Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ರಕ್ತದೊತ್ತಡ ತಪಾಸಣೆ:ಈ ಮಾಹಿತಿಗಳು ನಿಮಗೆ...

ರಕ್ತದೊತ್ತಡ ತಪಾಸಣೆ:ಈ ಮಾಹಿತಿಗಳು ನಿಮಗೆ ಗೊತ್ತಿರಲಿ

ವಾರ್ತಾಭಾರತಿವಾರ್ತಾಭಾರತಿ17 Feb 2021 7:17 PM IST
share
ರಕ್ತದೊತ್ತಡ ತಪಾಸಣೆ:ಈ ಮಾಹಿತಿಗಳು ನಿಮಗೆ ಗೊತ್ತಿರಲಿ

ಹೈಪರ್‌ಟೆನ್ಶನ್ ಅಥವಾ ಅಧಿಕ ರಕ್ತದೊತ್ತಡಕ್ಕೆ ಅನಾರೋಗ್ಯಕರ ಆಹಾರ ಸೇವನೆ,ಜಡ ಜೀವನಶೈಲಿ,ಧೂಮ್ರಪಾನ ಮತ್ತು ಇತರ ಮಾರ್ಪಡಿಸಬಹುದಾದ ಅಂಶಗಳು ಕಾರಣವಾಗುತ್ತವೆ. ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸದಿದ್ದರೆ ಅದು ಹೃದ್ರೋಗಕ್ಕೆ ತುತ್ತಾಗುವ ಅಪಾಯವನ್ನು ಹೆಚ್ಚಿಸುತ್ತದೆ. ಸಕಾಲಿಕವಾಗಿ ಅಧಿಕ ರಕ್ತದೊತ್ತಡವನ್ನು ತಡೆಯುವುದು ಇದರೊಂದಿಗೆ ಗುರುತಿಸಿಕೊಂಡಿರುವ ಅಡ್ಡ ಪರಿಣಾಮಗಳನ್ನು ನಿಯಂತ್ರಿಸಲು ಪರಿಣಾಮಕಾರಿ ಮಾರ್ಗಗಳಲ್ಲೊಂದಾಗಿದೆ. ಆರೋಗ್ಯಕರ ಆಯ್ಕೆಗಳಿಂದ ಹಿಡಿದು ರಕ್ತದೊತ್ತಡ ಲಕ್ಷಣಗಳ ಮೇಲೆ ನಿಗಾಯಿರಿಸುವವರೆಗೆ ಹಲವಾರು ಮುನ್ನೆಚ್ಚರಿಕೆಗಳು ಅಗತ್ಯವಾಗುತ್ತವೆ. ರಕ್ತದೊತ್ತಡವನ್ನು ನಿಯಮಿತವಾಗಿ ಪರೀಕ್ಷಿಸುವುದು ಸಹ ಪ್ರಮುಖ ಪಾತ್ರವನ್ನು ಹೊಂದಿದೆ. ನಮ್ಮ ರಕ್ತದೊತ್ತಡವು ಅಧಿಕವಾಗಿದೆ ಎಂದು ನಮಗೆ ತಿಳಿದಾಗಷ್ಟೇ ನಾವು ಅದನ್ನು ನಿಯಂತ್ರಿಸಲು ಎಲ್ಲ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುತ್ತೇವೆ. ಯಾವಾಗ ಮತ್ತು ಎಷ್ಟು ಸಮಯಕ್ಕೊಮ್ಮೆ ರಕ್ತದೊತ್ತಡ ಪರೀಕ್ಷೆಯನ್ನು ಮಾಡಿಸಬೇಕು ಎನ್ನುವುದರ ಕುರಿತು ಅಗತ್ಯ ಮಾಹಿತಿಗಳು ಇಲ್ಲಿವೆ....

 ಮಕ್ಕಳಿಗೆ ಕನಿಷ್ಠ ವರ್ಷಕ್ಕೊಮ್ಮೆಯಾದರೂ ಮತ್ತು ವಯಸ್ಕರು ತಿಂಗಳಿಗೆ ಒಮ್ಮೆ ರಕ್ತದೊತ್ತಡ ತಪಾಸಣೆ ಮಾಡಿಸಬೇಕು ಎನ್ನುತ್ತಾರೆ ತಜ್ಞರು. ಅಧಿಕ ರಕ್ತದೊತ್ತಡವಿದ್ದು,ಔಷಧಿಗಳನ್ನು ಸೇವಿಸುತ್ತಿರುವವರು ವಾರಕ್ಕೊಮ್ಮೆ ತಪಾಸಣೆ ಮಾಡಿಕೊಳ್ಳಬೇಕು. ಆದರೆ ಈಗಷ್ಟೇ ಅಧಿಕ ರಕ್ತದೊತ್ತಡ ಔಷಧಿಗಳನ್ನು ಸೇವಿಸಲು ಆರಂಭಿಸಿರುವವರು ಅಥವಾ ಪ್ರಿ ಹೈಪರ್‌ಟೆನ್ಶನ್ ಅಥವಾ ಪೂರ್ವ ಅಧಿಕ ರಕ್ತದೊತ್ತಡ ಲಕ್ಷಣಗಳನ್ನು ಹೊಂದಿರುವವರು ಹೆಚ್ಚು ಸಲ,ಅಂದರೆ ಒಂದರಿಂದ ಮೂರು ತಿಂಗಳವರೆಗೆ ಅಥವಾ ರಕ್ತದೊತ್ತಡವು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೆ ಪ್ರತಿದಿನ ಎರಡು ಬಾರಿ ತಪಾಸಣೆ ಮಾಡಿಕೊಳ್ಳಬೇಕು. ಇದಕ್ಕಾಗಿ ವೈದ್ಯರ ಬಳಿಗೇ ತೆರಳಬೇಕಂತಿಲ್ಲ. ಬಿಪಿ ಮಾನಿಟರ್‌ನ ಮೂಲಕ ಮನೆಯಲ್ಲಿಯೇ ರಕ್ತದೊತ್ತಡವನ್ನು ಪರೀಕ್ಷಿಸಿಕೊಳ್ಳಬಹುದು.

 ರಕ್ತದೊತ್ತಡವನ್ನು ಪರೀಕ್ಷಿಸಲು ಯಾವ ಸಮಯ ಅತ್ಯಂತ ಸೂಕ್ತ?

ಆರಂಭದ ಹಂತದಲ್ಲಿ ಅಧಿಕ ರಕ್ತದೊತ್ತಡವನ್ನು ಹೊಂದಿರುವವರು ದಿನಕ್ಕೆರಡು ಬಾರಿ ತಪಾಸಣೆ ಮಾಡಿಕೊಳ್ಳಬೇಕು. ಅಂದರೆ ಬೆಳಿಗ್ಗೆ ಎದ್ದ ತಕ್ಷಣ ಮತ್ತು ಸಂಜೆ/ರಾತ್ರಿ ರಕ್ತದೊತ್ತಡವನ್ನು ಪರೀಕ್ಷಿಸಬೇಕು. ಸಾಮಾನ್ಯವಾಗಿ ಸಂಜೆ/ರಾತ್ರಿಯ ರಕ್ತದೊತ್ತಡ ಸಂಖ್ಯೆಗಳು ಬೆಳಗಿನಕ್ಕಿಂತ 10 ಎಂಎಂ ಅಧಿಕವಾಗಿರುತ್ತವೆ.

ಯಾವ ಪ್ರಾಯದವರು ಅಧಿಕ ರಕ್ತದೊತ್ತಡಕ್ಕೆ ಗುರಿಯಾಗುತ್ತಾರೆ?

ಅಧಿಕ ರಕ್ತದೊತ್ತಡ ಆನುವಂಶಿಕವಾಗಿದ್ದರೆ ಅದು ಸಾಮಾನ್ಯವಾಗಿ 40 ಮತ್ತು 60 ವರ್ಷ ಪ್ರಾಯದ ನಡುವೆ ಆರಂಭಗೊಳ್ಳುತ್ತದೆ.

ಆನುವಂಶಿಕವಲ್ಲದ ಪ್ರಕರಣಗಳು 40 ವರ್ಷ ಪ್ರಾಯಕ್ಕೆ ಮೊದಲೇ ಅಥವಾ 60 ವರ್ಷದ ನಂತರವೂ ಆರಂಭವಾಗಬಹುದು. ಈ ಅವಧಿಯಲ್ಲಿ ಅಧಿಕ ರಕ್ತದೊತ್ತಡ ಉಂಟಾದರೆ ಅದಕ್ಕೆ ನಿಖರ ಕಾರಣವನ್ನು ತಿಳಿದುಕೊಳ್ಳಲು ಎಂಡೊಕ್ರೈನಾಲಜಿಸ್ಟ್ ಅಥವಾ ಕಾರ್ಡಿಯಾಲಜಿಸ್ಟ್‌ರನ್ನು ಭೇಟಿಯಾಗಬೇಕಾಗುತ್ತದೆ ಮತ್ತು ಸ್ಥಿತಿಯನ್ನು ನಿಯಂತ್ರಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕಾಗುತ್ತದೆ.

ಯಾವುದೇ ವಯಸ್ಸಿನಲ್ಲಿ ಮತ್ತು ಯಾವುದೇ ಸಮಯದಲ್ಲಿ ರಕ್ತದೊತ್ತಡವು 120/80 ಎಂಎಂಎಚ್‌ಜಿಯಷ್ಟಿರಬೇಕು. ಹೆಚ್ಚಿನ ಏರಿಳಿತಗಳು ಕಂಡು ಬಂದರೆ ತಕ್ಷಣ ವೈದ್ಯರನ್ನು ಭೇಟಿಯಾಗುವುದು ಅಗತ್ಯವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X