Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಂದೇ ಪಂದ್ಯದಲ್ಲಿ ಶತಕ, 5 ವಿಕೆಟ್:...

ಒಂದೇ ಪಂದ್ಯದಲ್ಲಿ ಶತಕ, 5 ವಿಕೆಟ್: ಮೂರನೇ ಬಾರಿ ಈ ಸಾಧನೆ ಮಾಡಿದ ಅಶ್ವಿನ್

ಸೋಬರ್ಸ್,ಕಾಲಿಸ್,ಮುಹಮ್ಮದ್, ಹಸನ್ ದಾಖಲೆ ಮುರಿದ ಚೆನ್ನೈ ಆಟಗಾರ

ವಾರ್ತಾಭಾರತಿವಾರ್ತಾಭಾರತಿ15 Feb 2021 5:24 PM IST
share
ಒಂದೇ ಪಂದ್ಯದಲ್ಲಿ ಶತಕ, 5 ವಿಕೆಟ್: ಮೂರನೇ ಬಾರಿ ಈ ಸಾಧನೆ ಮಾಡಿದ ಅಶ್ವಿನ್

ಚೆನ್ನೈ: ತಮಿಳುನಾಡಿನ ಆಟಗಾರ ರವಿಚಂದ್ರನ್ ಅಶ್ವಿನ್ ಭಾರತ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ನ ಮೂರನೇ ದಿನವಾದ ಸೋಮವಾರ ವೃತ್ತಿಜೀವನದ 5ನೇ ಶತಕ ಸಿಡಿಸಿದರು. ಅಶ್ವಿನ್ ಟೆಸ್ಟ್ ಪಂದ್ಯವೊಂದರಲ್ಲಿ ಮೂರನೇ ಬಾರಿ ಶತಕ ಹಾಗೂ ಐದು ವಿಕೆಟ್ ಗೊಂಚಲು ಪಡೆದ ಸಾಧನೆ ಮಾಡಿದ್ದಾರೆ.

ಭಾರತವು ಇಂಗ್ಲೆಂಡ್ ತಂಡವನ್ನು ಮೊದಲ ಇನಿಂಗ್ಸ್ ನಲ್ಲಿ ಕೇವಲ 134 ರನ್ ಗೆ ನಿಯಂತ್ರಿಸಿದ್ದು, ಸ್ಪಿನ್ನರ್ ಅಶ್ವಿನ್ ಅವರು 43 ರನ್ ನೀಡಿ 5 ವಿಕೆಟ್ ಗೊಂಚಲು ಪಡೆದಿದ್ದರು.

ಅಶ್ವಿನ್ ಚೆನ್ನೈ ಟೆಸ್ಟ್ ಗಿಂತ ಮೊದಲು ವೆಸ್ಟ್ ಇಂಡೀಸ್ ವಿರುದ್ಧ ಎರಡು ಬಾರಿ ಶತಕ ಹಾಗೂ 5 ವಿಕೆಟ್ ಗೊಂಚಲು ಪಡೆದ ಸಾಧನೆ ಮಾಡಿದ್ದರು. 2011ರಲ್ಲಿ ಮುಂಬೈನಲ್ಲಿ ಹಾಗೂ 2016ರಲ್ಲಿ ನಾರ್ತ್ ಸೌಂಡ್ ನಲ್ಲಿ ಈ ಸಾಧನೆ ಮಾಡಿದ್ದರು. ಮುಂಬೈನಲ್ಲಿ ಭಾರತವು ಇನಿಂಗ್ಸ್, 92 ರನ್ ಗಳಿಂದ ಜಯ ಸಾಧಿಸಿದ್ದರೆ, ನಾರ್ತ್ ಸೌಂಡ್ ನಲ್ಲಿ ಪಂದ್ಯ ಡ್ರಾ ಆಗಿತ್ತು.

ಇಂಗ್ಲೆಂಡ್ ನ ಇಯಾನ್ ಬೋಥಂ ತಾನಾಡಿದ್ದ 102 ಟೆಸ್ಟ್ ಪಂದ್ಯಗಳಲ್ಲಿ 5 ಬಾರಿ ಶತಕ ಹಾಗೂ 5 ವಿಕೆಟ್ ಗೊಂಚಲು ಪಡೆದಿದ್ದರು. ನಾಲ್ವರು ಆಲ್ ರೌಂಡರ್ ಗಳಾದ ಗ್ಯಾರಿ ಸೋಬರ್ಸ್, ಮುಷ್ತಾಕ್ ಮುಹಮ್ಮದ್, ಜಾಕ್ ಕಾಲಿಸ್  ಹಾಗೂ ಶಾಕಿಬ್ ಅಲ್ ಹಸನ್ 2 ಬಾರಿ ಈ ಸಾಧನೆ ಮಾಡಿದ್ದರು. ಇದೀಗ ಅಶ್ವಿನ್  ತಾನಾಡಿದ 76ನೇ ಟೆಸ್ಟ್ ನಲ್ಲಿ ಈ ನಾಲ್ವರ ದಾಖಲೆಯನ್ನು ಮುರಿದಿದ್ದಾರೆ.

ಸೋಮವಾರ ಮೂರನೇ ದಿನದಾಟದಲ್ಲಿ 134 ಎಸೆತಗಳಲ್ಲಿ 14 ಬೌಂಡರಿ ಹಾಗೂ 1 ಸಿಕ್ಸರ್ ಸಹಾಯದಿಂದ ಶತಕವನ್ನು ಪೂರೈಸಿದ ಅಶ್ವಿನ್ ಒಟ್ಟು 106 ರನ್ ಗಳಿಸಿ ಔಟಾದರು. ಔಟಾಗುವ ಮೊದಲು ನಾಯಕ ವಿರಾಟ್ ಕೊಹ್ಲಿ ಅವರೊಂದಿಗೆ ನಿರ್ಣಾಯಕ 96 ರನ್ ಜೊತೆಯಾಟ ನಡೆಸಿ ಭಾರತವು ಎರಡನೇ ಇನಿಂಗ್ಸ್ ನಲ್ಲಿ ಭಾರೀ ಮುನ್ನಡೆ ಪಡೆಯುವಲ್ಲಿ ಮುಖ್ಯ ಪಾತ್ರವಹಿಸಿದರು.

ಅಶ್ವಿನ್ ಬ್ಯಾಟಿಂಗ್ ಗೆ ಇಳಿದಾಗ ಭಾರತ 106 ರನ್ ಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು.  ಇಂಗ್ಲೆಂಡ್ ಸ್ಪಿನ್ನರ್ ಗಳಾದ ಮೊಯಿನ್ ಅಲಿ, ಜಾಕ್ ಲೀಚ್ ಹಾಗೂ ಜೋ ರೂಟ್ ವಿರುದ್ಧ ಲೀಲಾಜಾಲವಾಗಿ ಬ್ಯಾಟ್ ಬೀಸಿದ ಅಶ್ವಿನ್ ಕೇವಲ 64 ಎಸೆತಗಳಲ್ಲಿ 50 ರನ್ ತಲುಪಿದರು.

ಮತ್ತೊಂದಡೆ ತಾಳ್ಮೆಯಿಂದ ಆಡಿದ ನಾಯಕ ಕೊಹ್ಲಿ 50 ರನ್ ಗಳಿಸಲು  107 ಎಸೆತವನ್ನು ಎದುರಿಸಿದರು. ವೇಗ ಹಾಗೂ ಸ್ಪಿನ್ನರ್ ಗಳನ್ನು ಸಮನಾಗಿ ಎದುರಿಸಿದ ಅಶ್ವಿನ್ ಅವರು ಒಂದೆಡೆ ಕೊಹ್ಲಿ, ಕುಲದೀಪ್ ಯಾದವ್ ಹಾಗೂ ಇಶಾಂತ್ ಶರ್ಮಾ ವಿಕೆಟ್ ಬಿದ್ದರೂ ದೃತಿಗೆಡದೆ ಬೌಲರ್ ಮುಹಮ್ಮದ್ ಸಿರಾಜ್ ಜೊತೆಗೂಡಿ ಶತಕವನ್ನು ಪೂರೈಸಿದರು.

ಅಶ್ವಿನ್ ಬೌಂಡರಿ ಬಾರಿಸುವ ಮೂಲಕ ತವರು ಮೈದಾನದಲ್ಲಿ ಶತಕವನ್ನು ತಲುಪಿದರು. ಅಶ್ವಿನ್ ಔಟಾಗುವದುರೊಂದಿಗೆ ಭಾರತವು 2ನೇ ಇನಿಂಗ್ಸ್ ನಲ್ಲಿ 286 ರನ್ ಗೆ ಆಲೌಟಾಯಿತು.  ಇಂಗ್ಲೆಂಡ್ ಗೆಲುವಿಗೆ 482 ರನ್ ಗುರಿ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X