Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶಕ್ಕೆ ಅಪಖ್ಯಾತಿ ತರುವ ಉದ್ದೇಶದಿಂದ...

ದೇಶಕ್ಕೆ ಅಪಖ್ಯಾತಿ ತರುವ ಉದ್ದೇಶದಿಂದ ಬಂಧಿತರು ಟೂಲ್‌ ಕಿಟ್‌ ಸಿದ್ಧಪಡಿಸಿದ್ದರು: ದಿಲ್ಲಿ ಪೊಲೀಸ್‌ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ15 Feb 2021 6:06 PM IST
share
ದೇಶಕ್ಕೆ ಅಪಖ್ಯಾತಿ ತರುವ ಉದ್ದೇಶದಿಂದ ಬಂಧಿತರು ಟೂಲ್‌ ಕಿಟ್‌ ಸಿದ್ಧಪಡಿಸಿದ್ದರು: ದಿಲ್ಲಿ ಪೊಲೀಸ್‌ ಹೇಳಿಕೆ

ಹೊಸದಿಲ್ಲಿ: ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಶೇರ್ ಮಾಡಿದ್ದ ರೈತರ ಪ್ರತಿಭಟನೆ ಕುರಿತಾದ ಟೂಲ್ ಕಿಟ್ ಅನ್ನು ನಿಕಿತಾ ಜೇಕಬ್, ಶಂತನು ಹಾಗೂ ರವಿವಾರ ದಿಲ್ಲಿ ಪೊಲೀಸರಿಂದ ಬೆಂಗಳೂರಿನಲ್ಲಿ ಬಂಧನಕ್ಕೊಳಗಾದ ದಿಶಾ ರವಿ ಸಿದ್ಧಪಡಿಸಿದ್ದರು ಎಂದು ದಿಲ್ಲಿ ಪೊಲೀಸರು ಹೇಳಿದ್ದಾರೆ.

ಭಾರತದ ಹೆಸರನ್ನು ಹಾಳು ಮಾಡುವ ಉದ್ದೇಶ ಇವರದ್ದಾಗಿತ್ತು ಎಂದು ಇಂದು ಪತ್ರಿಕಾಗೋಷ್ಠಿ ನಡೆಸಿದ ಜಂಟಿ ಪೊಲೀಸ್ ಆಯುಕ್ತ (ಸೈಬರ್ ಸೆಲ್) ಪ್ರೇಮ್ ನಾಥ್ ಹೇಳಿದರು.

ಫೆಬ್ರವರಿ 11ರಂದು ಪೊಲೀಸರು ನಿಕಿತಾ ಮನೆಗೆ ದಾಳಿ ನಡೆಸಿದ್ದರು, ಮರುದಿನವೇ ಆಕೆ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದರು. ಕೆನಡಾದಲ್ಲಿ ವಾಸಿಸುವ ಪುನೀತ್ ಎಂಬ ಮಹಿಳೆ ಈ ಜನರನ್ನು ಖಲಿಸ್ತಾನಿ ಪರ ಸಂಘಟನೆ ಪೋಯೆಟಿಕ್ ಜಸ್ಟಿಸ್ ಫೌಂಡೇಶನ್‍ಗೆ ಪರಿಚಯಿಸಿತ್ತು. ಜನವರಿ 11ರಂದು ನಿಕಿತಾ ಮತ್ತು ಶಂತನು  ಫೌಂಡೇಶನ್ ಆಯೋಜಿಸಿದ್ದ ಝೂಮ್ ಸಭೆಯಲ್ಲಿ ಭಾಗವಹಿಸಿ  ಚರ್ಚೆ ನಡೆಸಿದ್ದರು ಎಂದೂ ಪ್ರೇಮ್ ನಾಥ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದಿಶಾ ರವಿ  ಬಂಧನದ ಬೆನ್ನಲ್ಲೇ ಪೊಲೀಸರು ನಿಕಿತಾ ಮತ್ತು ಶಂತನು ವಿರುದ್ಧ ಟೂಲ್ ಕಿಟ್ ಪ್ರಕರಣದಲ್ಲಿ ಜಾಮೀನುರಹಿತ ವಾರಂಟ್ ಜಾರಿಗೊಳಿಸಿದ್ದಾರೆ. ವಕೀಲೆಯಾಗಿರುವ ಜೇಕಬ್ ನಾಲ್ಕು ವಾರಗಳ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತನ್ನ ವಿರುದ್ಧದ ಎಫ್‍ಐಆರ್ ಪ್ರತಿಯನ್ನೂ ಆಕೆ ಕೇಳಿದ್ದಾರಲ್ಲದೆ ಯಾವುದೇ ಬಲವಂತದ ಪೊಲೀಸ್ ಕ್ರಮದಿಂದ ತಮಗೆ ಮಧ್ಯಂತರ ರಕ್ಷಣೆಯೊದಗಿಸುವಂಎಯೂ ಮನವಿ ಮಾಡಿದ್ದಾರೆ.

ಈ ಪ್ರಕರಣ ನಾಳೆ ವಿಚಾರಣೆಗೆ ಬರಲಿದೆ. ತಮ್ಮ ಚಿತ್ರಗಳು ಹಾಗೂ ಇತರ ವೈಯಕ್ತಿಕ ಮಾಹಿತಿಗಳನ್ನು ಕೆಲ ಟ್ರೋಲ್‍ಗಳು ಹಾಗೂ ಬಾಟ್‍ಗಳು ಸಾಮಾಜಿಕ ಜಾಲತಾಣಗಳಲ್ಲಿ  ಹರಿದಾಡುವಂತೆ ಮಾಡಿವೆ ಎಂದೂ ಆಕೆ ತಮ್ಮ ಅಪೀಲಿನಲ್ಲಿ ಹೇಳಿದ್ದಾರಲ್ಲದೆ ಟೂಲ್ ಕಿಟ್ ವಿಚಾರದಲ್ಲಿ ಯಾವುದೇ ಧಾರ್ಮಿಕ, ರಾಜಕೀಯ ಅಥವಾ ಆರ್ಥಿಕ ಉದ್ದೇಶ ಅಥವಾ ಅಜೆಂಡಾ ಇಲ್ಲ ಎಂದು ಅಪೀಲಿನಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X