Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼನಕಲಿ ಸರ್ಟಿಫಿಕೇಟ್ʼ‌ ಮೂಲಕ ಔಷಧಿ...

ʼನಕಲಿ ಸರ್ಟಿಫಿಕೇಟ್ʼ‌ ಮೂಲಕ ಔಷಧಿ ತಯಾರಿಸುತ್ತಿರುವ ರಾಮ್‌ ದೇವ್‌ ನನ್ನು ಬಂಧಿಸಿ: ಸಾಮಾಜಿಕ ತಾಣದಾದ್ಯಂತ ಆಕ್ರೋಶ

ಕೊರೋನಕ್ಕೆ ಪತಂಜಲಿಯೇ ಔಷಧಿಯಾದರೆ ಲಸಿಕೆಗಾಗಿ ಕೋಟಿಗಟ್ಟಲೆ ಖರ್ಚು ಏಕೆಂದು ಪ್ರಶ್ನಿಸಿದ ನೆಟ್ಟಿಗರು

ವಾರ್ತಾಭಾರತಿವಾರ್ತಾಭಾರತಿ23 Feb 2021 1:20 PM IST
share
ʼನಕಲಿ ಸರ್ಟಿಫಿಕೇಟ್ʼ‌ ಮೂಲಕ ಔಷಧಿ ತಯಾರಿಸುತ್ತಿರುವ ರಾಮ್‌ ದೇವ್‌ ನನ್ನು ಬಂಧಿಸಿ: ಸಾಮಾಜಿಕ ತಾಣದಾದ್ಯಂತ ಆಕ್ರೋಶ

ಹೊಸದಿಲ್ಲಿ: ಕೊರೋನ ವೈರಸ್‌ ನ ಪ್ರಾರಂಭದ ಹಂತದಲ್ಲೇ ಬಾಬಾ ರಾಮ್‌ ದೇವ್‌ ಒಡೆತನದ ಪತಂಜಲಿ ಆಯುರ್ವೇದ ಸಂಸ್ತೆಯು ಔಷಧಿಯನ್ನು ಅವಿಷ್ಕರಿಸಿದ್ದಾಗಿ ಹೇಳಿಕೆ ನೀಡಿತ್ತು. ಆದರೆ ಅದನ್ನು ಅಧಿಕೃತಗೊಳಿಸಲು ಸಾಧ್ಯವಾಗಿರಲಿಲ್ಲ. ಇದೀಗ ಕೆಲ ದಿನಗಳ ಹಿಂದೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹಾಗೂ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ರವರು ʼಕೊರೊನಿಲ್‌ʼ ಅನ್ನು ಬಿಡುಗಡೆ ಮಾಡಿದ್ದರು.

ಈ ಸಂದರ್ಭದಲ್ಲಿ ʼಕೊರೊನಿಲ್‌ʼ ಕೊರೋನ ವೈರಸ್‌ ಗೆ ಪರಿಣಾಮಕಾರಿ ಆಗಿದ್ದು, ವಿಶ್ವ ಆರೋಗ್ಯ ಸಂಸ್ಥೆಯಿಂದ ಪ್ರಮಾಣಪತ್ರ ಪಡೆದುಕೊಂಡಿದೆ ಎಂದು ಬರೆದುಕೊಂಡಿದ್ದು ಮಾತ್ರವಲ್ಲದೇ ಸಾರ್ವಜನಿಕ ಘೋಷಣೆಯನ್ನೂ ಮಾಡಿದ್ದರು. ಬಳಿಕ ವಿಶ್ವ ಆರೋಗ್ಯ ಸಂಸ್ಥೆಯು ʼನಾವು ಯಾವುದೇ ಸಾಂಪ್ರದಾಯಿಕ ಔಷಧಿಗಳಿಗೆ ಪ್ರಮಾಣಪತ್ರ ನೀಡಿಲ್ಲ" ಎಂದು ಟ್ವೀಟ್‌ ಮಾಡಿತ್ತು.

ಈ ಪ್ರಕರಣದ ಬಳಿಕ ಇದೀಗ ಬಾಬಾ ರಾಮ್‌ ದೇವ್‌ ರನ್ನು ಬಂಧಿಸಬೇಕೆಂದು ಸಾಮಾಜಿಕ ತಾಣದಾದ್ಯಂತ ಕೂಗು ಕೇಳಿ ಬರುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಹೆಸರಿನಲ್ಲಿ ಜನರನ್ನು ಮಾತ್ರವಲ್ಲದೇ ಸರಕಾರವನ್ನೂ ವಂಚಿಸಿದಾತನ ಬಂಧನ ಏಕಿಲ್ಲ ಎಂದು ಸಾಮಾಜಿಕ ತಾಣದಲ್ಲಿ ಬಳಕೆದಾರರು ಪ್ರಶ್ನಿಸುತ್ತಿದ್ದಾರೆ.

"ರಾಮ್ ದೇವ್‌ ರ ಕೊರೊನಿಲ್‌, ಕೊರೊನಾ ವೈರಸ್‌ ಗೆ ಪರಿಹಾರ ಎಂದಾದರೆ 35,000ಕೋಟಿ ರೂ.ಯನ್ನು ಕೊರೋನ ಲಸಿಕೆಗೆ ವ್ಯಯಿಸುತ್ತಿರುವುದೇಕೆ? ಇದಕ್ಕೆ ಕೇವಲ ರಾಮ್‌ ದೇವ್‌ ಮಾತ್ರ ಹೊಣೆಯಲ್ಲ, ನಕಲಿ ಪ್ರಮಾಣ ಪತ್ರ ಹೊಂದಿರುವ ಔಷಧಿಯನ್ನು ಪ್ರಮೋಟ್‌ ಮಾಡಿದ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಕೂಡಾ ಉತ್ತರ ನೀಡಬೇಕು ಎಂದು ಬಳಕೆದಾರರು ಆಗ್ರಹಿಸಿದ್ದಾರೆ. ಸದ್ಯ ʼಅರೆಸ್ಟ್‌ ರಾಮ್‌ ದೇವ್‌ʼ ಹ್ಯಾಶ್‌ ಟ್ಯಾಗ್‌ ಟ್ವಿಟರ್‌ ನಲ್ಲಿ ಟ್ರೆಂಡಿಂಗ್‌ ಆಗಿದೆ. 

This picture itself is so problematic. @WHO has distanced itself from this medical manipulation. IMA has again objected. Ayush ministry is not saying anything about WHO approval. Even Health ministry is silent about @WHOSEARO rebuttal. #ArrestRamdev pic.twitter.com/37QbU7FOoC

— Surya shankar Choudhary (@RAMNIWASDEWAS) February 23, 2021

Why only ramdev. Every part of this lie should be arrested.#ArrestRamdev #ArrestRamdev pic.twitter.com/gvoxksjeEm

— Sukhinder Singh (@SukhinderSing20) February 23, 2021

In New India, Ramdev is Einstein and Raghuram Rajan is Urban Naxal

New India = Banana Republic#ArrestRamdev

— Srivatsa (@srivatsayb) February 22, 2021

Dear @DelhiPolice will you #ArrestRamdev for misguiding millions of people on the name of WHO certification? This is international fraud, Strictest action should be ensured.

— Surya Pratap Singh IAS Rtd. (@suryapsingh_IAS) February 22, 2021

Coronil:
“It has not reviewed orcertified the effectiveness of any traditional medicine for the treatment of COVID-19”- WHO
“Blatant lie”of certification for a “secret medicine”launched in the presence of HM
Is there a bigger price for living a lie?
Why shud not #ArrestRamdev ? pic.twitter.com/mEGNTNZ1aU

— BAJPAI,PANKAJ,IN (@pankajbajp16) February 22, 2021

Can you imagine if this has happened in a modern democracy? Two union ministers endorsing a unproven #COVIDー19 “drug” forcing @WHOSEARO to clarify that they haven’t approved such drug and IMA challenging the authenticity of the “drug” and despite all this no ban. #ArrestRamdev pic.twitter.com/cK2jXVdeEY

— Dilip Mandal (@Profdilipmandal) February 22, 2021

Two union minister are sitting in this program and they cant see it ?
Shame!!!!#ArrestRamdev pic.twitter.com/jZAdp0xgwF

— रवीश कुमार(Parody) (@ku34956771) February 22, 2021

Why only ramdev. Every part of this lie should be arrested.#ArrestRamdev pic.twitter.com/wQ4ImX95Re

— Gurinder Singh (@Gursikh81) February 23, 2021

#ArrestRamdev
Nobody can Arrest him..
He's gone pic.twitter.com/oAObdYqSjd

— f (@T_O_freeway) February 22, 2021

Ramdev in 2014
High prices is petrol because of corruption

Ramdev in 2021
High prices of petrol is for nation building#BJPFuelScam #ArrestRamdev pic.twitter.com/Q3d3V6Qu5K

— Chirag Sharma : चिराग शर्मा (@chiragsharmaiyc) February 22, 2021

ramdev after watching twitter #ArrestRamdev pic.twitter.com/h8oawMhbVn

— mohd sohel (@SohailMemer) February 22, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X