Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಥಳೀಯ ಪ್ಯಾಸೆಂಜರ್ ರೈಲುಗಳ ಪ್ರಯಾಣ ದರ...

ಸ್ಥಳೀಯ ಪ್ಯಾಸೆಂಜರ್ ರೈಲುಗಳ ಪ್ರಯಾಣ ದರ ಹೆಚ್ಚಿಸಿದ ರೈಲ್ವೆ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ25 Feb 2021 7:17 PM IST
share
ಸ್ಥಳೀಯ ಪ್ಯಾಸೆಂಜರ್ ರೈಲುಗಳ ಪ್ರಯಾಣ ದರ ಹೆಚ್ಚಿಸಿದ ರೈಲ್ವೆ ಸಚಿವಾಲಯ

ಹೊಸದಿಲ್ಲಿ: ಕೋವಿಡ್-19 ಎರಡನೇ ಅಲೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ಇನ್ನೂ ನಮ್ಮ ಸುತ್ತಮುತ್ತಲು ಇರುವ ಕಾರಣ ಅನಗತ್ಯ ಪ್ರಯಾಣವನ್ನು ತಡೆಯಲು ಅಲ್ಪ ದೂರದ ಸ್ಥಳೀಯ ರೈಲುಗಳ ದರವನ್ನು ಸ್ವಲ್ಪ  ಹೆಚ್ಚಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಬುಧವಾರ ತಿಳಿಸಿದೆ.

ರೈಲು ದರ ಏರಿಕೆಯು ಉಪ ನಗರ ರೈಲುಗಳಿಗೆ ಅನ್ವಯಿಸುವುದಿಲ್ಲ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.

ಲಾಕ್‍ ಡೌನ್ ಸಡಿಲಿಕೆಯಾದ ಬಳಿಕ ರೈಲ್ವೆಸ್ ವಿಶೇಷ ರೈಲುಗಳನ್ನು ಮಾತ್ರ ಓಡಿಸುತ್ತಿದೆ. ದೂರ ಅಂತರಕ್ಕೆ ವಿಶೇಷ ರೈಲುಗಳನ್ನು ಆರಂಭಿಸಿದ್ದ ರೈಲ್ವೆಸ್ ಈಗ ಅಲ್ಪ ದೂರದ ಪ್ರಯಾಣಿಕರ ರೈಲುಗಳನ್ನು ಸಹ ವಿಶೇಷ ರೈಲುಗಳಾಗಿ ಓಡಿಸುತ್ತಿದೆ.

ಕೋವಿಡ್ -19 ದೃಷ್ಟಿಯಿಂದ ವಿಶೇಷ ನಿಬಂಧನೆಯಂತೆ ಅಲ್ಪ ದೂರ ಚಲಿಸುವ ಪ್ರಯಾಣಿಕರ ರೈಲುಗಳ  ದರಗಳನ್ನು ಕಾಯ್ದಿರಿಸದ ಮೇಲ್/ಎಕ್ಸ್ ಪ್ರೆಸ್ ರೈಲುಗಳ ಟಿಕೆಟ್ ಗಳ ಬೆಲೆಗಳಿಗೆ  ಸಮನಾಗಿ ನಿಗದಿಪಡಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

ಜನರನ್ನು ಅನಗತ್ಯ ಪ್ರಯಾಣದಿಂದ ದೂರ ಇರಿಸಲು ಪ್ರಯಾಣಿಕರ ಹಾಗೂ ಇತರ ಕಡಿಮೆ ಅಂತರದ ರೈಲುಗಳ ದರವನ್ನು ಸ್ವಲ್ಪ ಹೆಚ್ಚಿಸಲಾಗಿದೆ ಎಂದು ತಿಳಿಸಲು ರೈಲ್ವೇಸ್ ಬಯಸುತ್ತದೆ. ಕೋವಿಡ್ ಹಾವಳಿ ಇನ್ನೂ ನಮ್ಮ ಸುತ್ತಮುತ್ತಲಿದೆ. ರೈಲಿನಲ್ಲಿ ಜನ ಸಂದಣಿಯನ್ನುತಡೆಗಟ್ಟಲು ಹಾಗೂ ಕೋವಿಡ್ ಹರಡುವುದನ್ನು ನಿಲ್ಲಿಸಲು ರೈಲ್ವೆ ಸ್ವಲ್ಪ ಮಟ್ಟಿನ ದರವನ್ನು ಹೆಚ್ಚಿಸುತ್ತಿದೆ ಎಂದು ರೈಲ್ವೆ ಸಚಿವಾಲಯ ಹೇಳಿಕೆಯೊಂದರಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X