Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಾಲಿವುಡ್‌ ಅನ್ನು ʼನಕಲಿʼ ಎಂದ ಇಮ್ರಾನ್‌...

ಬಾಲಿವುಡ್‌ ಅನ್ನು ʼನಕಲಿʼ ಎಂದ ಇಮ್ರಾನ್‌ ಹಶ್ಮಿ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿರುವುದಕ್ಕೆ ನೀಡಿದ ಕಾರಣವೇನು?

ವಾರ್ತಾಭಾರತಿವಾರ್ತಾಭಾರತಿ23 Feb 2021 10:20 PM IST
share
ಬಾಲಿವುಡ್‌ ಅನ್ನು ʼನಕಲಿʼ ಎಂದ ಇಮ್ರಾನ್‌ ಹಶ್ಮಿ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿರುವುದಕ್ಕೆ ನೀಡಿದ ಕಾರಣವೇನು?

ಮುಂಬೈ: ಸುಮಾರು ಎರಡು ದಶಕಗಳಿಂದ ಬಾಲಿವುಡ್ ಚಿತ್ರರಂಗದ ಭಾಗವಾಗಿರುವ ನಟ ಇಮ್ರಾನ್ ಹಶ್ಮಿ ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಬಾಲಿವುಡ್‌ ಅನ್ನು ‘ನಕಲಿ’ ಎಂದು ಸಂಬೋಧಿಸಿದ್ದಾರೆ. ಬಾಲಿವುಡ್‌ ನ ಗ್ಲಾಮರಸ್‌ ಜೀವನ ಮತ್ತು ಪ್ರಚಾರದಿಂದ ತಾನು ದೂರ ಉಳಿದಿದ್ದೇಕೆ ಎನ್ನುವುದರ ಕುರಿತೂ ಅವರು ಹೇಳಿಕೆ ನೀಡಿದ್ದಾರೆ.

ಗ್ಲಾಮರ್‌ ಮತ್ತು ಪ್ರಚಾರದಿಂದ ದೂರ ಸರಿಯುವುದು ನನ್ನ ಕೆಲಸದ ಸಿದ್ಧಾಂತವಾಗಿದೆ ಎಂದ ಇಮ್ರಾನ್,‌ ಬಾಲಿವುಡ್‌ ನಲ್ಲಿ ಮುಖಸ್ತುತಿಗಾಗಿ ಮಾತನಾಡಿ ಬೆನ್ನ ಹಿಂದಿನಿಂದ ಚೂರಿ ಹಾಕುವ ಪ್ರಕ್ರಿಯೆ ಇದೆ ಹಾಗಾಗಿ ಬಾಲಿವುಡ್‌ ಫೇಕ್‌ (ನಕಲಿ) ಎಂದು ನಿಮಗೆ ಅನ್ನಿಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದರು.

ರೇಡಿಯೋ ನಿರೂಪಕ ಸಿದ್ಧಾರ್ಥ್ ಕಣ್ಣನ್ ರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಇಮ್ರಾನ್‌, “ಐಸಾ ತೋಹ್ ಹೈ (ಇದು ಸತ್ಯ). ಇದರ ಬಗ್ಗೆ ಎರಡು ಮಾತುಗಳಿಲ್ಲ. ಅದು ನಮ್ಮ ಉದ್ಯಮದ ಸತ್ಯ. ಆದರೆ ಕೇವಲ ಈ ಒಂದು ಕಾರಣದಿಂದ ಮಾತ್ರವಲ್ಲ. ವ್ಯಕ್ತಿಯ ವೈಯಕ್ತಿಕ ಜೀವನವು ಆತನ ವೃತ್ತಿಗಿಂತಲೂ ಹೆಚ್ಚಾಗಿರಬೇಕು ಎಂದು ನಾನು ಭಾವಿಸುತ್ತೇನೆ. ವೈಯಕ್ತಿಕ ಜೀವನಕ್ಕಾಗಿ ಹೆಚ್ಚು ಸಮಯ ಮೀಸಲಿಡಬೇಕು” ಎಂದು ಹೇಳಿಕೆ ನೀಡಿದ್ದಾರೆ.

ವರ್ಷಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿರುವ ಸ್ನೇಹಿತರ ಕಾರಣದಿಂದ ನಾನೀಗ ಬಾಲಿವುಡ್‌ ನಿಂದ ದೂರವಿದ್ದೇನೆ. ಅವರಿಗೂ ಚಿತ್ರೋದ್ಯಮದೊಂದಿಗೆ ಯಾವುದೇ ಸಂಬಂಧವಿಲ್ಲ. ನನ್ನ ಕುಟುಂಬವು ನನ್ನನ್ನು ಬೇರೂರುವಂತೆ ಮಾಡಿದೆ. ನಾನು ಹೆಚ್ಚಾಗಿ ನನ್ನ ಕುಟುಂಬಸ್ಥರ ಟೀಕೆಗಳನ್ನೇ ಸ್ವೀಕರಿಸುತ್ತೇನೆ. ಏಕೆಂದರೆ ಅದು ವಾಸ್ತವಿಕ ಶೈಲಿಯಲ್ಲಿರುತ್ತದೆ. ಸೆಟ್‌ನಲ್ಲಿ ಹೆಚ್ಚು ಸಮಯ ಕಳೆದ ನಂತರ ಚಿತ್ರರಂಗದಿಂದ ದೂರವಿರುವುದು ವಿವೇಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಇಮ್ರಾನ್‌ ಹೇಳಿಕೆ ನೀಡಿದ್ದಾರೆ.

ಸದ್ಯ, ಮಾರ್ಚ್ 19 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಸಂಜಯ್ ಗುಪ್ತಾ ನಿರ್ದೇಶನದ  ʼಮುಂಬೈ ಸಾಗಾʼ ಬಿಡುಗಡೆಗೆ ಇಮ್ರಾನ್ ಸಜ್ಜಾಗುತ್ತಿದ್ದಾರೆ. ಈ ಚಿತ್ರದಲ್ಲಿ ಜಾನ್ ಅಬ್ರಹಾಂ, ಕಾಜಲ್ ಅಗರ್ವಾಲ್, ಮಹೇಶ್ ಮಂಜ್ರೇಕರ್, ಸುನೀಲ್ ಶೆಟ್ಟಿ, ಪ್ರತೀಕ್ ಬಬ್ಬರ್, ರೋಹಿತ್ ರಾಯ್, ಗುಲ್ಶನ್ ಗ್ರೋವರ್ ಮತ್ತು ಅಮೋಲ್ ಗುಪ್ಟೆ ಪ್ರಮುಖ ಪಾತ್ರಗಳಲ್ಲಿ‌ ಕಾಣಿಸಿಕೊಳ್ಳಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X