Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಮಾಸೆಬೈಲು ಅರಣ್ಯಾಧಿಕಾರಿಗಳಿಂದ...

ಅಮಾಸೆಬೈಲು ಅರಣ್ಯಾಧಿಕಾರಿಗಳಿಂದ ದೌರ್ಜನ್ಯ ಆರೋಪ: ಬಂಧಿತರ ಬಿಡುಗಡೆಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ15 Feb 2021 9:57 PM IST
share
ಅಮಾಸೆಬೈಲು ಅರಣ್ಯಾಧಿಕಾರಿಗಳಿಂದ ದೌರ್ಜನ್ಯ ಆರೋಪ: ಬಂಧಿತರ ಬಿಡುಗಡೆಗೆ ಆಗ್ರಹಿಸಿ ಧರಣಿ

ಕುಂದಾಪುರ, ಫೆ.15: ಏರ್‌ಗನ್ ಸಾಗಾಟದ ಆರೋಪದಲ್ಲಿ ಬಂಧಿತರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಅಮಾಸೆಬೈಲು ವನ್ಯಜೀವಿ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಅಮಾಸೆಬೈಲು ಪೇಟೆಯಿಂದ ಅರಣ್ಯಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಗ್ರಾಮಸ್ಥರು, ನೊಂದ ಬಡ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಧರಣಿ ನಡೆಸಿದರು. ಈ ಕುರಿತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಅಧಿಕಾರಿಗಳು ಸೂಕ್ತ ಕ್ರಮ ತೆಗೆುಕೊಳ್ಳುವ ಭರವಸೆ ನೀಡಿದರು.

ಅಮಾಸೆಬೈಲಿನ ಗೋಳಿಕಾಡು ನಿವಾಸಿ ಮಾಲತಿ ನಾಯ್ಕ್ ಎಂಬವರ ಮಗ ನಟರಾಜ ನಾಯ್ಕ್ ಮತ್ತು ಸ್ಥಳೀಯ ಆನಂದ ಶೆಟ್ಟಿ ಎಂಬವರು ಏರ್‌ಗನ್ ಹಿಡಿದುಕೊಂಡು ರಾತ್ರಿ ಬೈಕ್ನಲ್ಲಿ ಹೋಗುತ್ತಿದ್ದಾರೆಂಬ ಆರೋಪದಲ್ಲಿ ವನ್ಯ ಜೀವಿ ಅಮಾಸೆಬೈಲು ವಲಯ ಅರಣ್ಯಾಧಿಕಾರಿಯವರ ತಂಡ ಇಬ್ಬರನ್ನು ಬಂಧಿಸಿ, ಏರ್‌ಗನ್ ಮತ್ತು ಬೈಕ್‌ನ್ನು ವಶಕ್ಕೆ ಪಡೆದುಕೊಂಡಿತು.

‘ನನ್ನ ಮಗ ಯಾವುದೇ ಮಾರಾಕಾಸ್ತ್ರ ಹೊಂದಿರಲಿಲ್ಲ. ಯಾವುದೇ ಕಾನೂನು ವಿರೋಧಿ ಕೃತ್ಯ ಮಾಡಿರಲಿಲ್ಲ. ಆದರೆ ಆತನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿ ದೌರ್ಜನ್ಯ ಎಸಗಲಾಗಿದೆ. ನಟರಾಜ ಮತ್ತು ಸ್ಥಳೀಯ ಆನಂದ ಶೆಟ್ಟಿ ಅವರನ್ನು ಬಿಡುಗಡೆಗೊಳಿಸಬೇಕು’ ಎಂದು ಬಂಧಿತ ನಟರಾಜನ ತಾಯಿ ಮಾಲತಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಚಂದ್ರ ಶೆಟ್ಟಿ ಕೆಲಾ, ಜಯಪ್ರಕಾಶ್ ಶೆಟ್ಟಿ, ಶಂಕರ್ ಪೂಜಾರಿ, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿಠ್ಠಲ ಶೆಟ್ಟಿ, ಮುಖಂಡರಾದ ಸದಾನಂದ ಶೆಟ್ಟಿ ರಟ್ಟಾಡಿ, ಸದಾಶಿವ ಶೆಟ್ಟಿ ಜಡ್ಡಿನಗದ್ದೆ, ರಾಮಣ್ಣ ಹೆಗ್ಡೆ, ಸೂರ್ಯನಾರಾಯಣ ಐತಾಳ್, ನವೀನ್‌ಚಂದ್ರ ಶೆಟ್ಟಿ ಅಮಾಸೆಬೈಲು, ಕೇಶವ ಆಚಾರ್ಯ ಕೆಲಾ, ಸುಧೀರ್ ಕುಮಾರ್, ವಿಕ್ರಮ್ ಶೆಟ್ಟಿ ಹೊಳೆಬಾಗಿಲು, ಬಾಲಕೃಷ್ಣ ಶೆಟ್ಟಿಗಾರ ಬೆಳ್ಮನೆ, ಕರುಣಾಕರ್ ಶೆಟ್ಟಿಗಾರ್ ಬೆಳ್ಮನೆ, ಕಾಳು ನಾಯ್ಕ ಮೊದಲಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X