Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಕೋಟ್ಪಾ ಕಾಯ್ದೆಗೆ ತಿದ್ದುಪಡಿ...

ಮಂಗಳೂರು : ಕೋಟ್ಪಾ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಬೀಡಿ ಕಾರ್ಮಿಕರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 Feb 2021 1:16 PM IST
share
ಮಂಗಳೂರು : ಕೋಟ್ಪಾ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಬೀಡಿ ಕಾರ್ಮಿಕರ ಪ್ರತಿಭಟನೆ

ಮಂಗಳೂರು : ಕೋಟ್ಪಾಕಾಯ್ದೆಗೆ ತಿದ್ದುಪಡಿ ತರುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಬೀಡಿ ಕಾರ್ಮಿಕರು ಮತ್ತು ಗುತ್ತಿಗೆದಾರರು ಗುರುವಾರ ಮಂಗಳೂರು ಮಿನಿ ವಿಧಾನ ಸೌಧದ ಮುಂದೆ ಪ್ರತಿಭಟನೆ ನಡೆಸಿದರು. ಅದಕ್ಕೂ ಮೊದಲು ಹಂಪನಕಟ್ಟೆ ವೃತ್ತದಿಂದ ರ್ಯಾಲಿ ನಡೆಸಿದರು.

ದ.ಕ.ಜಿಲ್ಲೆಯ ವಿವಿಧ ಬೀಡಿ ಕಾರ್ಮಿಕ ಮತ್ತು ಗುತ್ತಿಗೆದಾರರ ಸಂಘಟನೆಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬೀಡಿ ಕಾರ್ಮಿಕರು ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಿದರು. ಅಲ್ಲದೆ ಬೀಡಿ ಸೇದುವವರಿಗೆ 2 ಸಾವಿರ ರೂ. ದಂಡ ಹಾಕುವುದು ಯಾವ ನ್ಯಾಯ? ಬೀಡಿ ಮಾರಾಟ ಮಾಡಲು ಪರವಾನಗಿ ಕಡ್ಡಾಯಗೊಳಿಸಿದ್ದು ಯಾಕೆ ? ಬೀಡಿ ಸೇದುವವರ ಪ್ರಾಯವನ್ನು 18ರಿಂದ 21ಕ್ಕೇರಿಸಿದ್ದು ಯಾಕೆ ಎಂದು ಪ್ರಶ್ನಿಸಿದರು.

ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಸೃಷ್ಟಿಸದೆ ಇದೀಗ ಕೋಟ್ಪಾಕಾಯ್ದೆಗೆ ಮತ್ತಷ್ಟು ತಿದ್ದುಪಡಿಗಳ ಮೂಲಕ ಕಾರ್ಮಿಕರನ್ನು ಬೀದಿ ಪಾಲು ಮಾಡಲು ಕೇಂದ್ರ ಹಾಗೂ ರಾಜ್ಯ ಸರಕಾರ ಮುಂದಾಗಿರುವ ಬಗ್ಗೆ ಆಕ್ಷೇಪಿಸಿದರು. 2003ರಲ್ಲಿ ಕೇಂದ್ರ ಸರಕಾರ ಜಾರಿಗೆ ತಂದ ಕೋಟ್ಪಾಕಾಯ್ದೆಯಿಂದ ಸಿಗರೇಟು ಮತ್ತು ತಂಬಾಕು ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ಸಂಬಂಧಿಸಿ ಹಲವಾರು ರೀತಿಯ ನಿಯಂತ್ರಣ ಮಾಡಿರುವುದರಿಂದ ಬೀಡಿ ಕಾರ್ಮಿಕರ ಮೇಲೆ ಭಾರೀ ಪರಿಣಾಮ ಬಿದ್ದಿದೆ. ವಾರದಲ್ಲಿ ಕೇವಲ ಎರಡು ಕೆಲಸ ಪಡೆಯುತ್ತಿರುವ ಬೀಡಿ ಕಾರ್ಮಿಕರ ಸಂಕಷ್ಟವನ್ನೇ ಕೇಳುವವರು ಇಲ್ಲದಾಗಿದೆ. ಇದೀಗ ಕಾಯ್ದೆಗೆ ಹೊಸ ತಿದ್ದುಪಡಿಯ ಪ್ರಕಾರ ಮತ್ತಷ್ಟು ನಿಯಂತ್ರಣಗಳನ್ನು ಅನುಷ್ಠಾನಗೊಳಿಸುವುದರಿಂದ ಇದರ ಭೀಕರ ಪರಿಣಾಮವನ್ನು ಬೀಡಿ ಕಾರ್ಮಿಕರು ಎದುರಿಸಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಜೆ. ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಚ್‌ಎಂಎಸ್ ಅಧ್ಯಕ್ಷ ಮುಹಮ್ಮದ್ ರಫಿ, ಗೌರವಾಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಹರೀಶ್ ಕೆ.ಎಸ್., ಎಐಟಿಯುಸಿ ಕಾರ್ಯದರ್ಶಿ ಸೀತಾರಾಮ ಬೇರಿಂಜ, ಕೋಶಾಧಿಕಾರಿ ಶೇಖರ ಬಿ., ಬಿಎಂಎಸ್ ಮುಖಂಡ ಸಿ.ವಿ. ಲೋಕೇಶ್, ಗುತ್ತಿಗೆದಾರರ ಸಂಘದ ಮುಖಂಡರಾದ ದೀಪಕ್ ನಾಯ್ಕಿ ಪಾಲ್ಗೊಂಡಿದ್ದರು. ಸಿಐಟಿಯು ಅಧ್ಯಕ್ಷ ವಸಂತ ಆಚಾರಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X