Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಟ್ಟೆಕಲ್ ಜಲಾಲಿಯ್ಯಾ ವಾರ್ಷಿಕ, ಬುರ್ದಾ...

ಚಟ್ಟೆಕಲ್ ಜಲಾಲಿಯ್ಯಾ ವಾರ್ಷಿಕ, ಬುರ್ದಾ ಮಜ್ಲಿಸ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ25 Feb 2021 11:59 AM IST
share
ಚಟ್ಟೆಕಲ್ ಜಲಾಲಿಯ್ಯಾ ವಾರ್ಷಿಕ, ಬುರ್ದಾ ಮಜ್ಲಿಸ್ ಕಾರ್ಯಕ್ರಮ

ಬಿ.ಸಿ.ರೋಡ್ : ಪೆ. 25, ಸಜೀಪ ಚಟ್ಟೆಕಲ್ ಜಲಾಲಿಯಾ ಜುಮ್ಮಾ ಮಸೀದಿಯ ವಠಾರದಲ್ಲಿ  ಮಾ.4,5,6  ನಡೆಯಲಿರುವ 9 ನೇ ವರ್ಷದ ಜಲಾಲಿಯ್ಯಾ ವಾರ್ಷಿಕ ಹಾಗೂ ಬುರ್ದಾ ಮಜ್ಲೀಸ್ ಧಾರ್ಮಿಕ ಕಾರ್ಯಕ್ರಮದ ಪೂರ್ವಭಾವಿ ಸಭೆ ಸೆಯ್ಯದ್ ಮುಸ್ತಾಖು ರಹ್ಮಾನ್ ತಂಙಳ್ ನೇತ್ರತ್ವದಲ್ಲಿ ಇತ್ತೀಚೆಗೆ ನಡೆಯಿತು.

ಇದೇ ವೇಳೆ ಕಾರ್ಯಕ್ರಮದ ಸ್ವಾಗತ ಸಮಿತಿಯನ್ನು ರಚಿಲಾಗಿದ್ದು ಗೌರವಾಧ್ಯಕ್ಷರಾಗಿ ಸಯ್ಯಿದ್ ಮುಸ್ತಾಖುರಹ್ಮಾನ್ ತಂಙಳ್ ಚಟ್ಟೆಕಲ್, ಅಧ್ಯಕ್ಷರಾಗಿ  ಕರೀಂ ಬೊಳ್ಳಾಯಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಟಿ.ಕೆ. ಸಹದಿ ಕಯ್ಯೂರು, ಅಬ್ಬಾಸ್ ಹಾಜಿ ಕುಕ್ಕಾಜೆ, ಅಬ್ದುಲ್ ಅಝೀಝ್ ಕಾಪಿಕಾಡ್, ಕನ್ವೀನರ್‍ ಝೂಬೈರ್ ಕೊಳಕೆ, ಉಪ ಕನ್ವೀನರ್ ಹನೀಫ್ ಮುಸ್ಲಿಯಾರ್ ವಲವೂರು ಆವರನ್ನು ನೇಮಿಸಲಾಯಿತು.

ಪ್ರಚಾರ ಸಮಿತಿಯ ಸದಸ್ಯರುಗಳಾಗಿ ಸಫ್ವಾನ್ ಕಾಪಿಕ್ಕಾಡ್, ರಫೀಕ್ ಮದನಿ, ಹಂಝ ಪಾಳಿಲಿ ಬಾಳೆಪುಣಿ, ಇರ್ಷಾದ್, ನೌಪಾಲ್ ನಾಡಾಜೆ, ಸಿರಾಜ್ ಕೊಳಕೆ, ಅನ್ಸಾರ್, ಸಲಾಂ ಕಾರಾಜೆ,  ಜಬ್ಬಾರ್, ಸಿದ್ದೀಕ್ ಕುಕ್ಕಾಜೆ, ಮೌಸೂಪ್ ರಂಗೇಲು, ಮಜೀದ್ ಸಖಾಪಿ ಮೆಲ್ಕಾರ್, ರಝಾಕ್ ಸಖಾಪಫಿ ತೆಕ್ಕಾರ್ ಉಪ್ಪಿನಂಗಡಿ, ಟಿ.ಕೆ. ಸಹದಿ  ಮಂಚಿ ಕಯ್ಯೂರು, ಅಬ್ದುಲ್ ರಹಿಮಾನ್ ಸಖಾಪಿ ಮುಡಿಪು ರಪೀಕ್ ಕುಕ್ಕಿಲ ಬೊಳ್ಳಾಯಿ ಅವರನ್ನು ಆಯ್ಕೆ ಮಾಡಲಾಗಿದೆ.

ಚಟ್ಟೆಕಲ್ ಜುಮ್ಮಾ ಮಸೀದಿಯಲ್ಲಿ ಜಲಾಲಿಯಾ ವಾರ್ಷಿಕ ಹಾಗೂ ಬುರ್ದಾ ಮಜ್ಲಿಸ್ 3 ದಿನಗಳ ಕಾಲ ನಡೆಯಲಿದ್ದು, ಮಾರ್ಚ್ 4 ರಂದು ಶಿವಮೊಗ್ಗ ತಂಙಳ್ ದು:ಹಾ ನೆರವೇರಿಸಲಿದ್ದು ಸ್ವಾದಿಖಲಿ ಫಾಳಿಲಿ ಗೂಡಗಲ್ಲೂರು ಬುರ್ದಾ ಮಜ್ಲಿಸ್ ನೇತೃತ್ವ ವಹಿಸುವರು.

ಮಾರ್ಚ್ 5 ರಂದು ಜಿಸ್ತಿಯಾ ಖುತಿಬಿಯ್ಯತ್ ನೇತೃತ್ವವನ್ನು  ನಾಸಿಫ್ ಕ್ಯಾಲಿಕಟ್ ವಹಿಸಲಿದ್ದು, ಮಾರ್ಚ್.6 ರಂದು ಜಲಾಲಿಯ್ಯ ರಾತೀಬ್ ನೇತೃತ್ವ  ಮುಹಮ್ಮದಲಿ ಮದನಿ ಕಲ್ಚರಸಯ್ಯಿದ್ ಮುಸ್ತಾಖು ರಹಮಾನ್ ತಂಙಳ್ ಕೋಯಿಕ್ಕೊಡ್  ವಹಿಸುವರು.  ಡಾ. ಫಾರೂಕ್ ನಈಮಿ ಕೊಲ್ಲಂ ಮುಖ್ಯ ಬಾಷಣಗೈಯುವರು.

ಧಾರ್ಮಿಕ ಮತಪಂಡಿತರು, ಸಾಮಾಜಿಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಲಾಲಿಯ್ಯ ಜುಮ್ಮಾ ಮಸೀದಿ ಚಟ್ಟೆಕಲ್ ಇದರ ಆಡಳಿತ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X