Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನ ಪ್ರತಿಯೊಂದು ಇಂಚು ಪವಿತ್ರ,...

ತಮಿಳುನಾಡಿನ ಪ್ರತಿಯೊಂದು ಇಂಚು ಪವಿತ್ರ, ನಮ್ಮ ಪಕ್ಷ ತಮಿಳು ಭಾಷೆಯ ಉತ್ಸಾಹವನ್ನು ಪ್ರತಿನಿಧಿಸುತ್ತದೆ: ತೇಜಸ್ವಿ ಸೂರ್ಯ

"ತಮಿಳು,ಕನ್ನಡ ಗೆಲ್ಲಬೇಕಾದರೆ ಹಿಂದುತ್ವ ಗೆಲ್ಲಬೇಕು"

ವಾರ್ತಾಭಾರತಿವಾರ್ತಾಭಾರತಿ22 Feb 2021 12:42 PM IST
share
ತಮಿಳುನಾಡಿನ ಪ್ರತಿಯೊಂದು ಇಂಚು ಪವಿತ್ರ, ನಮ್ಮ ಪಕ್ಷ ತಮಿಳು ಭಾಷೆಯ ಉತ್ಸಾಹವನ್ನು ಪ್ರತಿನಿಧಿಸುತ್ತದೆ: ತೇಜಸ್ವಿ ಸೂರ್ಯ

ದ್ರಾವಿಡ ಮುನ್ನೇಟ್ರ ಕಳಗಮ್ (ಡಿಎಂಕೆ) ಪಕ್ಷವನ್ನು "ಹಿಂದೂ ವಿರೋಧಿ" ಎಂದು ಕರೆದ ಬಿಜೆಪಿ ಯುವ ಮೋರ್ಚಾ ಮುಖ್ಯಸ್ಥ ತೇಜಸ್ವಿ ಸೂರ್ಯ ಭಾನುವಾರ ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಂ.ಕೆ.ಸ್ಟಾಲಿನ್ ಅವರ ಪಕ್ಷವನ್ನು ಸೋಲಿಸುವಂತೆ ಜನರನ್ನು ಆಗ್ರಹಿಸಿದ ಅವರು, "ತಮ್ಮ ಪಕ್ಷವು ತಮಿಳುನಾಡು ಮತ್ತು ತಮಿಳು ಭಾಷೆಯ ಉತ್ಸಾಹವನ್ನು ಪ್ರತಿನಿಧಿಸುತ್ತದೆ" ಎಂದು ಹೇಳಿದ್ದಾರೆ.

"ಡಿಎಂಕೆ ಪಕ್ಷವು ಕೆಟ್ಟ ವೈರಸ್ ಆಗಿದ್ದು, ಹಿಂದೂ ವಿರೋಧಿ  ಸಿದ್ಧಾಂತವನ್ನು ಪ್ರತಿನಿಧಿಸುತ್ತದೆ. ಪ್ರತಿಯೊಬ್ಬ ತಮಿಳನೂ ಹೆಮ್ಮೆಯ ಹಿಂದೂ. ಇದು ದೇಶದಲ್ಲಿ ಅತಿ ಹೆಚ್ಚು ದೇವಾಲಯಗಳನ್ನು ಹೊಂದಿರುವ ಪವಿತ್ರ ಭೂಮಿ. ತಮಿಳುನಾಡಿನ ಪ್ರತಿ ಇಂಚು ಪವಿತ್ರವಾಗಿದೆ, ಆದರೆ ಡಿಎಂಕೆ ಹಿಂದೂ ವಿರೋಧಿಯಾಗಿದೆ, ಆದ್ದರಿಂದ ನಾವು ಅದನ್ನು ಸೋಲಿಸಬೇಕು” ಎಂದು ತೇಜಸ್ವಿ ಸೂರ್ಯ ಇಲ್ಲಿ ನಡೆದ ಬಿಜೆವೈಎಂ ರಾಜ್ಯ ಸಮಾವೇಶದಲ್ಲಿ ಹೇಳಿದರು.

ತಮ್ಮ ಪಕ್ಷವು ತಮಿಳುನಾಡು ಮತ್ತು ತಮಿಳು ಭಾಷೆಯ ಉತ್ಸಾಹವನ್ನು ಪ್ರತಿನಿಧಿಸುತ್ತದೆ ಎಂದು ಬಿಜೆಪಿ ಸಂಸದ ಪ್ರತಿಪಾದಿಸಿದರು.

"ಭಾರತದ ಎಲ್ಲ ಪ್ರಾದೇಶಿಕ ಭಾಷೆಗಳನ್ನು ಗೌರವಿಸುವ ಮತ್ತು ಉತ್ತೇಜಿಸುವ ಏಕೈಕ ಪಕ್ಷವಾಗಿದೆ ಭಾರತೀಯ ಜನತಾ ಪಕ್ಷ. ತಮಿಳು ಬದುಕಬೇಕಾದರೆ ಹಿಂದುತ್ವ ಗೆಲ್ಲಬೇಕು. ಕನ್ನಡ ಗೆಲ್ಲಬೇಕಾದರೆ ಹಿಂದುತ್ವ ಗೆಲ್ಲಬೇಕು. ಬಿಜೆಪಿ ತಮಿಳುನಾಡು ಮತ್ತು ತಮಿಳು ಭಾಷೆಯ ಉತ್ಸಾಹವನ್ನು ಪ್ರತಿನಿಧಿಸುತ್ತದೆ," ಅವರು ಹೇಳಿದರು.

ಡಿಎಂಕೆಗೆ ಕುಟುಂಬ ಪಕ್ಷವಾಗಿದ್ದರೆ, ಬಿಜೆಪಿಗೆ ಪಕ್ಷವೇ ಒಂದು ಕುಟುಂಬವಾಗಿದೆ ಎಂದು ಹೇಳಿದರು.

"ಡಿಎಂಕೆ ಪಕ್ಷದ ಹಿಂದೂ ವಿರೋಧಿ ಸಿದ್ಧಾಂತವನ್ನು ಪ್ರಶ್ನಿಸಬೇಕು. ಅಧಿಕಾರದಲ್ಲಿದ್ದಾಗ ಅವರು ಹಿಂದೂ ಸಂಸ್ಥೆಗಳು ಮತ್ತು ನಂಬಿಕೆಗಳ ಮೇಲೆ ದಾಳಿ ಮಾಡುತ್ತಾರೆ, ಆದರೆ ಅಧಿಕಾರದಿಂದ ಹೊರಬಂದಾಗ ಹಿಂದೂ ಮತಗಳನ್ನು ಬಯಸುತ್ತಾರೆ. ಇದು ಮುಂದುವರಿಯುವುದಿಲ್ಲ" ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X