Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಂಕಣಿ ಸಾಹಿತಿ ಹೆರೊಲ್ಪಿಯುಸ್ ನಿಧನ

ಕೊಂಕಣಿ ಸಾಹಿತಿ ಹೆರೊಲ್ಪಿಯುಸ್ ನಿಧನ

ವಾರ್ತಾಭಾರತಿವಾರ್ತಾಭಾರತಿ23 Feb 2021 1:05 PM IST
share
ಕೊಂಕಣಿ ಸಾಹಿತಿ ಹೆರೊಲ್ಪಿಯುಸ್ ನಿಧನ

ಮಂಗಳೂರು, ಫೆ.23: ಕೊಂಕಣಿಯ ಜನಪ್ರಿಯ ಸಾಹಿತಿ, ‘ಹೆರೊಲ್ಪಿಯುಸ್‌’ ಎಂದೇ ಚಿರಪರಿಚಿತರಾಗಿದ್ದ ಗ್ರೇಶನ್ ಪಿಯುಸ್ ಡಿಸಿಲ್ವಾ (67) ಫೆ.22ರಂದು ನಿಧನರಾಗಿದ್ದಾರೆ.

 1954ರಲ್ಲಿ ಮಂಗಳೂರಿನ ಕೊರ್ಡೆಲ್‌ನಲ್ಲಿ ಜನಿಸಿದ್ದ ಅವರ ಮೊದಲ ಸಣ್ಣಕಥೆ 1970ರಲ್ಲಿ ಝೆಲೊ ಮಾಸಿಕದಲ್ಲಿ ಪ್ರಕಟವಾಗಿತ್ತು. ಸಂತ ಅಲೋಸಿಯಸ್ ಕಾಲೇಜಿನಲ್ಲಿ ಬಿ.ಕಾಂ. ಓದುತ್ತಿದ್ದಾಗಲೇ ಅವರ ಸಾಹಿತ್ಯ ಪಯಣ ಆರಂಭವಾಗಿ, 10 ಕಾದಂಬರಿ, 170 ಸಣ್ಣ ಕಥೆ, 200ರಷ್ಟು ಕವಿತೆಗಳನ್ನು ರಚಿಸಿದ್ದಾರೆ. 300ರಷ್ಟು ಲೇಖನ ಮತ್ತು 1200 ಹಾಸ್ಯ ಲೇಖನಗಳನ್ನು ಬರೆದಿದ್ದಾರೆ.

  ಅವರು ಬರೆದ ಕಾದಂಬರಿಗಳ ಪೈಕಿ ದೋನ್ ಥೆಂಬೆ ದುಖಾಂ, ರಗತ್ ಅನಿ ಉದಕ್, ಏಕ್ ಅಧುರೆಂ ಪಿಂತುರ್, ಮ್ಹಜ್ಯಾ ಸಪ್ಣಾಚಿ ರಾಣಿ, ಸಿಸ್ಟರ್ ಶೋಭಾ, ಮೋಗ್ ಆನಿ ತ್ಯಾಗ್, ತುಂ ಮ್ಹಜೆಂಚ್ ಬಾ, ಲಗ್ನಾಚಿ ಪಯ್ಲಿ ರಾತ್, ಪುಸುನ್ ಘಾಲ್ಲೊ ಪೊಳೊಮತ್ತು ಶಿಮ್ಟಿ ಪಳೆ ವಾಂಕ್ಡಿ ಪ್ರಮುಖವಾಗಿವೆ. ಕೊಂಕಣಿಯಲ್ಲಿ 40 ವರ್ಷಗಳ ಸುದೀರ್ಘ ಸಾಹಿತ್ಯ ಸೇವೆಯನ್ನು ಅವರು ಸಲ್ಲಿಸಿದ್ದಾರೆ.

ಪದವಿ ಮುಗಿಸಿ ದಿಲ್ಲಿಯಲ್ಲಿ ಲೈಬ್ರೆರಿ ಸೈನ್ಸ್ ಶಿಕ್ಷಣ ಪಡೆದ ಅವರು ಕೇಂದ್ರೀಯ ಗುಪ್ತಚರ ದಳದಲ್ಲಿ ಉದ್ಯೋಗಕ್ಕೆ ಸೇರಿದರು. ಕರ್ತವ್ಯ ನಿಮಿತ್ತ ದಿಲ್ಲಿ, ಮಧ್ಯ ಪ್ರದೇಶ, ಗುಜರಾತ್, ಸಿಕ್ಕಿಂ, ಕರ್ನಾಟಕ, ಜಮ್ಮು ಕಾಶ್ಮೀರ ರಾಜ್ಯಗಳಲ್ಲಿ ಕಾರ್ಯ ನಿರ್ವಹಿಸಿರುವ ಹೆರೊಲ್ಪಿಯುಸ್, ವಿಶ್ವಸಂಸ್ಥೆಯ ಮಿಶನ್‌ನಡಿ ವಿದೇಶದಲ್ಲಿಯೂ ಕೆಲಸ ಮಾಡಿದ್ದಾರೆ. ಕಛ್ ಪ್ರದೇಶ ಮತ್ತು ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಅವರ ವಿಶೇಷ ಪರಿಗಣಿಸಿ ಎರಡು ಬಾರಿ ಭಾರತ ಸರಕಾರದಿಂದ ಪ್ರಶಸ್ತಿ ಲಭಿಸಿದೆ. ನಿವೃತ್ತಿಗೆ ಮುನ್ನ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಶನ್ ವಿಭಾಗದ ಅಧಿಕಾರಿಯಾಗಿದ್ದರು.

ಅವರ ಸಾಹಿತ್ಯ ಸೇವೆಗಾಗಿ ಗೋವಾ ಭಾಷಾ ಮಂಡಲ, ದಾಯ್ಜಿ ದುಬೈ, ಕೊಂಕಣಿ ಕುಟಮ್ ಬಹರೈನ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X