Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಶಾ ರವಿಗೆ ಬೆಂಬಲ ನೀಡಿದ್ದನ್ನು...

ದಿಶಾ ರವಿಗೆ ಬೆಂಬಲ ನೀಡಿದ್ದನ್ನು ಟ್ರೋಲ್‌ ಮಾಡಿದ್ದಕ್ಕೆ 'ತೀಕ್ಷ್ಣ ಪ್ರತ್ಯುತ್ತರ' ನೀಡಿದ ನಟ ಸಿದ್ದಾರ್ಥ್

ವಾರ್ತಾಭಾರತಿವಾರ್ತಾಭಾರತಿ18 Feb 2021 1:53 PM IST
share
ದಿಶಾ ರವಿಗೆ ಬೆಂಬಲ ನೀಡಿದ್ದನ್ನು ಟ್ರೋಲ್‌ ಮಾಡಿದ್ದಕ್ಕೆ ತೀಕ್ಷ್ಣ ಪ್ರತ್ಯುತ್ತರ ನೀಡಿದ ನಟ ಸಿದ್ದಾರ್ಥ್

ಹೊಸದಿಲ್ಲಿ: ರೈತರ ಹೋರಾಟಕ್ಕೆ ಸಂಬಂಧಿಸಿದ ಟೂಲ್ ಕಿಟ್ ಪ್ರಕರಣದಲ್ಲಿ ದಿಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಪರಿಸರ ಹೋರಾಟಗಾರ್ತಿ ದಿಶಾ ರವಿಗೆ  ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿರುವ  ನಟ ಸಿದ್ಧಾರ್ಥ್ ಈಗ ಬಿಜೆಪಿ ಜತೆ ನಂಟು ಹೊಂದಿರುವ ಮಂದಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ  ಟೀಕೆಗೊಳಗಾಗುತ್ತಿದ್ದಾರೆ. ಬುಧವಾರ ಬಿಜೆಪಿ ರಾಷ್ಟ್ರೀಯ ಪ್ರಣಾಳಿಕೆ ಉಪಸಮಿತಿಯ ಸದಸ್ಯೆಯಾಗಿದ್ದ ಕರುಣಾ ಗೋಪಾಲ್ ಅವರು ಸಿದ್ದಾರ್ಥ್ ಅವರ ಇತ್ತೀಚಿಗಿನ ಟ್ವೀಟ್ ಕುರಿತು ಪ್ರತಿಕ್ರಿಯಿಸಿ ಅವರ ಹೇಳಿಕೆಗಳು ಆಧಾರ ರಹಿತ ಹಾಗೂ ಪ್ರಚೋದನಾತ್ಮಕ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಆತ "ಶಾಲೆಯನ್ನು ಅರ್ಧದಲ್ಲಿಯೇ ತ್ಯಜಿಸಿದವರಾಗಿರಬಹುದು" ಎಂದೂ ಬರೆದಿದ್ದಾರೆ.

ಈ ನಿರ್ದಿಷ್ಟ ಟ್ವೀಟ್‍ನಲ್ಲಿ ಸಿದ್ಧಾರ್ಥ್ ಅವರು ʼಟೂಲ್ ಕಿಟ್ʼ ಕುರಿತು ವಿವರಿಸಿ ಸ್ನೇಹಿತರು ಜತೆಯಾಗಿ  ಸಿನೆಮಾ ನೋಡಲು ಮಾಡುವ ಯೋಜನೆಗೆ ಅದನ್ನು ಹೋಲಿಸಿದ್ದರು.

ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿದ ಸಿದ್ದಾರ್ಥ್ ತಾವು ಕರುಣಾ ಅವರ  ಒತ್ತಡಕ್ಕೆ  2009ರಲ್ಲಿ ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್‍ನಲ್ಲಿ ಚರ್ಚಾ ಕಾರ್ಯಕ್ರಮಕ್ಕೆ ಲೋಕಸತ್ತಾ ಪಕ್ಷದ ಜಯಪ್ರಕಾಶ್ ನಾರಾಯಣ್ ಜತೆಗೆ ಹೋಗಿದ್ದಾಗಿ ಬರೆದಿದ್ದಾರೆ. "ಆಗ ನಾನೊಬ್ಬ ಸ್ನಾತ್ತಕೋತ್ತರ ಪದವೀಧರನಾಗಿದ್ದೆ ಹಾಗೂ ನನ್ನ ಮನಸ್ಸಿಗೆ ತೋಚಿದ್ದನ್ನು ಹೇಳಿದೆ. ಆದರೆ ಆಕೆ ತಮ್ಮ ನಿಯತ್ತು ಹಾಗೂ ಬುದ್ಧಿಯನ್ನೂ ತಮ್ಮ  ಮಾಲಿಕರಿಗೆ ಮಾರಿಬಿಟ್ಟಿದ್ದಾರೆ. ಈಗ  ಅವರು ಮೋದಿಯ  ಸುಳ್ಳುಗಳನ್ನು ಹರಡುತ್ತಿದ್ದಾರೆ,'' ಎಂದು ಸಿದ್ಧಾರ್ಥ್ ಬರೆದಿದ್ದಾರೆ.

ತನ್ನ ಭಾಷಣದ ವೀಡಿಯೋ ಕೂಡ ಶೇರ್ ಮಾಡಿದ ಸಿದ್ಧಾರ್ಥ್, "ನಾನು ಕಳಪೆ ಪತ್ರಿಕೋದ್ಯಮ, ಮರೆಗುಳಿ ಜನರು ಹಾಗೂ ಅಸಮರ್ಥ ಆಡಳಿತದ  ಬಗ್ಗೆ ಮಾತನಾಡಿದ್ದೆ. ಆಗ ನಾನು ಯುವಕನಾಗಿದ್ದೆ ಹಾಗೂ ಸಿಟ್ಟುಗೊಂಡಿದ್ದೆ. ಈಗ ನಾನು ಇನ್ನಷ್ಟು ಯುವಕನಾಗಿದ್ದೇನೆ ಹಾಗೂ ಇನ್ನಷ್ಟು ಕೋಪಗೊಂಡಿದ್ದೇನೆ" ಎಂದು ಬರೆದಿದ್ದಾರೆ.

"ಆಗ ನನ್ನ ಭಾಷಣಕ್ಕೆ ಯಾರಿದಂದಲೂ ಬೆದರಿಕೆ ಬಂದಿರಲಿಲ್ಲ. ನನ್ನ ಅಭಿಪ್ರಾಯಕ್ಕೆ ಯಾರೂ ನನ್ನನು ಟಾರ್ಗೆಟ್ ಮಾಡಿರಲಿಲ್ಲ. ಆದರೆ ಈಗ ಎಲ್ಲವೂ ಬದಲಾಗಿದೆ ನಮ್ಮ ಕಣ್ಣೆದುರೇ ಬದಲಾಗಿದೆ. ಇದರ ಬಗ್ಗೆ ನಾವೇನು ಮಾಡುತ್ತೇವೆ ಎಂಬುದೇ ಪ್ರಶ್ನೆಯಾಗಿದೆ" ಎಂದು ಅವರು ಬರೆದಿದ್ದಾರೆ.

This lady badgered me for months to attend her panel discussion at ISB in 2009, which I did, along with @JP_LOKSATTA. Back then too I was a Post Graduate and I spoke my mind. She however sold both her integrity and her memory to her master. Now spreads Modi lies and vomit. https://t.co/M9SHNqvRxy

— Siddharth (@Actor_Siddharth) February 17, 2021

This lady badgered me for months to attend her panel discussion at ISB in 2009, which I did, along with @JP_LOKSATTA. Back then too I was a Post Graduate and I spoke my mind. She however sold both her integrity and her memory to her master. Now spreads Modi lies and vomit. https://t.co/M9SHNqvRxy

— Siddharth (@Actor_Siddharth) February 17, 2021

https://t.co/v0UkXCG9kR

My speech at the Indian School of Business, 2009. This country used to have amnesia. Now its being brainwashed and gaslit by a new normal kind of evil.

We are not those who changed their tunes in 2014. Stay true. Speak the truth.

— Siddharth (@Actor_Siddharth) February 17, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X