Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿ.ವಿ.: ಪಿ.ಎಚ್.ಡಿ ನಿಯಮಗಳ...

ಮಂಗಳೂರು ವಿ.ವಿ.: ಪಿ.ಎಚ್.ಡಿ ನಿಯಮಗಳ ಪರಿಷ್ಕರಣೆ

ವಾರ್ತಾಭಾರತಿವಾರ್ತಾಭಾರತಿ25 Feb 2021 10:03 PM IST
share

ಮಂಗಳೂರು, ಫೆ. 25: ಮಂಗಳೂರು ವಿಶ್ವವಿದ್ಯಾನಿಲಯದ 2021ನೆ ಸಾಲಿನಲ್ಲಿ ಪರಿಷ್ಕೃತ ಪಿಎಚ್ ಡಿ ನಿಯಮಗಳಿಗೆ ಶೈಕ್ಷಣಿಕ ಮಂಡಳಿ ಅನುಮೋದನೆ ನೀಡಿತು.

ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಎಡಪಡಿತ್ತಾಯ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಆಡಳಿತ ಸೌಧ ರಾಣಿ ಅಬ್ಬಕ್ಕ ಸಭಾಂಗಣದಲ್ಲಿಂದು ನಡೆದ ವಿಶ್ವ ವಿದ್ಯಾಲಯದ ಶೈಕ್ಷಣಿಕ ಮಂಡಳಿಯ 2020-21 ಸಾಲಿನ ತ್ರತೀಯ ಸಾಮಾನ್ಯ ಸಭೆ ನಡೆಯಿತು.

ನೂತನ ಪಿಎಚ್ ಡಿ ನಿಯಮಾವಳಿ ಪ್ರಕಾರ 2021 ನೆ ಸಾಲಿನಿಂದ ಎಲ್ಲಾ ಖಾಲಿ ಸೀಟುಗಳನ್ನು ಪ್ರಥಮ ಬಾರಿಗೆ ಹೊಸದಾಗಿ ಪರಿಗಣಿಸಲು ನಿರ್ಧರಿಸಿದೆ. ಐದು ವರ್ಷಗಳ ಪಿಎಚ್ ಡಿ ಅವಧಿಯನ್ನು  ಬ್ಲಾಕ್ ಅವಧಿಯೆಂದು ಪರಿಗಣಿಸಲು ನಿರ್ಧರಿಸಿದೆ.ಪೂರ್ಣ ಕಾಲಿಕ ನೆಲೆಯ ವಿದ್ಯಾರ್ಥಿಗಳಿಗೆ 3+2 ವರ್ಷ ಹಾಗೂ ಅಂಶಕಾಲಿಕ ನೆಲೆಯ ವಿದ್ಯಾರ್ಥಿ ಗಳಿಗೆ 4+2 ವರ್ಷ ಗಳ ಗರಿಷ್ಠ ಅವಧಿ ಯನ್ನು ಪಿಎಚ್ ಡಿ ಪೂರ್ಣ ಗೊಳಿಸಲು ನಿಗದಿಪಡಿಸಲಾಗಿದೆ. ಪ್ರತಿ ವರ್ಷ ಪಿಎಚ್ ಡಿ ಕಾರ್ಯಕ್ರಮ ಕ್ಕೆ ನೊಂದಣಿಯಾದ ಬಳಿಕ ಎಲ್ಲಾ ವಿಭಾಗಗಳ ಮಾರ್ಗದರ್ಶಕರ ಮತ್ತು ವಿದ್ಯಾರ್ಥಿಗಳೊಂದಿಗೆ ಕುಲಪತಿಗಳ ಅಧ್ಯಕ್ಷ ತೆಯಲ್ಲಿ ಕುಲಸಚಿವರೊಂದಿಗೆ ಪ್ರತಿ ವರ್ಷ ಸಭೆ ನಡೆಯಲಿದೆ. ಖಾಲಿ ಇರುವ ಸೀಟುಗಳನ್ನು ಸರಕಾರದ ನಿರ್ದೇಶನದಂತೆ ಮೀಸಲಾತಿ ಪ್ರಕಾರ ಹಂಚಲಾಗುವುದು ಎಂದು ಕುಲಪತಿ ಪಿ.ಎಸ್.ಎಡಪಡಿತ್ತಾಯ ತಿಳಿಸಿದ್ದಾರೆ.

ಪದವಿ ತರಗತಿಗಳ ಎಲ್ಲಾ ಪಠ್ಯ ಕ್ರಮಗಳ ಜೊತೆಗೆ  ಕಲಿಕೆಯ ಉದ್ದೇಶ ವನ್ನು ಮತ್ತು ಕಲಿಕೆಯ ಪಲಿತಾಂಶವನ್ನು  ಸ್ಪಷ್ಟ ಪಡಿ ಸುವ ಅಂಶಗಳನ್ನು  ಪಠ್ಯ ಕ್ರಮದ ಜೊತೆ ಸೇರಿಸ ಬೇಕು ಎಂಬ ಗೊತ್ತುವಳಿ ಯನ್ನು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಮತ್ತು ಶೈಕ್ಷಣಿಕ ಮಂಡಳಿಯ ಸದಸ್ಯ ಡಾ.ಬಿ.ಎಸ್. ಅಪ್ಪಾಜಿ ಗೌಡ ಮಂಡಿಸಿದರು.ಶೈಕ್ಷಣಿಕ ಮಂಡಳಿ ಸಭೆ ಈ ಗೊತ್ತುವಳಿ ಗೆ ಅನುಮೋದನೆ ನೀಡುವುದಾಗಿ ಕುಲಪತಿ ಪ್ರೊ.ಪಿ.ಎಸ್.ಎಡಪಡಿತ್ತಾಯ ತಿಳಿಸಿದ್ದಾರೆ.

ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಆರಂಭಿಸಲಾಗಿರುವ ಭೂಗೋಳ ಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮತ್ತು ಸ್ನಾತಕೋತ್ತರ ವೈದ್ಯಕೀಯ ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಕರಡು ಪರಿನಿಯ ಮ ವನ್ನು ಅನುಮೋದಿಸಲಾಯಿತು.

ಕೋವಿಡ್ ಹಿನ್ನೆಲೆಯಲ್ಲಿ 2019-20 ಸಾಲಿನ ದೂರ ಶಿಕ್ಷಣ ಕೇಂದ್ರ ಪ್ರಥಮ ಬಿಎಡ್ (ಒಡಿಎಲ್)ಪದವಿ ವಿದ್ಯಾರ್ಥಿ ಗಳಿಗೆ 30 ದಿನಗಳ ಸಂಪರ್ಕ ಕಾರ್ಯಕ್ರಮ ವನ್ನು 15 ದಿನಗಳಿಗೆ ಕಡಿತ ಗೊಳಿಸಿ ಭೌತಿಕ ತರಗತಿ ನಡೆಸಲು ಸಭೆ ಅನುಮೋದನೆ ನೀಡಿತು. ಇದೇ ಸಂದರ್ಭ ಮಂಗಳೂರು ವಿ.ವಿ.ಯ 2012-13,2018-19 ವರೆಗಿನ ಮಹಾಲೇಖಪಾಲರ ಲೆಕ್ಕ ಪರಿಶೋಧನಾ ವರದಿಯ ಅನುಸರಣಾ ವರದಿಗೆ ಅನು ಮೋದನೆ ನೀಡಲಾಯಿತು. ಮತ್ತು 2016-17 ಲೆಕ್ಕ ಪರಿಶೋಧನಾ ವರದಿ, ಅನುಸರಣಾ ವರದಿ, 2019-20ನೆ ಸಾಲಿನ ವಾರ್ಷಿಕ ಲೆಕ್ಕಪತ್ರಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಸಭೆಯಲ್ಲಿ ಕುಲಸಚಿವ (ಆಡಳಿತ) ರಾಜು ಮೊಗವೀರ, ಕುಲಸಚಿವ(ಪರೀಕ್ಷಾಂಗ)ಪಿ.ಎಲ್.ಧರ್ಮ, ಹಣಕಾಸು ಅಧಿಕಾರಿ ನಾರಾಯಣ ಮೊದಲಾದವರು ಉಪ ಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X