Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೂರ್ವ ಲಡಾಖ್‌ನಲ್ಲಿ ಭಾರತೀಯ ಸೇನೆಯನ್ನು...

ಪೂರ್ವ ಲಡಾಖ್‌ನಲ್ಲಿ ಭಾರತೀಯ ಸೇನೆಯನ್ನು ಹಿಂದೆಗೆದದ್ದು ಚೀನಾಕ್ಕೆ ಶರಣಾದಂತಿದೆ: ಮಾಜಿ ರಕ್ಷಣಾ ಸಚಿವ ಎ.ಕೆ. ಆ್ಯಂಟನಿ

ವಾರ್ತಾಭಾರತಿವಾರ್ತಾಭಾರತಿ14 Feb 2021 10:18 PM IST
share
ಪೂರ್ವ ಲಡಾಖ್‌ನಲ್ಲಿ ಭಾರತೀಯ ಸೇನೆಯನ್ನು ಹಿಂದೆಗೆದದ್ದು ಚೀನಾಕ್ಕೆ ಶರಣಾದಂತಿದೆ: ಮಾಜಿ ರಕ್ಷಣಾ ಸಚಿವ ಎ.ಕೆ. ಆ್ಯಂಟನಿ

ಹೊಸದಿಲ್ಲಿ, ಫೆ.14: ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆ ಮತ್ತು ಪ್ಯಾಂಗ್ಯಾಂಗ್ ಸರೋವರ ಪ್ರದೇಶದಿಂದ ಭಾರತದ ಸೇನೆಯನ್ನು ಹಿಂದಕ್ಕೆ ಕರೆಸಿರುವುದು ಮತ್ತು ಇಲ್ಲಿ ಬಫರ್ ವಲಯ ನಿರ್ಮಿಸಿರುವುದು ಭಾರತದ ಹಕ್ಕುಗಳನ್ನು ಬಿಟ್ಟುಕೊಟ್ಟು ಶರಣಾದಂತೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ರಕ್ಷಣಾ ಸಚಿವ ಎಕೆ ಆ್ಯಂಟನಿ ಟೀಕಿಸಿದ್ದಾರೆ.

ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚೀನಾವು ಯುದ್ಧೋತ್ಸುಕವಾಗಿರುವ ಮತ್ತು ಪಾಕಿಸ್ತಾನ ಭಯೋತ್ಪಾದನೆಗೆ ನೆರವು ಮುಂದುವರಿಸುತ್ತಿರುವ ಈ ಪರಿಸ್ಥಿತಿಯಲ್ಲಿ ನರೇಂದ್ರ ಮೋದಿ ಸರಕಾರ ದೇಶದ ಸುರಕ್ಷತೆ ಮತ್ತು ಭದ್ರತೆಗೆ ಆದ್ಯತೆ ನೀಡದಿರುವುದು ವಿಷಾದನೀಯ ಎಂದರು.

ಸೇನೆ ಹಿಂದೆಗೆತದಿಂದ ಪ್ರಕ್ಷುಬ್ಧದ ಪರಿಸ್ಥಿತಿ ತಿಳಿಯಾಗುವುದರಿಂದ ಇದು ಉತ್ತಮ ಕ್ರಮವಾಗಿದೆ. ಆದರೆ ಇದಕ್ಕಾಗಿ ದೇಶದ ಸುರಕ್ಷತೆಯನ್ನು ತ್ಯಾಗ ಮಾಡುವುದು ಸರಿಯಲ್ಲ. ಪಾರಂಪರಿಕವಾಗಿ ಭಾರತದ ನಿಯಂತ್ರಣದಲ್ಲಿದ್ದ ಗಲ್ವಾನ್ ಕಣಿವೆ ಮತ್ತು ಪ್ಯಾಂಗ್ಯಾಂಗ್ ಪ್ರದೇಶದಿಂದ ನಮ್ಮ ಸೇನೆ ಹಿಂದಕ್ಕೆ ಸರಿದಿರುವುದು ಸರಿಯಲ್ಲ. ಈ ಮೂಲಕ ನಮ್ಮ ಹಕ್ಕುಗಳನ್ನು ಬಿಟ್ಟುಕೊಟ್ಟಂತಾಗಿದೆ. ಸೇನೆ ಹಿಂದೆಗೆತ ಮತ್ತು ಬಫರ್ ವಲಯ ನಿರ್ಮಾಣದ ಮಹತ್ವದ ಬಗ್ಗೆ ಸರಕಾರಕ್ಕೆ ತಿಳುವಳಿಕೆಯಿಲ್ಲ . ಸಿಯಾಚಿನ್‌ನಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡುವ ಮೂಲಕ ಚೀನಾ ಯಾವುದೇ ಸಮಯದಲ್ಲಿ ಕಿರುಕುಳ ಮುಂದುವರಿಸಬಹುದು ಎಂದವರು ಎಚ್ಚರಿಸಿದರು. ಗಡಿಯಲ್ಲಿ ಭಾರತಕ್ಕೆ ಹಲವು ಸವಾಲುಗಳು ಎದುರಾಗಿರುವ ಮತ್ತು ಎರಡು ಮುಂಚೂಣಿ ವಲಯದಲ್ಲಿ ಯುದ್ಧದ ರೀತಿಯ ವಾತಾವರಣ ನೆಲೆಸಿರುವ ಈ ಸಂದರ್ಭದಲ್ಲಿ , ಈ ವರ್ಷದ ಬಜೆಟ್‌ನಲ್ಲಿ ರಕ್ಷಣಾ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಅತ್ಯಲ್ಪ ಪ್ರಮಾಣದ ಅನುದಾನ ಒದಗಿಸಿರುವುದು ದೇಶಕ್ಕೆ ಮಾಡಿದ ದ್ರೋಹವಾಗಿದೆ ಎಂದು ಆರೋಪಿಸಿದರು.

ಭಾರತ-ಚೀನಾ ಗಡಿಭಾಗದಲ್ಲಿ 2020ರ ಎಪ್ರಿಲ್ ಸಂದರ್ಭದಲ್ಲಿದ್ದಂತಹ ಸ್ಥಿತಿ ಯಾವಾಗ ನೆಲೆಸಬಹುದು , ಈ ನಿಟ್ಟಿನಲ್ಲಿ ಸರಕಾರದ ಯೋಜನೆಯೇನು ಎಂದು ಪ್ರಶ್ನಿಸಿದ ಅವರು, ಗಡಿಭಾಗದಲ್ಲಿ ಯಥಾಸ್ಥಿತಿ ಮರುಸ್ಥಾಪನೆಯ ವಿಷಯದಲ್ಲಿ ಸರಕಾರ ದೇಶ ಮತ್ತು ಜನತೆಯನ್ನು ವಿಶ್ವಾಸಕ್ಕೆ ಪಡೆದು ಮುಂದುವರಿಯಬೇಕು ಎಂದವರು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X