Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನರನ್ನು ಅರ್ಥಮಾಡಿಕೊಳ್ಳುವ ನಾಯಕರು...

ಜನರನ್ನು ಅರ್ಥಮಾಡಿಕೊಳ್ಳುವ ನಾಯಕರು ಸಮಾಜದಲ್ಲಿ ಚಿರಸ್ಥಾಯಿಯಾಗಿರುತ್ತಾರೆ : ಡಾ.ಗುರುರಾಜ ಕರಜಗಿ

ಕರ್ಣಾಟಕ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ18 Feb 2021 7:48 PM IST
share
ಜನರನ್ನು ಅರ್ಥಮಾಡಿಕೊಳ್ಳುವ ನಾಯಕರು ಸಮಾಜದಲ್ಲಿ ಚಿರಸ್ಥಾಯಿಯಾಗಿರುತ್ತಾರೆ : ಡಾ.ಗುರುರಾಜ ಕರಜಗಿ

ಮಂಗಳೂರು : ಜನರನ್ನು ಅರ್ಥ ಮಾಡಿಕೊಳ್ಳುವ ಮತ್ತು ಅವರ ಬಗ್ಗೆ ಕಾಳಜಿಯುಳ್ಳ ನಾಯಕರು  ಜನರ ಮನಸ್ಸಿನಲ್ಲಿ  ದೀರ್ಘ ಕಾಲದವರೆಗೆ ಉಳಿದುಕೊಳ್ಳುತ್ತಾರೆ  ಎಂದು ಬೆಂಗಳೂರಿನ ಸ್ರಜನಶೀಲ ಅಧ್ಯಾಪನ ಕೇಂದ್ರದ ಮುಖ್ಯಸ್ಥ ಡಾ.ಗುರುರಾಜ ಕರಜಗಿ ತಿಳಿಸಿದ್ದಾರೆ.

ಅವರು ಇಂದು ಕರ್ಣಾಟಕ ಬ್ಯಾಂಕಿನ ಸಂಸ್ಥಾಪಕರ ದಿನದ ಅಂಗವಾಗಿ ನಗರದಲ್ಲಿರುವ ಬ್ಯಾಂಕಿನ ಪ್ರಧಾನ ಕಚೇರಿಯ ಸಭಾಂಗಣದಲ್ಲಿಂದು ಹಮ್ಮಿಕೊಂಡ  ಕಾರ್ಯಕ್ರಮದ  ಮುಖ್ಯ ಉಪನ್ಯಾಸಕರಾಗಿ ಭಾಗವಹಿಸಿ ಉಪನ್ಯಾಸ ನೀಡಿದರು.

ಜನರನ್ನು ಅರ್ಥಮಾಡಿಕೊಳ್ಳುವ ನಾಯಕರು ಜನರ ಪ್ರೀತಿ, ಗೌರವಗಳಿಗೆ ಪಾತ್ರರಾಗಿರುತ್ತಾರೆ. ಆ ಕಾರಣದಿಂದ ಡಾ.ಅಬ್ದುಲ್ ಕಲಾಂ ರಂತಹ ನಾಯಕರು  ದೇಶದ ಜನರ ಮನಸ್ಸಿನಲ್ಲಿ ದೀರ್ಘ ಕಾಲದವರೆಗೆ ಉಳಿದುಕೊಂಡಿದ್ದಾರೆ. ಜನರಿಗೆ ಹತ್ತಿರವಾಗದ ನಾಯಕರನ್ನು ಜನರು ನೆನಪಿಟ್ಟು ಕೊಳ್ಳುವುದು ಕಡಿಮೆ. ಅದೇ ರೀತಿ ಸಮಾಜದ ಒಳಿತಿಗಾಗಿ ಬದುಕಿದ ಜನರನ್ನು ಜನ ಮರೆಯುವುದಿಲ್ಲ ಎಂದು ಅವರು ಹೇಳಿದರು.

ಬ್ಯಾಂಕಿನ ಅಧ್ಯಕ್ಷ ಪಿ. ಜಯರಾಮ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ‌ಬ್ಯಾಂಕಿನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ.ಎಸ್ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡುತ್ತಾ, ಕೋವಿಡ್ -19ರ ಸಂದರ್ಭದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡಿದೆ. ಈ ಸಂದರ್ಭದಲ್ಲೂ ಬ್ಯಾಂಕ್ ತನ್ನ ಗ್ರಾಹಕರಿಗೆ ಸೇವೆ ನೀಡುತ್ತಾ ಬಂದಿದೆ. ಬ್ಯಾಂಕ್ ಕೋರ್ ಬ್ಯಾಂಕಿಂಗ್, ಡಿಜಿಟಲ್  ಸಾಲ ನೀಡಿಕೆ ಯೊಂದಿಗೆ ಆಧುನಿಕ ತಾಂತ್ರಿಕ ಸೌಲಭ್ಯಗಳ ನ್ನು ನೀಡುತ್ತಾ ಬಂದಿದೆ. ಬ್ಯಾಂಕ್ 26.45 ಕೋಟಿ ರೂಗಳನ್ನು ಸುಮಾರು 619 ಯೋಜನೆಗಳಿಗೆ ತನ್ನ ಸಿಎಸ್ ಆರ್ ನಿಧಿಯಿಂದ ವೆಚ್ಚ ಮಾಡಿದೆ. ಬ್ಯಾಂಕ್ ನ್ನು ಕಳೆದ 97 ವರ್ಷಗಳಿಂದ ಮುನ್ನಡೆಸಲು ಕಾರಣರಾದವರು, ವಿಶ್ವದಾದ್ಯಂತ ಕರ್ಣಾಟಕ ಬ್ಯಾಂಕನ್ನು ಬೆಂಬಲಿಸುತ್ತಿರುವ ಗ್ರಾಹಕರನ್ನು ಈ ಸಂದರ್ಭದಲ್ಲಿ ಅಭಿವಂದಿಸುವುದಾಗಿ ಅವರು ತಿಳಿಸಿದ್ದಾರೆ.

ಸಮಾರಂಭದಲ್ಲಿ ಗೋಕುಲ್ ದಾಸ್ ಪೈ ವಂದಿಸಿದರು. ಎಲ್ರಾಯ್ ಮೊನಿಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X