Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಟ್ರಾನ್ಸಿಟ್‌ ರಿಮ್ಯಾಂಡ್‌' ನೀಡದೇ ದಿಶಾ...

'ಟ್ರಾನ್ಸಿಟ್‌ ರಿಮ್ಯಾಂಡ್‌' ನೀಡದೇ ದಿಶಾ ರವಿಯನ್ನು ಬಂಧಿಸಿದ್ದ ದಿಲ್ಲಿ ಪೊಲೀಸರು?

ವಾರ್ತಾಭಾರತಿವಾರ್ತಾಭಾರತಿ15 Feb 2021 12:55 PM IST
share
ಟ್ರಾನ್ಸಿಟ್‌ ರಿಮ್ಯಾಂಡ್‌ ನೀಡದೇ ದಿಶಾ ರವಿಯನ್ನು ಬಂಧಿಸಿದ್ದ ದಿಲ್ಲಿ ಪೊಲೀಸರು?

ಬೆಂಗಳೂರು: ರೈತರ ಪ್ರತಿಭಟನೆಯ ಕುರಿತಾದಂತೆ ಇರುವ ಟೂಲ್ ಕಿಟ್ ಅನ್ನು ಎಡಿಟ್ ಮಾಡಿದ್ದಾರೆ ಎಂದು ಆರೋಪಿಸಿ  ಪರಿಸರ ಕಾರ್ಯಕರ್ತೆ ದಿಶಾ ರವಿಯನ್ನು ಪೊಲೀಸರು ಅವರ ನಿವಾಸದಿಂದ ಬಂಧಿಸಿದ್ದರು. ಈ ಕುರಿತಾದಂತೆ ಸಾಮಾಜಿಕ ತಾಣದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಆರ್ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದಾರೆ. ದಿಶಾ ರವಿಯನ್ನು ಬಂಧಿಸುವ ವೇಳೆ ಪೊಲೀಸರು ಟ್ರಾನ್ಸಿಟ್ ರಿಮ್ಯಾಂಡ್ ನೀಡಿರಲಿಲ್ಲ ಎಂದು ಅವರು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಯಾವುದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಇನ್ನೊಂದು ಕಡೆಗೆ ಕರೆದೊಯ್ಯುವ ವೇಳೆ ಟ್ರಾನ್ಸಿಟ್ ರಿಮ್ಯಾಂಡ್ ಅನ್ನು ಪೊಲೀಸರು ನೀಡಬೇಕಾಗುತ್ತದೆ. ಆದರೆ ದಿಲ್ಲಿ ಪೊಲೀಸರು ಟ್ರಾನ್ಸಿಟ್ ರಿಮ್ಯಾಂಡ್ ನೀಡಿಲ್ಲ ಎಂದು ಸಾಕೇತ್ ಗೋಖಲೆ ಆರೋಪಿಸಿದ್ದಾರೆ.

"ಬೆಂಗಳೂರಿನಿಂದ ದಿಲ್ಲಿಗೆ ಪೊಲೀಸರು ಕರೆದೊಯ್ಯಬೇಕಾದರೆ ಟ್ರಾನ್ಸಿಟ್ ರಿಮ್ಯಾಂಡ್ ನೀಡಬೇಕು. ಆದರೆ ದಿಶಾ ರವಿಯನ್ನು ಕರೆದೊಯ್ಯುವಾಗ ಪೊಲೀಸರು ಟ್ರಾನ್ಸಿಟ್ ರಿಮ್ಯಾಂಡ್ ಹಾಜರುಪಡಿಸಿರಲಿಲ್ಲ. ಮೇಲ್ನೋಟಕ್ಕೆ ಅನ್ಯಾಯವಾಗಿ ವಶಕ್ಕೆ ಪಡೆದುಕೊಂಡಂತಿದೆ. ನಾನು ಈಗಾಗಲೇ ಟ್ರಾನ್ಸಿಟ್ ರಿಮ್ಯಾಂಡ್ ಪ್ರತಿ ನೀಡುವಂತೆ ಆರ್ಟಿಐ ಅರ್ಜಿಯನ್ನು ಸಲ್ಲಿಸಿದ್ದೇನೆ. ಕಾನೂನಿನ ಪ್ರಕಾರ ದಿಲ್ಲಿ ಪೊಲೀಸರು ಇದಕ್ಕೆ 48 ಗಂಟೆಗಳ ಒಳಗೆ ಉತ್ತರ ನೀಡಬೇಕು" ಎಂದು ಸಾಖೇತ್ ಗೋಖಲೆ ತಿಳಿಸಿದ್ದಾರೆ.

In the arrest of #DishaRavi, it is alleged that a transit remand was NOT obtained by Delhi Police when it took her into custody in Bengaluru & flew her to Delhi.

Prima facie, that implies unlawful custody.

Have filed an RTI with Delhi Police asking for a copy of transit remand. pic.twitter.com/VPvAEN9QwX

— Saket Gokhale (@SaketGokhale) February 15, 2021

Without transit remand frm Bangaluru to Delhi, without examining police diaries & arrest memo, without engaging counsel, she was sent to 5 days police remand on Sunday. Matter should've taken up for next day atlest in proper court.5 Days remand is a abduction#IndiaBeingSilenced pic.twitter.com/xmdbeQyOjI

— Adv Rajdeep Singh Sandhu (@iofficialraj) February 15, 2021

Last week I wrote about how magistrates are repeatedly abdicating their duty and are being dictated by prosecution.
The first line of defence fails every single time.
No transit remand
No counsel present.

Jitni bachi hai utni bacha lo courts ki izzat.

— Anas Tanwir (बुकरात वकील) (@Vakeel_Sb) February 14, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X