Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೀಶಾ ಕಾದಂಬರಿಗೆ ಕೇರಳ ಸಾಹಿತ್ಯ ಅಕಾಡಮಿ...

ಮೀಶಾ ಕಾದಂಬರಿಗೆ ಕೇರಳ ಸಾಹಿತ್ಯ ಅಕಾಡಮಿ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ16 Feb 2021 11:56 PM IST
share

ತಿರುವನಂತಪುರ,ಫೆ.19: 2019ರ ಸಾಲಿನ ಕೇರಳ ಸಾಹಿತ್ಯ ಅಕಾಡಮಿ ಪುರಸ್ಕಾರವನ್ನು ಪ್ರಕಟಿಸಿದ್ದು, ಸಾಹಿತಿ ಎಸ್.ಹರೀಶ್ ಅವರ ಮೀಶಾ (ಮೀಸೆ) ಶ್ರೇಷ್ಠ ಕಾದಂಬರಿಯ ಪುರಸ್ಕಾರಕ್ಕೆ ಪಾತ್ರವಾಗಿದೆ. ಪಿ.ರಾಮನ್ ಅವರ ಕವನ‘ರಾತ್ರಿ ಪಂಡ್ರಂಡಾರಯಕ್ಕ್ ಒರು ತಾರಾಟ್ಟ್ ’(ರಾತ್ರಿ ಹನ್ನೆರಡೂವರೆಗೆ ಒಂದು ಜೋಗಳ) ಅತ್ಯುತ್ತಮ ಕವಿತೆ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ನಾಟಕ ಸಂಕಲನ ಆರಂಗಿಲೆ ಮತ್ಸಗಂಧಿಕಳ್ ಕೃತಿಗಾಗಿ ಖ್ಯಾತ ನಟಿ ಸಜಿತಾ ಮಡತಿಲ್ ಅಕಾಡಮಿ ಪುರಸ್ಕಾರ ದೊರೆತಿದೆ.

 ಈ ಮೂರು ಪ್ರಶಸ್ತಿಗಳು ತಲಾ 25 ಸಾವಿರ ರೂ., ಪ್ರಶಂಸಾಪತ್ರ ಹಾಗೂ ಪುರಸ್ಕಾರಪತ್ರವನ್ನು ಒಳಗೊಂಡಿರುತ್ತವೆ.

ಖ್ಯಾತ ಲೇಖಕರಾದ ಪಿ. ವತ್ಸಲಾ ಹಾಗೂ ಎನ್.ವಿ.ಪಿ. ಉನ್ನಿತಿರಿ ಅವರಿಗೆ ಅಕಾಡಮಿಯು ಫೆಲೋಶಿಪ್ ಪುರಸ್ಕಾರವನ್ನು ಘೋಷಿಸಿದೆ. ಈ ಫೆಲೋಶಿಪ್‌ಗಳು ತಲಾ 50 ಸಾವಿರ ರೂ., ಎರಡು ಚಿನ್ನದ ನಾಣ್ಯ, ಪ್ರಶಂಸಾ ಪತ್ರ ಹಾಗೂ ಪ್ರಮಾಣಪತ್ರವನ್ನು ಹೊಂದಿದೆ.

ಬಿಜೆಪಿ ತೀವ್ರ ವಿರೋಧ

ಮೀಶಾ ಕಾದಂಬರಿಗೆ ಅಕಾಡಮಿ ಪುರಸ್ಕಾರ ಘೋಷಿಸಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.ಮೀಶಾ ಕಾದಂಬರಿಗೆ ಅಕಾಡಮಿಯ ಈ ನಿರ್ಧಾರವು ಹಿಂದೂ ಸಮುದಾಯದ ವಿರುದ್ಧ ಎಸಗಿದ ಕೃತ್ಯವಾಗಿದೆ. ಶಬರಿಮಲೆ ವಿವಾದದ ಬಳಿಕ ಹಿಂದೂಗಳನ್ನು ಅವಮಾನಿಸುತ್ತಿರುವುದರ ಮುಂದುವರಿದ ಭಾಗ ಇದಾಗಿದೆ’’ ಎಂದು ಬಿಜೆಪಿ ವರಿಷ್ಠ ಕೆ.ಸುರೇಂದ್ರನ್ ತಿಳಿಸಿದ್ದಾರೆ.

ಮಲಯಾಳ ವಾರಪತ್ರಿಕೆ ಮಾತೃಭೂಮಿಯಲ್ಲಿ ಮೀಶಾ ಕಾದಂಬರಿಯ ಕೇವಲ ಮೂರು ಅಧ್ಯಾಯಗಳುಪ್ರಕಟವಾಗಿದ್ದ ಬೆನ್ನಲ್ಲೇ ಸಂಘಪರಿವಾರದ ಕಾರ್ಯ ಕರ್ತರು, ಅದನ್ನು ನಿಲ್ಲಿಸುವಂತೆ ಹರೀಶ್ ಅವರಿಗೆ ಬೆದರಿಕೆಯೊಡ್ಡಿದ್ದರು. ದೇವಾ ಲಯಗಳಿಗೆ ತೆರಳುವ ಮಹಿಳೆಯರನ್ನು ಕಾದಂಬರಿಯಲ್ಲಿ ಅವಮಾನಿಸ ಲಾಗಿದೆಯೆಂದು ಸಂಘಪರಿವಾರದ ಬೆಂಬಲಿಗರು ಆಪಾದಿಸಿದ್ದರು. ಕಾದಂಬರಿಯ ಎರಡು ಪಾತ್ರಗಳ ನಡುವಿನ ಸಂಭಾಷಣೆಯು, ಸಂಘಪರಿವಾರದ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಕಾದಂಬರಿಯ ಪ್ರಕಟಣೆಯನ್ನು ವಾರಪತ್ರಿಕೆಯಲ್ಲಿ ನಿಲ್ಲಿಸಿತಾದರೂ, ಪ್ರಕಾಶನ ಸಂಸ್ಥೆ ಡಿಸಿ ಬುಕ್ ಅದನ್ನು ಪುಸ್ತಕರೂಪದಲ್ಲಿ ಪ್ರಕಟಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X