Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಿಎಸ್‌ಎಸ್‌ಎಸ್‌ಬಿ ಪರೀಕ್ಷೆ: ಜಾತಿ...

ಡಿಎಸ್‌ಎಸ್‌ಎಸ್‌ಬಿ ಪರೀಕ್ಷೆ: ಜಾತಿ ಆಧಾರಿತ ಪ್ರಶ್ನೆಯಿದ್ದರೆ ಎಫ್‌ಐಆರ್ ದಾಖಲಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ18 Feb 2021 10:49 PM IST
share

ಹೊಸದಿಲ್ಲಿ, ಫೆ.18: ದಿಲ್ಲಿ ಅಧೀನ ಸೇವಾ ಆಯ್ಕೆ ಮಂಡಳಿ(ಡಿಎಸ್‌ಎಸ್‌ಎಸ್‌ಬಿ)ಯು ಪ್ರಾಥಮಿಕ ಶಿಕ್ಷಕರ ಆಯ್ಕೆಗೆ ನಡೆಸುವ ಪರೀಕ್ಷೆಯಲ್ಲಿ ಜಾತಿ ಆಧಾರಿತ ಪ್ರಶ್ನೆಯಿದ್ದರೆ ದಲಿತ ದೌರ್ಜನ್ಯ ಕಾಯ್ದೆಯಡಿ ಎಫ್‌ಐಆರ್ ದಾಖಲಿಸುವಂತೆ ದಿಲ್ಲಿಯ ನ್ಯಾಯಾಲಯ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದೆ.

2018 ಮತ್ತು 2019ರ ಪ್ರಶ್ನೆಪತ್ರಿಕೆಯಲ್ಲಿ ಕೆಲವು ಪದಗಳು ಮೇಲ್ನೋಟಕ್ಕೆ ಸಂಜ್ಞೆಯ ಅಪರಾಧ(ದಂಡಾಧಿಕಾರಿಯ ಅಪ್ಪಣೆಯಿಲ್ಲದೆ ಪೊಲೀಸರು ಬಂಧಿಸಬಹುದಾದ ಅಪರಾಧ) ಎಂದು ಕಂಡುಬಂದಿರುವುದಾಗಿ ಎಡಿಷನಲ್ ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶ ರವೀಂದರ್ ಬೇಡಿ ಹೇಳಿದ್ದಾರೆ. ಈ ಬಗ್ಗೆ ತನಿಖೆಯ ಅಗತ್ಯವಿದೆ. 2019ರ ಸೆಪ್ಟಂಬರ್‌ನಲ್ಲಿ ತನಿಖಾಧಿಕಾರಿ ಸಲ್ಲಿಸಿದ ವರದಿಯನ್ನು ಗಮನಿಸಿದ್ದೇನೆ ಮತ್ತು ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದವರ ವಿವರ ಒದಗಿಸುವಂತೆ ನ್ಯಾಯಾಲಯದ ಪುನರಾದೇಶದ ಹೊರತಾಗಿಯೂ ಮಾಹಿತಿಯನ್ನು ಮರೆಮಾಚಲು ಮಂಡಳಿ ನಡೆಸಿರುವ ಪ್ರಯತ್ನ ಗಮನಕ್ಕೆ ಬಂದಿದೆ ಎಂದು ನ್ಯಾ. ರವೀಂದರ್ ಬೇಡಿ ಹೇಳಿದರು.

ಪ್ರಶ್ನೆಪತ್ರಿಕೆ ಸಿದ್ಧಪಡಿಸಲು ಮತ್ತು ಪುನರ್‌ಪರಿಶೀಲನೆಗೆ ಡಿಎಸ್‌ಎಸ್‌ಎಸ್‌ಬಿ ಆಂತರಿಕ ವ್ಯವಸ್ಥೆಯನ್ನು ಹೊಂದಿಲ್ಲ ಎಂಬ ಹೇಳಿಕೆ ಬಗ್ಗೆಯೂ ನ್ಯಾಯಾಧೀಶರು ಆಕ್ಷೇಪ ಸೂಚಿಸಿದರು. 2018ರ ನವೆಂಬರ್‌ನಿಂದಲೂ ಪ್ರಕರಣ ಇತ್ಯರ್ಥವಾಗಿಲ್ಲ ಮತ್ತು ಎಸಿಪಿ/ ಅಧಿಕಾರಿಗಳು ಪ್ರಶ್ನೆಪತ್ರಿಕೆ ಸಿದ್ಧಪಡಿಸಿದವರ ಹೆಸರು ಮತ್ತು ವಿವರವನ್ನು ಪತ್ತೆಹಚ್ಚುವಲ್ಲಿಯೂ ವಿಫಲವಾಗಿದ್ದಾರೆ ಎಂದು ಹೇಳಿದ ನ್ಯಾಯಾಧೀಶರು, ನ್ಯಾಯಾಲಯದಲ್ಲಿ ಹಾಜರಾಗಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದವರ ವಿವರ ಒದಗಿಸುವಂತೆ ಡಿಎಸ್‌ಎಸ್‌ಎಸ್‌ಬಿ ಅಧ್ಯಕ್ಷರಿಗೆ ಸೂಚಿಸಿದರು. ಆದೇಶದ ಹಿನ್ನೆಲೆಯಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಕಲಾಪದಲ್ಲಿ ಭಾಗಿಯಾದ ಡಿಎಸ್‌ಎಸ್‌ಎಸ್‌ಬಿ ಅಧ್ಯಕ್ಷ, ಸೀಲ್ ಮಾಡಲಾದ ಎರಡು ಕವರ್‌ಗಳಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದವರ ವಿವರವನ್ನು ಒದಗಿಸಿದರು. ಜಾತಿ ಆಧಾರಿತ ಪ್ರಶ್ನೆಯನ್ನು ಸೇರಿಸಿದ ವ್ಯಕ್ತಿಯನ್ನು ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಸಮಿತಿಯಿಂದ ವಜಾಗೊಳಿಸಿರುವುದಾಗಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು. ಜಾತಿ ಆಧಾರಿತ ಪ್ರಶ್ನೆ ಕೇಳಿದ ಹಿನ್ನೆಲೆಯಲ್ಲಿ ಡಿಎಸ್‌ಎಸ್‌ಎಸ್‌ಬಿ ಅಧ್ಯಕ್ಷರು ಹಾಗೂ ಇತರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ವಕೀಲ ಸತ್ಯಪ್ರಕಾಶ್ ಗೌತಮ್ ಎಂಬವರು ಅರ್ಜಿ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X