Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಾಷ್ಟ್ರೀಯ ಚಾಂಪಿಯನ್‌ಶಿಪ್

ರಾಷ್ಟ್ರೀಯ ಚಾಂಪಿಯನ್‌ಶಿಪ್

50 ಕಿ.ಮೀ. ರೇಸ್‌ನಲ್ಲಿ ಗುರ್‌ಪ್ರೀತ್ ಸಿಂಗ್ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ15 Feb 2021 10:41 AM IST
share

ರಾಂಚಿ, ಫೆ.14: ಇಲ್ಲಿ ನಡೆದ 8ನೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ರೇಸ್ ವಾಕರ್ ಗುರ್‌ಪ್ರೀತ್ ಸಿಂಗ್ ಪುರುಷರ 50 ಕಿ.ಮೀ ಓಟದ ನಡಿಗೆಯಲ್ಲಿ ಮೊದಲ ಸ್ಥಾನ ಗಳಿಸುವುದರೊಂದಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

  ಗುರ್‌ಪ್ರೀತ್ ಮೂರು ಗಂಟೆ, 59 ನಿಮಿಷ ಮತ್ತು 42 ಸೆಕೆಂಡುಗಳಲ್ಲಿ ಓಟವನ್ನು ಪೂರ್ಣಗೊಳಿಸಿದರು.

 ಶನಿವಾರ ಸಂದೀಪ್ ಕುಮಾರ್, ರಾಹುಲ್ ಕುಮಾರ್ ಮತ್ತು ಪ್ರಿಯಾಂಕಾ ಗೋಸ್ವಾಮಿ ಅವರು 20 ಕಿ.ಮೀ ಓಟದಲ್ಲಿ ಜಯಿಸಿ ಮುಂದಿನ ವರ್ಷ ಜುಲೈ 15 ರಿಂದ 24 ರವರೆಗೆ ನಡೆಯಲಿರುವ 20 ಕಿ.ಮೀ ಓರೆಗಾನ್ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದರು. ಟೋಕಿಯೋ ಒಲಿಂಪಿಕ್ಸ್‌ನ ಕೋಟಾವನ್ನು ಪಡೆದುಕೊಳ್ಳಲು ಈ ಗೆಲುವುಗಳು ಸಹಕಾರಿಯಾದವು.

ಸಂದೀಪ್ ಮತ್ತು ಪ್ರಿಯಾಂಕಾ ತಮ್ಮ ಗೆಲುವಿನಲ್ಲಿ ರಾಷ್ಟ್ರೀಯ ದಾಖಲೆಗಳನ್ನು ಮುರಿದರು.

     ಸಂದೀಪ್ ಒಂದು ಗಂಟೆ , 20 ನಿಮಿಷ ಮತ್ತು 16 ಸೆಕೆಂಡುಗಳಲ್ಲಿ ಗುರಿ ತಲುಪಿ ಚಿನ್ನದೊಂದಿಗೆ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡರು. ಒಲಿಂಪಿಕ್ಸ್‌ಗೆ ಅರ್ಹತಾ ಸಮಯ1:21 ಆಗಿದೆ. ರಾಹುಲ್ 1ಗಂಟೆ , 20 ನಿಮಿಷ ಮತ್ತು 26 ಸೆಕೆಂಡ್‌ಗಳಲ್ಲಿ ಅಂತಿಮ ಗೆರೆಯನ್ನು ದಾಟಿ ಬೆಳ್ಳಿ ಗೆದ್ದರು.

 24ರ ಹರೆಯದ ಪ್ರಿಯಾಂಕಾ ಒಂದು ಗಂಟೆ, 28 ನಿಮಿಷ 45 ಸೆಕೆಂಡುಗಳ ಸಮಯದೊಂದಿಗೆ ಗುರಿ ತಲುಪಿದ್ದರು. ರಾವತ್‌ಗೆ ಚಿನ್ನ: ಉತ್ತರಾಖಂಡದ ಒಲಿಂಪಿಯನ್ ಮನೀಷ್ ರಾವತ್ ಪುರುಷರ ಚೊಚ್ಚಲ ನ್ಯಾಶನಲ್ ಓಪನ್ ವಾಕಿಂಗ್ ಚಾಂಪಿಯನ್‌ಶಿಪ್‌ನ ಎರಡನೇ ದಿನವಾಗಿರುವ ರವಿವಾರ 35 ಕಿ.ಮೀ ನಡಿಗೆಯಲ್ಲಿ ಚಿನ್ನ ಜಯಿಸಿದ್ದಾರೆ. ತಮಿಳುನಾಡಿನ ಗಣಪತಿ ಕೃಷ್ಣ (2:49:12) ಅವರನ್ನು 9 ನಿಮಿಷಗಳ ಅಂತರದಲ್ಲಿ ಹಿಂದಿಕ್ಕಿವ ಮೂಲಕ ಅಗ್ರಸ್ಥಾನ ಪಡೆದರು. ಮುಂದಿನ ವರ್ಷದ ವರ್ಲ್ಡ್ ಅಥ್ಲೆಟಿಕ್ಸ್ ಚಂಪಿಯನ್‌ಶಿಪ್‌ಗೆ ಅವಕಾಶ ಪಡೆದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X