Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಜಯ್ ಹಝಾರೆ ಟ್ರೋಫಿ: ಪೃಥ್ವಿ ಶಾ ಶತಕ;...

ವಿಜಯ್ ಹಝಾರೆ ಟ್ರೋಫಿ: ಪೃಥ್ವಿ ಶಾ ಶತಕ; ಮುಂಬೈಗೆ ಜಯ

ವಾರ್ತಾಭಾರತಿವಾರ್ತಾಭಾರತಿ22 Feb 2021 10:42 AM IST
share
ವಿಜಯ್ ಹಝಾರೆ ಟ್ರೋಫಿ: ಪೃಥ್ವಿ ಶಾ ಶತಕ; ಮುಂಬೈಗೆ ಜಯ

ಜೈಪುರ: ಪೃಥ್ವಿ ಶಾ ಅಜೇಯ ಶತಕ(105) ನೆರವಿನಲ್ಲಿ ದಿಲ್ಲಿ ವಿರುದ್ಧ ಮುಂಬೈ ತಂಡ ಇಲ್ಲಿ ನಡೆದ ವಿಜಯ ಹಝಾರೆ ಟ್ರೋಫಿ ಡಿ’ ಗುಂಪಿನ ಪಂದ್ಯದಲ್ಲಿ 7 ವಿಕೆಟ್‌ಗಳ ಜಯ ಗಳಿಸಿದೆ.

ಗೆಲುವಿಗೆ 212 ರನ್‌ಗಳ ಸವಾಲನ್ನು ಪಡೆದ ಮುಂಬೈ ತಂಡ ಪ್ರಥ್ವಿ ಶಾ ಶತಕ ಮತ್ತು ಸೂರ್ಯಕುಮಾರ್ ಯಾದವ್ ಅಧರ್ಶತಕ(50) ನೆರವಿನಲ್ಲಿ 36.5 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 216 ರನ್ ಗಳಿಸಿ ಗೆಲುವಿನ ದಡ ಸೇರಿತು.

ಪ್ರಥ್ವಿ ಶಾ 89 ಎಸೆತಗಳಲ್ಲಿ 15 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಲ್ಲಿ 105 ರನ್ ಗಳಿಸಿದರು. ನಿನ್ನೆಯಷ್ಟೇ ಭಾರತದ ಟ್ವೆಂಟಿ-20 ತಂಡಕ್ಕೆ ಆಯ್ಕೆಯಾಗಿದ್ದ ಸೂರ್ಯಕುಮಾರ್ ಯಾದವ್ ಅರ್ಧಶತಕದ ಮೂಲಕ ಮಿಂಚಿದರು.

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ದಿಲ್ಲಿ ತಂಡ 18.5 ಓವರ್‌ಗಳಲ್ಲಿ 32ಕ್ಕೆ 6 ವಿಕೆಟ್‌ಗಳನ್ನು ಕಳೆದುಕೊಂಡರೂ ಹಿಮ್ಮತ್ ಸಿಂಗ್ ಮತ್ತು ಶಿವಾನಿಕ್ ವಶಿಷ್ಟ ಅವರು 7ನೇ ವಿಕೆಟ್‌ಗೆ ದಾಖಲಿಸಿದ 122 ರನ್‌ಗಳ ನೆರವಿನಲ್ಲಿ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 211 ರನ್ ಗಳಿಸಿತ್ತು.

ಹಿಮ್ಮತ್ ಸಿಂಗ್ ಔಟಾಗದೆ 106 ರನ್(145ಎ, 6ಬೌ,2ಸಿ) ಮತ್ತು ಶಿವಾನಿಕ್ 55 ರನ್ (70ಎ, 6ಬೌ) ಗಳಿಸಿದರು. ನಾಯಕ ಪ್ರದೀಪ್ ಸಾಂಗ್ವಾನ್(28 ) ಮತ್ತು ಹಿಮ್ಮತ್ ಸಿಂಗ್ 8ನೇ ವಿಕೆಟ್‌ಗೆ 57 ರನ್‌ಗಳ ಜೊತೆಯಾಟ ನೀಡಿ ತಂಡದ ಸ್ಕೋರ್‌ನ್ನು 211ಕ್ಕೆ ಏರಿಸಿದರು. ತಂಡದ ಸಹ ಆಟಗಾರರು ವಿಫಲರಾದರು. ಮುಂಬೈ ತಂಡದ ಉತ್ತಮ ಫೀಲ್ಡಿಂಗ್‌ನಿಂದಾಗಿ ಇನಿಂಗ್ಸ್ ಆರಂಭಿಸಿದ ಅನುಜ್ ರಾವತ್(0) ಮತ್ತು ಶಿಖರ್ ಧವನ್(0) ಖಾತೆ ತೆರೆಯದೆನಿರ್ಗಮಿಸಿದ್ದರು. ಬಳಿಕ ಧವಳ್ ಕುಲಕರ್ಣಿ (35ಕ್ಕೆ 3) ಮತ್ತು ಶಮ್ಸ್ ಮುಲಾನಿ(33ಕ್ಕೆ 2) ದಾಳಿಗೆ ಸಿಲುಕಿ ದಿಲ್ಲಿ ಸಂಕಷ್ಟಕ್ಕೆ ಸಿಲುಕಿತ್ತು. ಮೂವರು ಆಟಗಾರರು ಸೊನ್ನೆ ಸುತ್ತಿದರು. ನಿತೀಶ್ ರಾಣಾ (2), ಕೆ.ಶರ್ಮಾ(5), ಲಲಿತ್ ಯಾದವ್(5) ವಿಫಲರಾದರು. ಬಳಿಕ ಹಿಮ್ಮತ್ ಸಿಂಗ್ ಮತ್ತು ಶಿವಾನಿಕ್ ತಂಡದ ಬ್ಯಾಟಿಂಗ್‌ನ್ನು ಮುನ್ನಡೆಸಿದರು.

► ಜಮ್ಮು ಮತ್ತು ಕಾಶ್ಮೀರ ವಿರುದ್ಧ ಸೌರಾಷ್ಟ್ರಕ್ಕೆ 3 ವಿಕೆಟ್‌ಗಳ ಜಯ

► ಸರ್ವಿಸಸ್ ವಿರುದ್ಧ ಬೆಂಗಾಲ್‌ಗೆ 70 ರನ್‌ಗಳ ಗೆಲುವು

► ಹರಿಯಾಣ ವಿರುದ್ಧ ಚಂಡಿಗಡಕ್ಕೆ 3 ವಿಕೆಟ್‌ಗಳ ಜಯ

► ಮಣಿಪುರ ವಿರುದ್ಧ ಅಸ್ಸಾಂಗೆ 10 ವಿಕೆಟ್‌ಗಳ ಜಯ.

► ಅರುಣಾಚಲಪ್ರದೇಶ-ಮಿರೊರಾಂ ಪಂದ್ಯ ಮಳೆಯಿಂದಾಗಿ ರದ್ದು

► ಸಿಕ್ಕಿಂ ವಿರುದ್ಧ ನಾಗಲ್ಯಾಂಡ್‌ಗೆ 98 ರನ್‌ಗಳ ಜಯ.

► ಮೇಘಾಲಯ ವಿರುದ್ಧ ಉತ್ತರಾಖಂಡಕ್ಕೆ 6 ವಿಕೆಟ್‌ಗಳ ಜಯ

► ಪುದುಚೇರಿ ವಿರುದ್ಧ ರಾಜಸ್ಥಾನ್ ತಂಡಕ್ಕೆ 6 ವಿಕೆಟ್‌ಗಳ ಜಯ

► ಹಿಮಾಚಲ ಪ್ರದೇಶ ವಿರುದ್ಧ ಮಹಾರಾಷ್ಟ್ರಕ್ಕೆ 59 ರನ್‌ಗಳ ಗೆಲುವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X