Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ. 28ರಂದು ಹಿರ್ಗಾನದಲ್ಲಿ ಕರ್ನಾಟಕ ಯುವ...

ಫೆ. 28ರಂದು ಹಿರ್ಗಾನದಲ್ಲಿ ಕರ್ನಾಟಕ ಯುವ ಸಾಹಿತ್ಯ ಸಮ್ಮೆಳನ; ಅಧ್ಯಕ್ಷರಾಗಿ ಮಂಜುನಾಥ ಕಾಮತ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ19 Feb 2021 10:26 PM IST
share
ಫೆ. 28ರಂದು ಹಿರ್ಗಾನದಲ್ಲಿ ಕರ್ನಾಟಕ ಯುವ ಸಾಹಿತ್ಯ ಸಮ್ಮೆಳನ; ಅಧ್ಯಕ್ಷರಾಗಿ ಮಂಜುನಾಥ ಕಾಮತ್ ಆಯ್ಕೆ

ಕಾರ್ಕಳ: ಆದಿಗ್ರಾಮೋತ್ಸವ ಸಮಿತಿಯು ಆಖಿಲ ಕನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಮತ್ತು ಲಯನ್ಸ್ ಕ್ಲಬ್ ಮುನಿಯಾಲು ಸಹಯೋಗದೊಂದಿಗೆ ಹಿರ್ಗಾನ ಬಿ.ಎಂ ಶಾಲೆಯಲ್ಲಿ ಫೆ. 28 ರಂದು ಆಯೋಜಿಸಿರುವ ಕರ್ನಾಟಕ ಯುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೊರ್ಗಲ್‍ಗುಡ್ಡೆ ಮಂಜುನಾಥ ಕಾಮತ್ ಆಯ್ಕೆಯಾಗಿದ್ದಾರೆ ಎಂದು ಪ್ರಧಾನ ಸಂಘಟಕ ಡಾ. ಶೇಖರ ಅಜೆಕಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೃಜನಶೀಲ ಬರಹಗಳಿಂದ ಮತ್ತು ಕೃತಿಗಳನ್ನು ಜನ ಸಾಮಾನ್ಯರಿಗೂ ಪರಿಚಯಿಸುವ ವಿಶಿಷ್ಟತೆ ಹೊಂದಿರುವ ಮಂಜುನಾಥ ಅವರು ಪಂಡಿತಾ, ದಾರಿ ತಪ್ಪಿಸು ದೇವರೇ, ನಾನು ಸನ್ಯಾಸಿಯಾಲು ಹೊರಟದ್ದು ಮತ್ತು ಚಂದದ ಹಲ್ಲಿನ ಹುಡುಗಿ ಮತ್ತು 18 ಅವಳುಗಳ ಕಥೆ ಇವು ಅವರ ಬಹು ಚರ್ಚಿತ ಕೃತಿಗಳಾಗಿವೆ. ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ಆಗಿರುವ ಅವರು ಕರ್ನಾಟಕ ಕೊಂಕಣಿ ಅಕಾಡೆಮಿಯ 1 ಲಕ್ಷ ರೂಪಾಯಿಯ ಫೆಲೋಶಿಫ್ ಪಡೆದಿದ್ದಾರೆ.

ಯುವಕರೇ ವೇದಿಕೆ ಹಂಚಿಕೊಳ್ಳುವ ವಿನೂತನ ಕಲ್ಪನೆಯ ಸಮ್ಮೇಳನದಲ್ಲಿ ಮಧ್ಯಾಹ್ನ ಹಿರಿಯರಿಂದ ಕಿರಿಯರಿಗೆ ಮಾರ್ಗದರ್ಶನ ಮತ್ತು ಅವರ ಯಶಸ್ಸಿನ ಕಥೆ ಹೇಳುವ ಕಾರ್ಯಕ್ರಮ ಅನುಭಾವ ಗೋಷ್ಠಿ, ಸಮ್ಮೇಳನದ ವಿಶೇಷತೆಯಾಗಿದೆ. ಕವಿಗೋಷ್ಠಿ, ಕನ್ನಡ ಗಾಯನ, ಭರತನಾಟ್ಯ, 6 ವರ್ಷ ಕೆಳಗಿನ ಮಕ್ಕಳ ಪುಟಾಣಿ ವಂಡರ್ ಶೋ, ರೂಪಾ ವಸುಂಧರಾ ಆಚಾರ್ಯ ಅವರ  ಪುಷ್ಪಾಂಜಲಿ ಕಲಾ ಪ್ರದರ್ಶನವಿದೆ.

ಅನುಭಾವ ಗೋಷ್ಠಿಯಲ್ಲಿ ಅನುಭವ ಹಂಚಿಕೊಳ್ಳುವ ಮತ್ತು ಭಾರತ ಸಾಧನಾ ಗೌರವಕ್ಕೆ ಪಾತ್ರವಾಗುವ ಗಣ್ಯರು: 

ಕೆ.ಜಯಪ್ರಕಾಶ ಹೆಗ್ಡೆ, ಅಧ್ಯಕ್ಷರು, ಹಿಂದುಳಿದ ವರ್ಗಗಳ ಆಯೋಗ,  ಕೆ.ಅಭಯಚಂದ್ರ ಜೈನ್, ಮೂಡುಬಿದಿರೆ ಮಾಜಿ ಸಚಿವರು,  ದೇವಸ್ಯ ಶಿವರಾಮ ಶೆಟ್ಟಿ, ಮುಂಬಯಿ ಉದ್ಯಮಿ-ಸಂಘಟಕ, ಗುಣಪಾಲ ಕಡಂಬ, ಆಧುನಿಕ ಕಂಬಳಗಳ ರೂವಾರಿಗಳು, ಹರಿಪ್ರಸಾದ್ ರೈ, ಬೆಳ್ಳಿಪಾಡಿ ಮಣಿಪಾಲ, ಉದ್ಯಮಿ ಮತ್ತು ಸಂಘಟಕ, ರಾಮಚಂದರ್ ಬೈಕಂಪಾಡಿ, ಸಾಹಿತಿಗಳು, ಮಂಗಳೂರು, ಶೀಲಾ.ಕೆ, ಶೆಟ್ಟಿ, ಉಡುಪಿ ರಾಜಕಾರಣಿ, ಜನಪ್ರತಿನಿಧಿ, ಆರೂರು ತಿಮ್ಮಪ್ಪ ಶೆಟ್ಟಿ, ದೈಹಿಕ ಶಿಕ್ಷಕರು ಮತ್ತು ಸಂಘಟಕರು, ಶಿರಿಯಣ್ಣ ಶೆಟ್ಟಿ, ಹಿರಿಯ ಸಹಕಾರ ದುರೀಣರು, ತಿರುವೈಲುಗುತ್ತು ನವೀನ್‍ಚಂದ್ರ ಆಳ್ವ, ಕಂಬಳ ಕ್ಷೇತ್ರದ ಸಾಧಕರು,ಕೆ.ಪಿ.ಪದ್ಮಾವತಿ, ಸಣ್ಣ ಉಳಿತಾಯ ಮತ್ತು ಮಹಿಳಾ ಸಾಧಕಿ, ಅಶೋಕ್ ಕುಮಾರ್ ಕಾಸರಗೋಡು, ಸಾಹಿತಿ, ಚಿತ್ರ ನಟ, ರಾಜವರ್ಮ ಬೈಲಂಗಡಿ, ಹಿರಿಯ ಪ್ರಗತಿ ಪರ ಕೃಷಿಕರು. ಬೋಳ ಪ್ರಭಾಕರ ಕಾಮತ್, ಹಿರಿಯ ಉದ್ಯಮಿಗಳು ಐ.ವಿ.ಸೋನ್ಸ್ ಬನ್ನಡ್ಕ ಮೂಡುಬಿದಿರೆ, ಕೃಷಿ ಸಾಧಕರು, ಮಿತ್ರಪ್ರಭ ಹೆಗ್ಡೆ, ಕಾರ್ಕಳ, ನಿವೃತ್ತ ಪ್ರಾಂಶುಪಾಲರು- ಸಂಘಟಕಿ, ಕೆ ಮಹಾಬಲೇಶ್ವರ ಆಚಾರ್ಯ, ಉಡುಪಿ, ಸಮಾಜ ಸೇವಕರು, ಪ.ರಾಮಕೃಷ್ಣ ಶಾಸ್ತ್ರಿ, ಬೆಳ್ತಂಗಡಿ, ಹಿರಿಯ ಸಾಹಿತಿಗಳು, ಭಾಸ್ಕರ ಜೋಯಿಸ್ ಹೆಬ್ರಿ, ಉದ್ಯಮಿ ಮತ್ತು ಸಮಾಜ ಸೇವಕರು, ಯೋಗೀಶ್ ಭಟ್ ಹೆಬ್ರಿ, ಜವಳಿ ವರ್ತಕರ ಸಂಘದ ಉಭಯ ಜಿಲ್ಲಾಧ್ಯಕ್ಷರು, ಭುವನ ಪ್ರಸಾದ್ ಹೆಗ್ಡೆ ಮಣಿಪಾಲ, ಸಂಘಟಕರು, ಉದ್ಯಾವರ ನಾಗೇಶ್ ಕುಮಾರ್- ರಂಗಕರ್ಮಿ,  ಕೆ.ಪದ್ಮಾಕರ ಭಟ್- ಹಿರಿಯ ಪತ್ರಕರ್ತರು, ನಿತ್ಯಾನಂದ ಪೈ, ಕಾರ್ಕಳ- ಸಿನಿಮಾ ನಿರ್ಮಾಪಕರು.  ಎ.ನರಸಿಂಹ ಬೊಮ್ಮರಬೆಟ್ಟು, ಶಿಕ್ಷಣ ತಜ್ಞರು, ಕೆ.ಕರುಣಾಚಂದ್ರ, ನಿವೃತ್ತ ಜಿಲ್ಲಾ ಯುವಜನ ಅಧಿಕಾರಿ, ನರಸಿಂಹ ಮೂರ್ತಿ ರಾವ್, ಉಡುಪಿ, ಸಾಹಿತ್ಯ ಪರಿಚಾರಿಕೆ,  ನಾರಾಯಣ ಶೆಟ್ಟಿ ಮುಂಬಯಿ, ಮುದ್ರಣ ಕ್ಷೇತ್ರ, ಸದಾನಂದ ನಾಯಕ್ ಮುಂಬಯಿ, ಯಕ್ಷಗಾನ ಕಲಾವಿದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X