Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಾಖಂಡ ದುರಂತ: ಇನ್ನೂ ಎರಡು ಶವಗಳು...

ಉತ್ತರಾಖಂಡ ದುರಂತ: ಇನ್ನೂ ಎರಡು ಶವಗಳು ಪತ್ತೆ

67ಕ್ಕೇರಿದ ಸಾವಿನ ಸಂಖ್ಯೆ,137 ಜನರು ಇನ್ನೂ ನಾಪತ್ತೆ

ವಾರ್ತಾಭಾರತಿವಾರ್ತಾಭಾರತಿ21 Feb 2021 9:54 PM IST
share
ಉತ್ತರಾಖಂಡ ದುರಂತ: ಇನ್ನೂ ಎರಡು ಶವಗಳು ಪತ್ತೆ

 ಚಮೋಲಿ,ಫೆ.21: ತಪೋವನ-ವಿಷ್ಣುಗಡ ವಿದ್ಯುತ್ ಯೋಜನೆಯ ಸ್ಥಳದಲ್ಲಿ ಇನ್ನೂ ಎರಡು ಶವಗಳು ಪತ್ತೆಯಾಗುವುದರೊಂದಿಗೆ ಫೆ.7ರಂದು ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿದು ಉಂಟಾಗಿದ್ದ ಭಾರೀ ಹಿಮಪ್ರವಾಹದಿಂದಾಗಿ ಸತ್ತವರ ಸಂಖ್ಯೆ ರವಿವಾರ 67ಕ್ಕೇರಿದೆ. 137 ಜನರು ಈಗಲೂ ನಾಪತ್ತೆಯಾಗಿದ್ದಾರೆ. ಧೌಲಿ ಗಂಗಾ ಮತ್ತು ಅಲಕನಂದಾ ನದಿಗಳಲ್ಲಿ ಭಾರೀ ಮಹಾಪೂರದಿಂದಾಗಿ ಎರಡು ವಿದ್ಯುತ್ ಉತ್ಪಾದನಾ ಸ್ಥಾವರಗಳು ಮತ್ತು ಐದು ಸೇತುವೆಗಳು ಕೊಚ್ಚಿಕೊಂಡು ಹೋಗಿದ್ದವು.

 ಶನಿವಾರ ತಪೋವನ ಯೋಜನೆಯ ಅಣೆಕಟ್ಟಿನ ಬಳಿ ಮೂರು ಶವಗಳು ಪತ್ತೆಯಾಗಿದ್ದವು. ಕಳೆದ 15 ದಿನಗಳಿಂದ ಕಾರ್ಯಾಚರಣೆಗಳನ್ನು ನಡೆಸುತ್ತಿರುವ ರಕ್ಷಣಾ ತಂಡಗಳು ವಿವಿಧ ಸ್ಥಳಗಳಿಂದ ಮಾನವ ಶರೀರಗಳ 28 ಭಾಗಗಳನ್ನೂ ಪತ್ತೆ ಹಚ್ಚಿವೆ. 37 ಶವಗಳನ್ನು ಪೊಲೀಸರು ಈವರೆಗೆ ಗುರುತಿಸಿದ್ದಾರೆ. ಶವಗಳ ಗುರುತು ಪತ್ತೆ ಮಾಡಲು ಮೃತರ ಬಂಧುಗಳ ಡಿಎನ್ಎ ಸ್ಯಾಂಪಲ್ಗಳನ್ನು ತಾಳೆಗಾಗಿ ಡೆಹ್ರಾಡೂನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.
 ತನ್ಮಧ್ಯೆ ದಿಢೀರ್ ಮಹಾಪೂರದ ಬಳಿಕ ಹೃಷಿಗಂಗಾ ಜಲಾನಯನ ಪ್ರದೇಶದಲ್ಲಿಯ ರೈನಿ ಗ್ರಾಮದ ಮೇಲ್ಭಾಗದಲ್ಲಿ ಹೊಸದಾಗಿ ಸೃಷ್ಟಿಯಾಗಿರುವ ನೀರ್ಗಲ್ಲು ಸರೋವರದ ಆಳವನ್ನು ಅಳೆಯಲು ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಪಡೆ ಜಂಟಿ ಕಾರ್ಯಾಚರಣೆಯನ್ನು ಆರಂಭಿಸಿವೆ. ಅಣೆಕಟ್ಟಿನ ಗೋಡೆಗಳ ಮೇಲೆ ಕೆಸರಿನ ಒತ್ತಡವನ್ನು ಲೆಕ್ಕ ಹಾಕಲು ವಿಜ್ಞಾನಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಈ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.
ತಪೋವನ ಸುರಂಗದಲ್ಲಿ ಸೇರಿಕೊಂಡಿರುವ ಕೆಸರನ್ನು ತೆಗೆಯಲು ರಕ್ಷಣಾ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಇನ್ನಷ್ಟು ಎಕ್ಸ್ಕವೇಟರ್ಗಳನ್ನು ನಿಯೋಜಿಸುವಂತೆ ಮತ್ತು ಸುರಂಗದೊಳಗೆ ನೀರಿನ ಹರಿವನ್ನು ತಡೆಯಲು ಧೌಲಿ ಗಂಗಾ ನದಿಯ ದಿಕ್ಕನ್ನು ತಿರುಗಿಸುವಂತೆ ಚಮೋಲಿ ಜಿಲ್ಲಾಧಿಕಾರಿ ಸ್ವಾತಿ ಎಸ್.ಭದೌರಿಯಾ ಅವರು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ ನಿರ್ದೇಶ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X