Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.21: ವಿಶ್ವ ಸ್ಥಳೀಯ ಭಾಷಾ ದಿನಾಚರಣೆ

ಫೆ.21: ವಿಶ್ವ ಸ್ಥಳೀಯ ಭಾಷಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ16 Feb 2021 7:32 PM IST
share

ಮಂಗಳೂರು, ಫೆ.16: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಮಂಗಳೂರು ವಿವಿ ಬ್ಯಾರಿ ಅಧ್ಯಯನ ಪೀಠದ ಜಂಟಿ ಆಶ್ರಯದಲ್ಲಿ ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಫೆ.21ರಂದು ಅಪರಾಹ್ನ 3 ಗಂಟೆಗೆ ವಿಶ್ವ ಸ್ಥಳೀಯ ಭಾಷಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಿರೀಶ್ ಭಟ್ ಅಜಕ್ಕಳ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್ ಎ. ಹಾಗೂ ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕಿ ಡಾ. ನಾಗರತ್ನ ಕೆ.ಎ.ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರಾದ ಪುಷ್ಕಳ ಕುಮಾರ್ (ಕನ್ನಡ), ,ಮಂಗಳೂರು ವಿವಿ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ತುಳು ವಿಭಾಗದ ನಿವೃತ್ತ ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕಣ್ವತೀರ್ಥ (ತುಳು), ಮಂಗಳೂರು ವಿವಿ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ಕೊಂಕಣಿ ವಿಭಾಗದ ಸಂಯೋಜಕ ಡಾ. ದೇವದಾಸ್ ಪೈ (ಕೊಂಕಣಿ), ಸಾಹಿತಿ ಅಬ್ದುರ್ರಹ್ಮಾನ್ ಕುತ್ತೆತ್ತೂರು (ಬ್ಯಾರಿ), ಮಂಗಳೂರು ವಿವಿ ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠದ ಸಂಯೋಜಕಿ ಡಾ. ಮೀನಾಕ್ಷಿ ಎಂ.ಎಂ. (ಕೊಡವ), ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ (ಅರೆಭಾಷೆ), ಮಂಗಳೂರು ವಿವಿ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ತುಳು ವಿಭಾಗದ ಅತಿಥಿ ಉಪನ್ಯಾಸಕ ಶ್ಯಾಮ್ ಪ್ರಸಾದ್ (ಹವ್ಯಕ), ನಿವೃತ್ತ ಶಿಕ್ಷಕಿ ಸುಮಿತ್ರಾ ಜಿ. ಅಚಾರ್ಯ (ಶಿವಳ್ಳಿ), ಬಿ ಮೂಡ ಸರಕಾರಿ ಪಪೂ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ (ಮಲಾಮೆ), ಮಂಗಳೂರು ವಿವಿ ವಾಣಿಜ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿ ದಿನಕರ ಕೆಂಜೂರು (ಕೊರಗ), ಕಿನ್ಯದ ಶ್ರೀ ಶಾರದಾ ವಿದ್ಯಾನಿಕೇತನ ಪದವಿ ಕಾಲೇಜಿನ ಉಪನ್ಯಾಸಕ ಅರುಣ್ ಉಳ್ಳಾಲ್ (ತೀಯಾ), ಸೋಮೇಶ್ವರ ಉಚ್ಚಿಲದ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಚಂಚಲಾಕ್ಷಿ (ಮೋಯಾ), ಪಿ.ಎ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮುಹಮ್ಮದ್ ಅವ್ವಾದ್ (ನವಾಯತಿ), ಯಕ್ಷಗಾನ ಕಲಾವಿದ ಗಿರೀಶ್ ಐತಾಳ್ ಕರಂಬಳ್ಳಿ (ಕುಂದಾಪುರ ಕನ್ನಡ), ಮಂಗಳೂರು ವಿವಿ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರೀತಿ ಕೀರ್ತಿ ಡಿಸೋಜ (ಕ್ರಿಶ್ಚಿಯನ್ ಕೊಂಕಣಿ), ಪಿ.ಎ ಕಾಲೇಜಿನ ಎೆಂಬಿಎ ವಿಭಾಗದ ನಿರ್ದೇಶಕ ಡಾ. ಸೈಯದ್ ಅಮೀನ್ (ಉರ್ದು) ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಹಾಗೂ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X