Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಕೆಟಿಗ ಚಾಹಲ್‌ ಕುರಿತು...

ಕ್ರಿಕೆಟಿಗ ಚಾಹಲ್‌ ಕುರಿತು ʼಜಾತಿನಿಂದನೆʼ ಪದಬಳಕೆ: ಯುವರಾಜ್‌ ಸಿಂಗ್‌ ವಿರುದ್ಧ ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ15 Feb 2021 2:27 PM IST
share
ಕ್ರಿಕೆಟಿಗ ಚಾಹಲ್‌ ಕುರಿತು ʼಜಾತಿನಿಂದನೆʼ ಪದಬಳಕೆ: ಯುವರಾಜ್‌ ಸಿಂಗ್‌ ವಿರುದ್ಧ ದೂರು ದಾಖಲು

ಹಿಸಾರ್, ಹರಿಯಾಣ: ಇನ್‍ಸ್ಟಾಗ್ರಾಂ ಲೈವ್ ವೀಡಿಯೋವೊಂದರಲ್ಲಿ ತಾವು ಕ್ರಿಕೆಟಿಗ ಯುಜವೇಂದ್ರ ಚಾಹಲ್ ಕುರಿತಂತೆ ನೀಡಿದ್ದ ʼಉದ್ದೇಶಪೂರ್ವಕವಲ್ಲದ ಹೇಳಿಕೆʼ ಯೊಂದಕ್ಕೆ  ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ಕ್ಷಮೆಯಾಚಿಸಿದ ಒಂಬತ್ತು ತಿಂಗಳ ನಂತರ ಹಿಸಾರ್‍ನ ದಲಿತ ಹೋರಾಟಗಾರರೊಬ್ಬರು ಅವರ ವಿರುದ್ಧ ನೀಡಿದ ದೂರಿನ ಆಧಾರದಲ್ಲಿ ಎಫ್‍ಐಆರ್ ದಾಖಲಾಗಿದೆ. ಯುವರಾಜ್ ಅವರು ಚಾಹಲ್ ವಿರುದ್ಧ ಜಾತಿನಿಂದನೆ ಪದಗಳನ್ನು ಬಳಸಿದ್ದಾರೆಂದು ಆರೋಪಿಸಲಾಗಿದೆ.

ಮಾಜಿ ಸಹೋದ್ಯೋಗಿ ರೋಹಿತ್ ಶರ್ಮ ಜತೆ ತಾವು ಜೂನ್ 2020ರಲ್ಲಿ ಮಾಡಿದ್ದ ಇನ್‍ಸ್ಟಾಗ್ರಾಂ ಲೈವ್ ವೀಡಿಯೋದಲ್ಲಿನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಯುವರಾಜ್ ಹೇಳಿದ್ದರು. ಈ ವೀಡಿಯೋ ಅಂತರ್ಜಾಲದಲ್ಲಿ ಬಹಳಷ್ಟು ಹರಿದಾಡಿತ್ತಲ್ಲದೆ ಸಾಕಷ್ಟು ಆಕ್ರೋಶಕ್ಕೂ ಕಾರಣವಾಗಿತ್ತು. ವೀಡಿಯೋದಲ್ಲಿ ಯುವರಾಜ್ ಹಾಗೂ ರೋಹಿತ್ ಶರ್ಮ ಅವರು ಚಾಹಲ್ ಅವರ ಟಿಕ್ ಟಾಕ್ ವೀಡಿಯೊಗಳ ಕುರಿತು ಚರ್ಚಿಸುತ್ತಿದ್ದರು.

ರವಿವಾರ ದಲಿತ ಹೋರಾಟಗಾರರೊಬ್ಬರು ಹಿಸಾರ್‍ನಲ್ಲಿ ಯುವರಾಜ್ ವಿರುದ್ಧ ದಾಖಲಿಸಿರುವ ಪೊಲೀಸ್ ದೂರಿನಲ್ಲಿ ಯುವರಾಜ್ ಅವರನ್ನು ಬಂಧಿಸುವಂತೆ ಹಾಗೂ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯಿದೆಯಂತೆ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿದ್ದಾರೆ. ಎಫ್‍ಐಆರ್‍ನಲ್ಲಿ ಯುವರಾಜ್ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 295, 505  ಹಾಗೂ ಪರಿಶಿಷ್ಟ ಜಾತಿ ಪಂಗಡಗಳ ಕಾಯಿದೆ ಸೆಕ್ಷನ್ 3(1) (ಆರ್)  ಹಾಗೂ 3(1)(ಎಸ್) ಅನ್ವಯ ದಾಖಲಿಸಲಾಗಿದೆ.

ಕಳೆದ ವರ್ಷದ ಜೂನ್‍ನಲ್ಲಿ ಹಿಸಾರ್‍ನ ವಕೀಲರೊಬ್ಬರೂ ಯುವರಾಜ್ ವಿರುದ್ಧ ದೂರು ದಾಖಲಿಸಿದ್ದರು.

ತಾವು ಯಾರ ಭಾವನೆಗಳನ್ನು ನೋಯಿಸಿದ್ದರೆ  ವಿಷಾದಿಸುವುದಾಗಿ ಹಾಗೂ ಭಾರತ ಹಾಗೂ ಭಾರತದ ಜನರ ಮೇಲೆ ತಮ್ಮ ಪ್ರೀತಿ ಅಜರಾಮರ ಎಂದು ಯುವರಾಜ್ ತಮ್ಮ ಹೇಳಿಕೆಯಲ್ಲಿ ನಂತರ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X