂದು ನಟಿಯಾಗಿ ಬೆಳೆಯುವುದಕ್ಕೆ ಕಾರಣವಾಯಿತು ಎಂದು ಅವರು ವಿವರಿಸಿದ್ದಾರೆ.

ಕಾರ್ಯಕ್ರಮದಲ್ಲಿ ನಟ ರಾಘವೇಂದ್ರ ರಾಜ್‍ಕುಮಾರ್, ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X