Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಫೆ.16 ರಂದು ಮಲ್ನಾಡ್...

ಚಿಕ್ಕಮಗಳೂರು: ಫೆ.16 ರಂದು ಮಲ್ನಾಡ್ ಗಲ್ಫ್ ಅಸೋಸಿಯೇಶನ್ ವತಿಯಿಂದ 'ಮಲೆನಾಡ ಸಂಗಮ- 2021'

ವಾರ್ತಾಭಾರತಿವಾರ್ತಾಭಾರತಿ15 Feb 2021 7:25 PM IST
share
ಚಿಕ್ಕಮಗಳೂರು: ಫೆ.16 ರಂದು ಮಲ್ನಾಡ್ ಗಲ್ಫ್ ಅಸೋಸಿಯೇಶನ್ ವತಿಯಿಂದ ಮಲೆನಾಡ ಸಂಗಮ- 2021

ಚಿಕ್ಕಮಗಳೂರು, ಫೆ.15: ಮಲ್ನಾಡ್ ಗಲ್ಫ್ ಅಸೋಸಿಯೇಶನ್ (ಮಲ್ನಾಡ್ ಗಲ್ಫ್ ಎಜುಕೇಶನಲ್ ಅಂಡ್ ಚಾರಿಟಬಲ್ ಟ್ರಸ್ಟ್. ರಿ) ಇದರ ಜಿಲ್ಲಾ ಸಮಾವೇಶ 'ಮಲೆನಾಡ ಸಂಗಮ- 2021' ಚಿಕ್ಕಮಗಳೂರಿನ ಹೆರಿಟೇಜ್ ಸಮಾವೇಶ ಸಭಾಂಗಣದಲ್ಲಿ ಫೆ.16ರಂದು ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾಧ್ಯಕ್ಷ ಯೂಸುಫ್ ಹಾಜಿ ಚಿಕ್ಕಮಗಳೂರು ಭಾಗವಹಿಸಲಿದ್ದಾರೆ. ಸಮಿತಿಯ ಟ್ರಸ್ಟಿ ಹಾಗೂ ಎಮ್.ಜಿ.ಟಿ ಕೇಂದ್ರೀಯ ಸಮಿತಿಯ ಗೌರವಾಧ್ಯಕ್ಷ ಬಶೀರ್ ಬಾಳ್ಳುಪೇಟೆ, ಹೆರಿಟೇಜ್ ಕನ್ವೆನ್ಶನ್ ಹಾಲ್ ಮಾಲಕರು ಮತ್ತು ಎಮ್.ಜಿ.ಟಿ ರಿಯಾದ್ ಘಟಕದ ಗೌರವಾಧ್ಯಕ್ಷ ನಿಯಾಝ್ ಅಹಮದ್, ಎಮ್.ಜಿ.ಟಿ ಕೇಂದ್ರೀಯ ಸಮಿತಿ ಸೌದಿ ಅರೇಬಿಯಾ ಟ್ರಸ್ಟಿ ಮತ್ತು ಉಪಾಧ್ಯಕ್ಷ ಸಿರಾಜುದ್ದೀನ್, ಎಮ್.ಜಿ.ಟಿ ಮೂಡಿಗೆರೆ ವಲಯದ ಅಧ್ಯಕ್ಷ ಅಕ್ರಮ್ ಹಾಜಿ, ಎಮ್.ಜಿ.ಟಿ ಶಿವಮೊಗ್ಗ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ತಿಕಟ್ಟೆ, ಎಮ್.ಜಿ.ಟಿ ಕೊಡಗು ಜಿಲ್ಲಾ ಅಧ್ಯಕ್ಷ ನೌಶಾದ್ ಜನ್ನತ್, ಎಮ್.ಜಿ.ಟಿ ಬಾಳೆಹೊನ್ನೂರು ವಲಯದ ಅಧ್ಯಕ್ಷ ಅಬ್ದುಲ್ ವಹೀದ್ ಮಾಗುಂಡಿ, ಎಮ್.ಜಿ.ಟಿ ಹಾಸನ ಜಿಲ್ಲಾ ಅಧ್ಯಕ್ಷ ಹಸೈನಾರ್ ಆನೆಮಹಲ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್, ಚಿಕ್ಕಮಗಳೂರು ವಕ್ಫ್ ಬೋರ್ಡ್ ಮಾಜಿ ಉಪಾಧ್ಯಕ್ಷ ನಸೀರ್ ಅಹಮದ್, ಎಮ್.ಜಿ.ಟಿ ಶಿವಮೊಗ್ಗ ಸಮತಿಯ ಡಾ. ಬಿ. ಎಂ. ಉಮ್ಮರ್ ಹಾಜಿ ಸೇರಿ ಹಲವರು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮಲ್ನಾಡ್ ಗಲ್ಫ್ ಅಸೋಸಿಯೇಶನ್ (ಮಲ್ನಾಡ್ ಗಲ್ಫ್ ಎಜುಕೇಶನಲ್ ಅಂಡ್ ಚಾರಿಟಬಲ್ ಟ್ರಸ್ಟ್ ರಿ. ) ಇದರ ಅಧ್ಯಕ್ಷ ಶರೀಪ್ ಕಳಸ ಅವರು ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X