Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಜೂರು ಉರೂಸ್ ಪ್ರಯುಕ್ತ ಜನಪ್ರತಿನಿಧಿ...

ಕಾಜೂರು ಉರೂಸ್ ಪ್ರಯುಕ್ತ ಜನಪ್ರತಿನಿಧಿ ಸಂಗಮ‌: ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ25 Feb 2021 8:45 PM IST
share
ಕಾಜೂರು ಉರೂಸ್ ಪ್ರಯುಕ್ತ ಜನಪ್ರತಿನಿಧಿ ಸಂಗಮ‌: ಸಾಧಕರಿಗೆ ಸನ್ಮಾನ

ಬೆಳ್ತಂಗಡಿ : ಕಾಜೂರು ಉರೂಸ್ ಪ್ರಯುಕ್ತ ಬುಧವಾರ ಕಾಜೂರಿನಲ್ಲಿ  ಸ್ಥಳೀಯ ಮಟ್ಟದ ಎಲ್ಲಾ ಜನಪ್ರತಿನಿಧಿಗಳ ಸೌಹಾರ್ದ ಸಂಗಮ ಮತ್ತು ಸಾರ್ಥಕ ಸೇವೆ ಗೈದವರಿಗೆ ಸನ್ಮಾನ ಸಮಾರಂಭ  ನಡೆಯಿತು.

ಅಧ್ಯಕ್ಷತೆಯನ್ನು‌ ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ವಹಿಸಿದ್ದು, ಕ್ಷೇತ್ರಕ್ಕೆ ವಿಶೇಷ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜ ಅವರು ನಮಗೆ ಸಹಕಾರ ನೀಡಿದ್ದಾರೆ. ನಮ್ಮ ಆಸುಪಾಸಿನ ಎಲ್ಲ ಪಂಚಾಯತ್ ಸದಸ್ಯರು ಗಳೂ ಇಲ್ಲಿಗೆ ಬರುವ ಯಾತ್ರಾರ್ಥಿಗಳಿಗೆ ಬೇಕಾದ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ನಮ್ಮ ಜೊತೆ ಸಹಕರಿಸಬೇಕು ಎಂದರು.

ಸಮಾರಂಭದ ಉದ್ಘಾಟನೆ ನೆರವೇರಿಸಿದ ಪತ್ರಕರ್ತ ಅಶ್ರಫ್ ಆಲಿಕುಂಞಿ ಮಾತನಾಡಿ,  ಧಾರ್ಮಿಕ‌ ಕ್ಷೇತ್ರಗಳು ಶಾಶ್ವತ ತಾಣಗಳು.‌ ಇಲ್ಲಿಂದ ಸೌಹಾರ್ದತೆಯ ಸಂದೇಶ ರವಾನೆಯಾದರೆ ಅದು ಪರಿಣಾಮಕಾರಿಯಾಗಿರುತ್ತದೆ ಎಂದರು. ಸಭೆಯಲ್ಲಿ ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಮತ್ತು ಇಂದಬೆಟ್ಟು ಗ್ರಾ.ಪಂ ಮಟ್ಟದ ಎಲ್ಲಾ ಸದಸ್ಯರುಗಳಿಗೆ  ಗೌರವಾರ್ಪಣೆ ಸಲ್ಲಿಸಲಾಯಿತು.

ಗೌರವ ಸ್ವೀಕರಿಸಿ ಇಂದಬೆಟ್ಟು ಗ್ರಾ.ಪಂ ಅಧ್ಯಕ್ಷ ಆನಂದ ಹಡೀಲು, ಕಡಿರುದ್ಯಾವರ ಗ್ರಾ.ಪಂ ಅಧ್ಯಕ್ಷ ಅಶೋಕ್ ಕುಮಾರ್, ಮಿತ್ತಬಾಗಿಲು ಗ್ರಾ.ಪಂ ಅಧ್ಯಕ್ಷೆ ಲತಾ,‌ ಉಪಾಧ್ಯಕ್ಷ ವಿನಯಚಂದ್ರ ಸೇನೆರೊಟ್ಟು, ಮಾಜಿ ಅಧ್ಯಕ್ಷ  ಪಾಟಾಳಿ ಮಾತನಾಡಿದರು.
ವೇದಿಕೆಯಲ್ಲಿ ಮಲವಂತಿಗೆ ಗ್ರಾ.ಪಂ ಅಧ್ಯಕ್ಷೆ ಅನಿತಾ, ಉಪಾಧ್ಯಕ್ಷೆ ಡಿ ದಿನೇಶ್ ಗೌಡ, ತುಂಗಪ್ಪ ಪೂಜಾರಿ ಕಾಜೂರು, ಮೊದಲಾದವರು ಉಪಸ್ಥಿತರಿದ್ದರು.

ಸನ್ಮಾನ

ಪೊಲೀಸ್‌ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗಾಗಿ ಮುಖ್ಯಮಂತ್ರಿ ಚಿನ್ನದ ಪದಕ‌ ಪಡೆದ ಹೆಡ್‌ ಕಾನ್ಸ್‌ಟೇಬಲ್ ವೆಂಕಟೇಶ್ ನಾಯ್ಕ, ಇತ್ತೀಚೆಗೆ ಸೇನೆಯಿಂದ ನಿವೃತ್ತರಾದ ಯತೀಂದ್ರ ಹೆಚ್.ಜಿ ಕಡಿರುದ್ಯಾವರ, ಮೆಸ್ಕಾಂ ಇಲಾಖೆಯ ಪವರ್‌ಮೇನ್  ರಮೇಶ್ ಗೌಡ, ಮಲವಂತಿಗೆ ವಿಭಾಗದ ಅರಣ್ಯ ರಕ್ಷಕ ರಾಜು ಜಿ.ಎನ್ ಮತ್ತು ಅಂಚೆ ಇಲಾಖೆಯ ರಮೇಶ್ ಭಟ್ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಸಮಾರಂಭದಲ್ಲಿ ಉರೂಸ್ ಸಮಿತಿ ಉಪಾಧ್ಯಕ್ಷ  ಕೆ ಮುಹಮ್ಮದ್, ಪ್ರಧಾನ ಕಾರ್ಯದರ್ಶಿ ಜೆ.ಎಚ್ ಅಬೂಬಕರ್ ಸಿದ್ದೀಕ್ , ಕೋಶಾಧಿಕಾರಿ ಕೆ.ಯು ಕಮಾಲ್, ಸದಸ್ಯರಾದ ಎಂ. ಅಬೂಬಕ್ಕರ್  ಮಲ್ಲಿಗೆಮನೆ, ಬಿ.ಹೆಚ್ ಅಬ್ದುಲ್ ಹಮೀದ್, ಬದ್ರುದ್ದೀನ್ ಕಾಜೂರು, ಕೆ.ಎಚ್ ಸಿದ್ದೀಕ್, ಕೃಷಿಕರಾದ ಮೋಹನ್ ಗೌಡ ಬೆಡಿಗುತ್ತು, ತುಂಗಪ್ಪ ಪೂಜಾರಿ, ಆನಂದ ಮೈರ್ನೋಡಿ ಇವರು ಉಪಸ್ಥಿತರಿದ್ದರು.

ಉರೂಸ್ ಸಮಿತಿ ಜೊತೆ ಕಾರ್ಯದರ್ಶಿ ಎಂ.ಎ ಖಾಸಿಂ ಮಲ್ಲಿಗೆಮನೆ ಸ್ವಾಗತಿಸಿದರು. ಅಬ್ದುಲ್ ರಹಿಮಾನ್ ಮುಸ್ಲಿಯಾರ್ ಕುಂತೂರು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X