Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಗುರುನಾನಕ್‌ ಜನ್ಮಸ್ಥಳಕ್ಕೆ ಸಿಖ್ಖರ...

"ಗುರುನಾನಕ್‌ ಜನ್ಮಸ್ಥಳಕ್ಕೆ ಸಿಖ್ಖರ ಜಾಥಾ ತಡೆದ ಕೇಂದ್ರ ಸರಕಾರದ ಧೋರಣೆಯು ಬ್ರಿಟಿಷರಂತೆ ಇದೆ"

ಆಕ್ರೋಶ ವ್ಯಕ್ತಪಡಿಸಿದ ಸಿಖ್‌ ಧಾರ್ಮಿಕ ಮುಖಂಡರು

ವಾರ್ತಾಭಾರತಿವಾರ್ತಾಭಾರತಿ22 Feb 2021 4:09 PM IST
share
ಗುರುನಾನಕ್‌ ಜನ್ಮಸ್ಥಳಕ್ಕೆ ಸಿಖ್ಖರ ಜಾಥಾ ತಡೆದ ಕೇಂದ್ರ ಸರಕಾರದ ಧೋರಣೆಯು ಬ್ರಿಟಿಷರಂತೆ ಇದೆ

ಅಮೃತಸರ್: ಸಿಖರ ಪರಮೋಚ್ಛ ಧಾರ್ಮಿಕ ನಾಯಕ ಗುರು ನಾನಕ್ ದೇವ್ ಅವರ ಜನ್ಮ ಸ್ಥಳವಾದ ಗುರುದ್ವಾರ ಶ್ರೀ ನಾನ್ಕಾನ ಸಾಹಿಬ್ ಅನ್ನು ಮಹಂತರಿಂದ ಬಿಡುಗಡೆಗೊಳಿಸುವ ಸಂದರ್ಭ ನಡೆದಿದ್ದ ಹತ್ಯಾಕಾಂಡದ ನೂರನೇ ವರ್ಷದ ಸಂದರ್ಭ ಪಾಕಿಸ್ತಾನದಲ್ಲಿರುವ ಆ ಸ್ಥಳಕ್ಕೆ  ಸಿಖ್‌ ಧರ್ಮೀಯರ ಜಾಥಾ ತೆರಳುವುದನ್ನು ತಡೆದಿರುವ ಕೇಂದ್ರ ಸರಕಾರದ ಕ್ರಮವನ್ನು ಸಮುದಾಯ ಮುಂದಿನ ನೂರು ವರ್ಷಗಳ ತನಕ ನೆನಪಿನಲ್ಲಿಡಲಿದೆ ಎಂದು ಅಕಾಲ್ ತಖ್ತ್ ಜತ್ತೇದಾರ್ ಗ್ಯಾನಿ ಹರ್‍ಪ್ರೀತ್ ಸಿಂಗ್ ಹೇಳಿದ್ದಾರೆ. 

ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ ನೂರು ವರ್ಷಗಳ ಹಿಂದೆ ನಡೆದ ಈ ದುರಂತದ ಸ್ಮರಣಾರ್ಥ ರವಿವಾರ ಗುರುದಾಸ್‍ಪುರ್ ಜಿಲ್ಲೆಯ ಗೋಧಾರ್ಪುರ್ ಗ್ರಾಮದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ  ಸಿಂಗ್ ಕೂಡ ಭಾಗವಹಿಸಿದ್ದರು. ಇದೇ ಜಿಲ್ಲೆಯವರಾಗಿದ್ದ ಶಹೀದ್ ಭಾಯಿ ಲಚ್ಮನ್ ಸಿಂಗ್ ಧಾರೋವಾಲಿ ಅವರು ನೂರು ವರ್ಷಗಳ ಹಿಂದೆ ನಾನ್ಕನ ಸಾಹಿಬ್‍ಗೆ ತೆರಳಿದ್ದ ಸಿಖ್ಖರ ನೇತೃತ್ವ ವಹಿಸಿದ್ದರು.

ಆದರೆ ಈ ವರ್ಷ ಅಕಾಲ್‍ ತಖ್ತ್ ಜತ್ತೇದಾರ್ ಅವರ ನೇತೃತ್ವದಲ್ಲಿ ಸಿಖ್ ಸಮುದಾಯದ ಜನರು ನಾನ್ಕನ ಸಾಹಿಬ್‍ಗೆ ತೆರಳಲು ಬಯಸಿದ್ದರೂ ಗೃಹ ಸಚಿವರು ಕೊನೇ ಕ್ಷಣದಲ್ಲಿ ಅನುಮತಿ ನಿರಾಕರಿಸಿದ್ದ ನಂತರ ಪರ್ಯಾಯ  ಕಾರ್ಯಕ್ರಮ ಆಯೋಜಿಸಲಾಗಿತ್ತು. ನೂರು ವರ್ಷಗಳ ಹಿಂದೆ ನಡೆದಿದ್ದ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡಿದ್ದ 32 ಕುಟುಂಬಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು.

ಕೇಂದ್ರ ಸರಕಾರ ಸಿಖ್ಖರ ಕುರಿತು ತಳೆದಿರುವ ಧೋರಣೆಯನ್ನು ಟೀಕಿಸಿದ ಜತ್ತೇದಾರ್ ಗ್ಯಾನಿ ಹರ್‌ ಪ್ರೀತ್ ಸಿಂಗ್, ಸರಕಾರ ಅಲ್ಪಸಂಖ್ಯಾತರ ಕುರಿತ ತನ್ನ ಧೋರಣೆಯನ್ನು ಬದಲಾಯಿಸಬೇಕೆಂದು ಹೇಳಿದರು.

"ಈ ಬಾರಿ ಸರಕಾರ ನಮಗೆ ನಾನ್ಕನ ಸಾಹಿಬ್‍ಗೆ ತೆರಳಲು ಅನುಮತಿ ನಿರಾಕರಿಸಿ ಮತ್ತೆ ನಮಗೆ ಹಿಂದಿನ ನೋವನ್ನು ನೆನಪಿಸಿದೆ. ಈ ಸರಕಾರದ ಧೋರಣೆ ಬ್ರಿಟಿಷರ ಧೋರಣೆಯಂತೆಯೇ ಇದೆ. ಸಿಖ್ಖರು ರೈತರ ಆಂದೋಲನದಲ್ಲಿ  ಪೂರ್ಣಪ್ರಮಾಣದಲ್ಲಿ ಭಾಗಿಯಾಗಿರುವುದರಿಂದ ಸರಕಾರ ಅನುಮತಿ ನಿರಾಕರಿಸಿದೆ.  ನಾವು ಆಂದೋಲನದಿಂದ ಹಿಂದೆ ಸರಿಯುತ್ತೇವೆ ಎಂಬ ಭ್ರಮೆಯನ್ನು ಸರಕಾರ ಹೊಂದಿತ್ತು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X