Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯಸಭಾ ಸದಸ್ಯ ನಾರಾಯಣರಿಗೆ ಸನ್ಮಾನ

ರಾಜ್ಯಸಭಾ ಸದಸ್ಯ ನಾರಾಯಣರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ21 Feb 2021 11:12 PM IST
share

ಮಂಗಳೂರು, ಫೆ,21: ದ.ಕ ಮತ್ತು ಉಡುಪಿ ಜಿಲ್ಲಾ ನೇಕಾರ ಸಮುದಾಯದ ನಾರಾಯಣಾಭಿನಂದನಾ ಸಮಿತಿ ವತಿಯಿಂದ ರಾಜ್ಯಸಭಾ ಸದಸ್ಯ ನಾರಾಯಣ ಕೆ. ಅವರನ್ನು ಅಭಿನಂದಿಸುವ ಕಾರ್ಯಕ್ರಮ ರವಿವಾರ ಅಶೋಕನಗರದ ದೇವಾಂಗಭವನದಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಉಪ್ಪಳ ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತಿ ಸ್ವಾಮೀಜಿ ಶ್ರೀಮಂತರು ಎಂಬ ಕಾರಣಕ್ಕೆ ನಾರಾಯಣ ಕೆ. ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನ ಸಿಕ್ಕಿಲ್ಲ. ಸಮಾಜಕ್ಕಾಗಿ ಮಾಡಿದ ಸೇವೆ, ಸರಳತೆ ಮತ್ತಿತರ ಅರ್ಹತೆಗಳಿಂದ ದೊರಕಿದೆ ಎಂದು ಹೇಳಿದರು.

ನಾರಾಯಣರು ಕೈಯಾಡಿಸದ ಸೇವಾ ಕ್ಷೇತ್ರವಿಲ್ಲ. ಆದರೆ ಬಾಹ್ಯ ತೋರ್ಪಡಿಕೆ ಕಡಿಮೆಯಾದುದರಿಂದ ಹೆಚ್ಚಿನವರಿಗೆ ಅವರ ಸೇವೆ ಕುರಿತು ಗೊತ್ತಿಲ್ಲ. ತಾನು ಮಾಡಿದ ಸೇವೆ ಅರ್ಹರಿಗೆ ತಲುಪಬೇಕು ಎನ್ನುವ ತುಡಿತ ಅವರಲ್ಲಿದೆ. ಸಮಾಜಕ್ಕೆ ಕೊಡುಗೆ ನೀಡುವ ಜತೆಗೆ ರಾಷ್ಟ್ರನಿರ್ಮಾಣದ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.

ಸನ್ಮಾನಕ್ಕೆ ಉತ್ತರವಾಗಿ ಮಾತನಾಡಿದ ರಾಜ್ಯಸಭಾ ಸದಸ್ಯ ನಾರಾಯಣ ಕೆ., ರಾಜಕೀಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅಪೇಕ್ಷೆ ಪಟ್ಟಿರಲಿಲ್ಲ. ಆಯ್ಕೆಯ ಬಗ್ಗೆಯೂ ಕೊನೇ ಕ್ಷಣದವರೆಗೆ ಗೊತ್ತಿರಲಿಲ್ಲ. ಇದು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದಕ್ಕೆ ಸಿಕ್ಕ ಪ್ರತಿಫಲವಾಗಿದೆ. ರಾಜ್ಯ ಸಭಾಸದಸ್ಯನಾಗಿ ಜನ ಸೇವೆ ಮಾಡುವುದರ ಜತೆಗೆ, ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ ಎಂದರು.

ಸಿಎ ಅಂತಿಮ ಪರೀಕ್ಷೆಯಲ್ಲಿ ದೇಶದಲ್ಲೇ 6ನೇ ರ್ಯಾಂಕ್ ಪಡೆದ ಅಕ್ಷಯ್ ಕಾಸರಗೋಡು ಅವರನ್ನು ಅಭಿನಂದಿಸಲಾಯಿತು. ವಿವಿಧ ನೇಕಾರ ಸಮುದಾಯಗಳ ಒಕ್ಕೂಟದ ಲಾಂಛನವನ್ನು ರಾಜ್ಯಸಭಾ ಸದಸ್ಯ ನಾರಾಯಣ ಕೆ. ಅನಾವರಣಗೊಳಿಸಿದರು.

ಶ್ರೀ ಕುಕ್ಕಾಡಿ ಕ್ಷೇತ್ರ ಅಧ್ಯಕ್ಷ ಎಂ.ಮುರಳೀಧರ ಶೆಟ್ಟಿ ಅಧ್ಯಕ್ಷ ವಹಿಸಿದ್ದರು. ಮಾಜಿ ಶಾಸಕ ಕುಂಬ್ಳೆ ಸುಂದರರಾವ್, ಉದ್ಯಮಿ ಸರೋಜಿನಿ ಗೋವರ್ದನ್, ಪಾಲಿಕೆ ಸದಸ್ಯರಾದ ಗಣೇಶ್ ಕುಲಾಲ್, ರಾಧಾಕೃಷ್ಣ ಕೆ., ಜಯಲಕ್ಷ್ಮಿ ಶೆಟ್ಟಿ, ದ.ಕ ಜಿಲ್ಲಾ ಪದ್ಮಶಾಲಿ ಮಹಾಸಭಾ ಅಧ್ಯಕ್ಷ ಎಂ.ಜಯರಾಮ ಶೆಟ್ಟಿಗಾರ್, ಪಾಂಡೇಶ್ವರ ಶ್ರೀಚೌಡೇಶ್ವರಿ ಕ್ಷೇತ್ರ ಅಧ್ಯಕ್ಷ ಎನ್.ಬಿ.ಶರವಣನ್, ಮಂಗಳೂರು ದೇವಾಂಗ ಸಮಾಜ ಅಧ್ಯಕ್ಷ ದುರ್ಗೇಶ್ ಚೆಟ್ಟಿಯಾರ್ ಕೋಡಿಲರ್, ದಕ್ಷಿಣ ವಲಯ ದೇವಾಂಗ ಸಮಾಜ ಅಧ್ಯಕ್ಷ ವೆಂಕಟೇಶ್, ಗ್ರಾಮಚಾವಡಿ ಅಧ್ಯಕ್ಷ ಶಶಿಧರ ಶೆಟ್ಟಿ, ಬಾಲಕೃಷ್ಣ ಕಲ್ಬಾವಿ ಉಪಸ್ಥಿತರಿದ್ದರು. ಚೀರುಂಬಾ ಕ್ರೆಡಿಟ್ ಕೊ.ಆಪರೇಟಿವ್ ಸೊಸೈಟಿ ಅಧ್ಯಕ್ಷೆ ಶಾಂತಾ ರವೀಂದ್ರ ಸ್ವಾಗತಿಸಿದರು. ಸುಧೀರ್ ಶೆಟ್ಟಿಗಾರ್ ಪ್ರಸ್ತಾವಿಸಿದರು. ಗಿರೀಶ್ ಜಿ.ಶೆಟ್ಟಿಗಾರ್ ಅಭಿನಂದನಾ ಮಾತುಗಳನ್ನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X