Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಶಾ ರವಿ ಕ್ರೈಸ್ತ ಧರ್ಮದವರು ಎಂದು...

ದಿಶಾ ರವಿ ಕ್ರೈಸ್ತ ಧರ್ಮದವರು ಎಂದು ಹರಿದಾಡುತ್ತಿರುವ ಸುದ್ದಿ ಸುಳ್ಳು: ಕುಟುಂಬ, ಸ್ನೇಹಿತರ ಸ್ಪಷ್ಟೀಕರಣ

ವಾರ್ತಾಭಾರತಿವಾರ್ತಾಭಾರತಿ17 Feb 2021 1:04 PM IST
share
ದಿಶಾ ರವಿ ಕ್ರೈಸ್ತ ಧರ್ಮದವರು ಎಂದು ಹರಿದಾಡುತ್ತಿರುವ ಸುದ್ದಿ ಸುಳ್ಳು: ಕುಟುಂಬ, ಸ್ನೇಹಿತರ ಸ್ಪಷ್ಟೀಕರಣ

ಹೊಸದಿಲ್ಲಿ: ರೈತರ ಪ್ರತಿಭಟನೆಗಳ ಕುರಿತಂತೆ ಗ್ರೆಟಾ ಥನ್ ಬರ್ಗ್ ಟ್ವೀಟ್ ಮಾಡಿದ ಟೂಲ್ ಕಿಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ದಿಲ್ಲಿ ಪೊಲೀಸರಿಂದ ಬಂಧಿತರಾಗಿರುವ ಬೆಂಗಳೂರು ಮೂಲದ ಪರಿಸರ ಹೋರಾಟಗಾರ್ತಿ, 22 ವರ್ಷದ ದಿಶಾ ರವಿ ಹಿಂದು ಧರ್ಮಕ್ಕೆ ಸೇರಿದವರು ಎಂದು ಆಕೆಯ ಕುಟುಂಬ ಸ್ಪಷ್ಟೀಕರಣ ನೀಡಿದೆ. ಆಕೆಯ ನಿಜ ಹೆಸರು ದಿಶಾ ರವಿ ಜೋಸೆಫ್ ಹಾಗೂ ಆಕೆ ಕ್ರೆಸ್ತ ಧರ್ಮಕ್ಕೆ ಸೇರಿದವರು ಎಂದು ಹಲವಾರು ಟ್ವೀಟ್‌ಗಳು ಹರಿದಾಡಿದ ನಂತರ ಸ್ಪಷ್ಟೀಕರಣ ನೀಡಿರುವ ಆಕೆಯ ಕುಟುಂಬ ಆಕೆಯ ಪೂರ್ಣ ಹೆಸರು ದಿಶಾ ಅಣ್ಣಪ್ಪ ರವಿ ಎಂದು ತಿಳಿಸಿದೆ ಎಂದು thenewsminute.com ವರದಿ ಮಾಡಿದೆ.

ದಿಶಾ ತಾಯಿಯ ಹೆಸರು ಮಂಜುಳಾ ನಾಣಯ್ಯ ಹಾಗೂ ತಂದೆಯ ಹೆಸರು ರವಿ. ಅವರು ತುಮಕೂರು ಜಿಲ್ಲೆಯ ತಿಪಟೂರಿನವರಾಗಿದ್ದಾರೆ ಎಂದು ವಕೀಲರೂ ದಿಶಾ ಕುಟುಂಬದ ಆತ್ಮೀಯ ಸ್ನೇಹಿತರೂ ಆಗಿರವ ಪ್ರಸನ್ನ ಆರ್ ಹೇಳಿದ್ದಾರೆ.

ದಿಶಾ ಕ್ರೈಸ್ತ ಸಮುದಾಯಕ್ಕೆ ಸೇರಿದವರು ಎಂಬ ಕುರಿತು ಹರಿದಾಡುತ್ತಿರುವ ಟ್ವೀಟ್‌ಗಳ ಕುರಿತು ಪ್ರತಿಕ್ರಿಯಿಸಿದ ಅವರು "ದಿಶಾ ಯಾವ ಧರ್ಮಕ್ಕೆ ಸೇರಿದವರು ಎಂಬುದು ಇಲ್ಲಿ ಅಪ್ರಸ್ತುತ. ಆಕೆ ಪ್ರಕೃತಿ ಪ್ರೇಮಿ ಹಾಗೂ ಅಸಂಖ್ಯಾತ ಸ್ನೇಹಿತರನ್ನು ಹೊಂದಿದ್ದಾರೆ. ಆಕೆ ಲಿಂಗಾಯತ ಕುಟುಂಬದಲ್ಲಿ ಬೆಳೆದಿದ್ದರೂ ಯಾವುದೇ ಧರ್ಮವನ್ನು ಅನುಸರಿಸುತ್ತಿಲ್ಲ. ಆಕೆಯ ಧರ್ಮದ ಕುರಿತಾದ ಸುದ್ದಿಯ ಮೂಲಕ ಇನ್ನಷ್ಟು ದ್ವೇಷ ಹರಡುವ ಯತ್ನದ ಕುರಿತು ಸ್ಪಷ್ಟೀಕರಣ ನೀಡಬೇಕಾಗಿ ಬಂದಿರುವುದು ದುರದೃಷ್ಟಕರ,'' ಎಂದು ಅವರು ಹೇಳಿದರು.

ಬುಧವಾರ ಬೆಳಗ್ಗಿನಿಂದ ಆಕೆಯ ಹೆಸರು ದಿಶಾ ರವಿ ಜೋಸೆಫ್ ಎಂಬ ಸುದ್ದಿ ಹರಿದಾಡುತ್ತಿದ್ದು, ಆಕೆ ಕೇರಳದ ಸಿರಿಯನ್ ಕ್ರಿಶ್ಚಿಯನ್ ಎಂದೂ ಹೇಳುವ ಟ್ವೀಟ್‌ಗಳಿವೆ.

ಆಕೆ ತನ್ನ ಕೆಲಸಗಳಿಗಾಗಿ ವಿದೇಶಿ ಹಣಕಾಸು ನೆರವು ಪಡೆದಿದ್ದಾರೆಂದು ಕೆಲ ಸುದ್ದಿ ವಾಹಿನಿಗಳು ಪ್ರಸಾರ ಮಾಡಿರುವ ವಿಚಾರವನ್ನೂ ದಿಶಾ ಕುಟುಂಬ ಅಲ್ಲಗಳೆದಿದೆ.

ದಿಶಾ ಹಾಗೂ ಆಕೆಯ ಜತೆಗೆ ಕೆಲಸ ಮಾಡುವ ಸ್ವಯಂಸೇವಕರು ತಮ್ಮ ಖರ್ಚುವೆಚ್ಚಗಳನ್ನು ತಾವೇ ನಿಭಾಯಿಸುತ್ತಿದ್ದರು ಹಾಗೂ ಅಗತ್ಯ ವಸ್ತುಗಳ  ಖರ್ಚುಗಳನ್ನು ಶೇರ್ ಮಾಡುತ್ತಿದ್ದರು ಎಂದು ಆಕೆಯ ಸ್ನೇಹಿತೆಯರು ಹೇಳಿದ್ದಾರೆ.

ಆಕೆಯ ಬಂಧನದ ನಂತರ ಆಕೆಗೆ ಸಂಬಂಧಿಸಿದ್ದು ಎಂದು ಹೇಳಿಕೊಂಡು ಹಲವು ಟ್ವಿಟ್ಟರ್ ಖಾತೆಗಳು ಕಾಣಿಸಿಕೊಂಡಿವೆ, ಆದರೆ ಆಕೆಯ ಪರವಾಗಿ ಕುಟುಂಬದ ಯಾರೂ ಟ್ವೀಟ್ ಮಾಡುತ್ತಿಲ್ಲ ಎಂದು ಆಕೆಯ ಕುಟುಂಬ ಸ್ಪಷ್ಟ ಪಡಿಸಿದೆ.

@climatedisha ಎಂಬ ಟ್ವಿಟ್ಟರ್ ಹ್ಯಾಂಡಲ್‌ಗೆ 6000 ಫಾಲೋವರ್ಸ್ ಹಾಗೂ 24,000 ಲೈಕ್‌ಗಳಿದ್ದು ಮೊದಲು ಇದು ದಿಶಾ ರವಿಯ ಸೋದರಿ ಎಂದು ಹೇಳಲಾಗಿತ್ತು.  ಆದರೆ ದಿಶಾ ತಮ್ಮ ಹೆತ್ತವರ ಏಕೈಕ ಪುತ್ರಿಯಾಗಿದ್ದಾರೆ. ನಂತರ ಈ ಹ್ಯಾಂಡಲ್ ನಡೆಸುತ್ತಿರುವುದು ಆಕೆಯ ಸೋದರ ಸಂಬಂಧಿ ಎಂದು ಹೇಳಲಾಯಿತು. ಇದನ್ನೂ ಆಕೆಯ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ನಿರಾಕರಿಸಿದ್ದಾರೆ.

टूलकिट का 21No.के स्पेनर किट का पूरा नाम दिशा रवि जोसेफ है। जिसे बताने में मीडिया हमेशा जोसेफ साइलेंट कर देती है !
इसी तरह ही अन्य मामलो मे भी नाम छुपाते आयी है।

— Dinesh Chaudhary MLA (@dineshbjp09) February 17, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X