Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. "ಜೀವನದ ಅತ್ಯಂತ ಸುಂದರ ಉಡುಗೊರೆ": ತನ್ನ...

"ಜೀವನದ ಅತ್ಯಂತ ಸುಂದರ ಉಡುಗೊರೆ": ತನ್ನ ಪುತ್ರಿ, ಪತ್ನಿಯೊಂದಿಗಿನ ಚಿತ್ರ ಹಂಚಿಕೊಂಡ ಕ್ರಿಕೆಟಿಗ ನಟರಾಜನ್

ವಾರ್ತಾಭಾರತಿವಾರ್ತಾಭಾರತಿ23 Feb 2021 3:22 PM IST
share
ಜೀವನದ ಅತ್ಯಂತ ಸುಂದರ ಉಡುಗೊರೆ: ತನ್ನ ಪುತ್ರಿ, ಪತ್ನಿಯೊಂದಿಗಿನ ಚಿತ್ರ ಹಂಚಿಕೊಂಡ ಕ್ರಿಕೆಟಿಗ ನಟರಾಜನ್

ಹೊಸದಿಲ್ಲಿ: ಭಾರತದ ಫಾಸ್ಟ್ ಬೌಲರ್ ಟಿ ನಟರಾಜನ್ ಸೋಮವಾರ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಪುತ್ರಿ ನಾಲ್ಕು ತಿಂಗಳು ಪೂರೈಸಿದ ಸಂದರ್ಭದ ಫೋಟೋ ಒಂದನ್ನು ಪೋಸ್ಟ್ ಮಾಡಿ ʼನಮ್ಮ ಪುಟ್ಟ ದೇವತೆ ಹನ್ವಿಕಾʼ ಎಂದು ಬರೆದಿದ್ದಾರೆ.

ಚಿತ್ರದಲ್ಲಿ ನಟರಾಜನ್ ಅವರ ಪತ್ನಿ ಮಗುವನ್ನು ಎತ್ತಿಕೊಂಡಿದ್ದಾರೆ. "ನೀನು ನಮ್ಮ ಜೀವನದ ಅತ್ಯಂತ ಸುಂದರ ಉಡುಗೊರೆ.  ನಮ್ಮ ಜೀವನ ಇಷ್ಟೊಂದು ಖುಷಿಯಾಗಿರಲು ನೀನು ಕಾರಣ. ನಮ್ಮನ್ನು ನಿನ್ನ ಹೆತ್ತವರನ್ನಾಗಿ ಆರಿಸಿದ್ದಕ್ಕೆ ಥ್ಯಾಂಕ್ಯೂ ಲಡ್ಡೂ, ನಾವು ನಿಮ್ಮನ್ನು ಎಂದೆಂದಿಗೂ ಪ್ರೀತಿಸುತ್ತೇವೆ" ಎಂದು ಬರೆದಿದ್ದಾರೆ.

ಅತಿ ಸರಳವಾದ ಚಿತ್ರಕ್ಕೆ ನಟರಾಜನ್‌ ಅಭಿಮಾನಿಗಳು ಸೇರಿದಂತೆ ಹಲವರು ಹಾರೈಸಿದ್ದಾರೆ. 

ಟೀಮ್ ಇಂಡಿಯಾವನ್ನು ಮೊದಲ ಬಾರಿ ಪ್ರತಿನಿಧಿಸಲು  ಆಸ್ಟ್ರೇಲಿಯಾಗೆ ಬರಲು ಅವರಿಗೆ  ಆಹ್ವಾನ ಬಂದಿದ್ದರಿಂದ ನಟರಾಜನ್ ತಮ್ಮ ಪುತ್ರಿಯ ಜನನ ಸಮಯ ಭಾರತದಲ್ಲಿರಲಿಲ್ಲ. ಆರಂಭದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಕೇವಲ ಟಿ-20ಗೆ ಮಾತ್ರ ಆಯ್ಕೆಯಾಗಿದ್ದ ಅವರು ನಂತರ ತಂಡಕ್ಕೆ ಕಾಡಿದ ಗಾಯಾಳು ಸಮಸ್ಯೆಗಳಿಂದಾಗಿ ಏಕದಿನ ಪಂದ್ಯ ಮತ್ತು ಟೆಸ್ಟ್ ಪಂದ್ಯದಲ್ಲೂ ಆಡುವಂತಾಗಿತ್ತು.

ಐಪಿಎಲ್‍ನಲ್ಲಿ ಉತ್ತಮ ನಿರ್ವಹಣೆ ತೋರಿದ್ದ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಎರಡು ವಿಕೆಟ್ ಪಡೆದಿದ್ದರೆ ಟಿ20 ಪಂದ್ಯದಲ್ಲಿ ಮೂರು ವಿಕೆಟ್  ಪಡೆದಿದ್ದರು.

ಭಾರತ ತಂಡಕ್ಕೆ ಆಡಿದ ಚೊಚ್ಚಲ ಪಂದ್ಯದಲ್ಲಿ ಅವರು ಗಬ್ಬಾದಲ್ಲಿ ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್ ನಲ್ಲಿ ಮೂರು ವಿಕೆಟ್ ಕಿತ್ತು ಮಿಂಚಿದ್ದರು. ಕುಟುಂಬದೊಂದಿಗೆ ಸಮಯ ಕಳೆಯುವಂತಾಗಲು ಅವರಿಗೆ ಇಂಗ್ಲೆಂಡ್  ಟೆಸ್ಟ್ ಸರಣಿಯಿಂದ ವಿರಾಮ ನೀಡಲಾಗಿದೆ. ಆದರೆ ಮಾರ್ಚ್ 12ರಿಂದ ಆರಂಭಗೊಳ್ಳಲಿರುವ ಟಿ-20 ಸರಣಿಯಲ್ಲಿ ಅವರು ತಂಡಕ್ಕಾಗಿ ಆಡಲಿದ್ದಾರೆ.

Our little angel HanvikaYou are our life’s most beautiful https://t.co/SbBd57woyb are the reason why our life is so much happier.Thank you laddu for choosing us as ur parents.we love u always and forever #4monthold#daughtersarethebest #familyiseverything pic.twitter.com/nB98ehE5f9

— Natarajan (@Natarajan_91) February 22, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X