Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ ಕಾಲುವೆಯ ದುರವಸ್ಥೆಯನ್ನು...

ರಾಜ ಕಾಲುವೆಯ ದುರವಸ್ಥೆಯನ್ನು ಸರಿಪಡಿಸಲು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Feb 2021 11:49 PM IST
share

ಮಂಗಳೂರು : ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿರುವ ಪಾಂಡೇಶ್ವರ ಬಳಿಯ  K.2  ಅಪಾರ್ಟ್ಮೆಂಟ್ ಹಿಂದೆ ಹರಿಯುವ ರಾಜಾ ಕಾಲುವೆ ಎಂಬ ಹೆಸರಿನ ತೋಡಿನಲ್ಲಿ ಒಳಚರಂಡಿಯ ತ್ಯಾಜ್ಯ ನೀರು ಸೇರಿ ಹೊರ ಚರಂಡಿಯಾಗಿ ಹರಿಯುವ ಕಾರಣ, ಇದರ ದುರ್ನಾತದಿಂದಾಗಿ ಪರಿಸರ ನಿವಾಸಿಗಳ ಬದುಕು ಅಸಹನೀಯವಾಗಿದ್ದು ಇದರ ಬಗ್ಗೆ ಮಹಾನಗರ ಪಾಲಿಕೆಯವರು ತಕ್ಷಣ ಗಮನಹರಿಸಿ ಕನಿಷ್ಠಪಕ್ಷ ಇಲ್ಲಿ ಬರುವ ಒಳಚರಂಡಿಯ ನೀರನ್ನು ತಡೆಗಟ್ಟುವ ನಿಟ್ಟಿನಲ್ಲಿಯಾದರೂ ಕಾರ್ಯಪ್ರವೃತ್ತರಾಗಬೇಕಾಗಿದೆಯೆಂದು, ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ  ದ.ಕ. ಜಿಲ್ಲಾ ಕಾರ್ಯದರ್ಶಿ ಎಮ್. ಎಸ್. ಮುತ್ತಲಿಬ್ ಪ್ರಕಟಣೆಯಲ್ಲಿ ತಿಳಿಸಿರುವರು.

ಇಲ್ಲಿರುವ ಇಷ್ಟೊಂದು ಸಮಸ್ಯೆಯು ಹಳೆಯದಾಗಿದ್ದು, ಇದನ್ನು ಇಲ್ಲಿನ ಜನಗಳು ಬಹಳ ಕಾಲದಿಂದ ಸಹಿಸುತ್ತಲೇ ಬಂದಿರುವರು, ಅದಕ್ಕಾಗಿ ಜನ ಪ್ರತಿನಿಧಿಗಳಲ್ಲಿ ಕೆಲವು ಬಾರಿ ಅಹವಾಲು ಮಂಡಿಸಿರುವೆವು, ಆದರೆ  ಇದುವರೆಗೆ ಇದರ ಸಮರ್ಪಕ ನಿರ್ವಾಹಣೆಯ ವಿಷಯದಲ್ಲಿ ಅವರಿಂದ ಯಾವುದೇ ರೀತಿಯ  ಪ್ರಾಮಾಣಿಕ ಪ್ರಯತ್ನವಾಗಿಲ್ಲ   ಕಾಲುವೆಯನ್ನು ಮುಚ್ಚುವ ಅಥವಾ ಕಿರಿದಾಗಿಸುವ ಕುರಿತಂತೆ ಕೇಳಿಕೊಂಡರೆ ಅದು ರಾಜಾ ಕಾಲುವೆಯಿದ್ದು ಹಾಗೆ ಮಾಡಲಾಗದೆನ್ನುವವರು ಹಾಗಿದ್ದರೆ ಇದರಲ್ಲಿ ಅಂತಹ ಪ್ರತ್ಯೇಕ ವಿಶೇಷತೆಯೇನಾದರೂ ಇದ್ದಲ್ಲಿ ಅದಕ್ಕೆ ಹೊಲಸು ನೀರನ್ನು ಬಿಡುವುದು ಎಷ್ಟು ಸರಿಯೆಂದವರು ಪ್ರಶ್ನಿಸಿದರು.

ಇದೀಗ ಇಲ್ಲಿ ಮಳೆಗಾಲದ ಸಮಯದಲ್ಲಿ ಮಾತ್ರವಲ್ಲದೆ ವರ್ಷದ ಎಲ್ಲಾ ದಿನಗಳಲ್ಲಿಯೂ ಕೊಳಚೆನೀರು ಹರಿಯುತ್ತಿದೆ. ಸದ್ಯ ಆದರ ಎರಡೂ ಬದಿಯಲ್ಲಿನ ಗೋಡೆಯ ದುರಸ್ತಿಯನ್ನು ಕೈಗೊಳ್ಳುವಲ್ಲಿ ಸನ್ಮಾನ್ಯ ಮೇಯರ್ ದಿವಾಕರ್ ಪಾಂಡೇಶ್ವರ ರವರು ಮುಂದಾಗಿರುವುದು ಸ್ವಾಗತಾರ್ಹವಾಗಿದೆ, ಆದರೆ, ಅದರಲ್ಲಿ ಸೇರುವ ಡ್ರೈ ನೇಜ್ ತಡೆಗಟ್ಟದೆ ಮಾಡುವ ಇತರ ಯಾವುದೇ ಕೆಲಸಗಳು ಪರಿಸರವಾಸಿಗಳಿಗೆ ನೆಮ್ಮದಿಯ ಉಸಿರು ಬಿಡುವ ಸಮಸ್ಯೆಯನ್ನು ಪರಿಹರಿಸಲಾಗದೆ ಹಾಗೆಯೇ ಉಳಿಯುವುದೆಂಬುವುದು ವಿಷಾದಕರವಾಗಿದೆಯೆಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X