Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೌರಿಸ್ ಡೇಸಾರಿಗೆ ಕವಿತಾ ಪುರಸ್ಕಾರ...

ಮೌರಿಸ್ ಡೇಸಾರಿಗೆ ಕವಿತಾ ಪುರಸ್ಕಾರ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ26 Feb 2021 10:27 PM IST
share
ಮೌರಿಸ್ ಡೇಸಾರಿಗೆ ಕವಿತಾ ಪುರಸ್ಕಾರ ಪ್ರದಾನ

ಮಂಗಳೂರು : ಕೊಂಕಣಿ ಕಾವ್ಯದ ಹಿರಿಮೆಗಾಗಿ ಅಹರ್ನಿಶಿ ದುಡಿಯುವ ಕವಿತಾ ಟ್ರಸ್ಟ್ ವಾರ್ಷಿಕವಾಗಿ ಆಚರಿಸುವ ಕಾವ್ಯ ಹಬ್ಬ ಕವಿತಾ ಫೆಸ್ತ್‌ನ 15ನೇ ವಾರ್ಷಿಕ ಕಾರ್ಯಕ್ರಮವು ವಿಶ್ವ ಕೊಂಕಣಿ ಕೇಂದ್ರದಲ್ಲಿ ಇತ್ತೀಚೆಗೆ ನಡೆಯಿತು.

ಈ ಸಂದರ್ಭ ಕೊಂಕ್ಣಿ ಕಾವ್ಯಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಕವಿ, ಪತ್ರಕರ್ತ ಮೌರಿಸ್ ಡೇಸಾ ಶಾಂತಿಪುರ ಅವರಿಗೆ ಮಥಾಯಸ್ ಕುಟುಂಬ ಕೊಡಮಾಡುವ 25,000 ರೂ. ನಗದು ಒಳಗೊಂಡ ಕವಿತಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಉದ್ಯಮಿ, ಕವಿ ಟೈಟಸ್ ನೊರೊನ್ಹಾ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಂಡ್ರ್ಯೂ ಡಿಕುನ್ಹ ಕವಿಯ ಪರಿಚಯ ಮಾಡಿದರು. ವಿಕ್ಟರ್ ಮಥಾಯಸ್ ಸನ್ಮಾನ ಪತ್ರ ವಾಚಿಸಿದರು.

ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಮೌರಿಸ್ ‘ಸುಮಾರು ಮೂರುವರೆ ದಶಕಗಳ ಹಿಂದೆ ಕೊಂಕಣಿಯ ಧೀಮಂತ ಕವಿ ಚಾಫ್ರಾ ಡಿಕೋಸ್ತಾ ನೇತೃತ್ವದ ತಂಡವು ಕಂಡ ಕನಸು, ಕವಿತಾ ಟ್ರಸ್ಟ್ ನೇತೃತ್ವದಲ್ಲಿ ಇಂದು ನನಸಾಗುತ್ತಿದೆ ಎಂದರು.

ವಿಮರ್ಶಕ ಹೆನ್ರಿ ಮೆಂಡೊನ್ಹಾ ಬರೆದ ಕೊಂಕಣಿ ಕಾವ್ಯೆ : ರುಪಾಂ ಆನಿ ರೂಪಕಾಂ ಪುಸ್ತಕವನ್ನು ಬಸ್ತಿ ವಾಮನ್ ಶೆಣೈ ಬಿಡುಗಡೆಗೊಳಿಸಿದರು. ಲಿಯಮ್ ಪಾಯ್ಸಿ ಕೃತಿ ಪರಿಚಯ ಮಾಡಿದರು.

ಮಕ್ಕಳಿಗೆ, ಯುವಜನರಿಗೆ ಹಾಗೂ ವಯಸ್ಕರಿಗೆ ನಡೆದ ಕವಿತಾ ವಾಚನ ಸ್ಪರ್ಧೆಯಲ್ಲಿ ವಿಜೇತರಿಗೆ ಉದ್ಯಮಿ ಜೊಸೆಫ್ ಮಥಾಯಸ್ ಬಹುಮಾನ ವಿತರಿಸಿದರು. ಟ್ರಸ್ಟ್ ಸ್ಥಾಪಕ ಮೆಲ್ವಿನ್ ರೊಡ್ರಿಗಸ್ ಈ ಸ್ಪರ್ಧೆಗಳು ನಡೆದು ಬಂದ ಹಾದಿಯ ಬಗ್ಗೆ ಮಾಹಿತಿ ನೀಡಿದರು.

ರೊನಾಲ್ಡ್ ಹಾಗೂ ರೊನಾ ನಜ್ರೆತ್ ಆಶಯಗೀತೆಯನ್ನು ಹಾಡಿದರು. ಅಧ್ಯಕ್ಷ ಕಿಶೋರ್ ಗೊನ್ಸಾಲ್ವಿಸ್ ಸ್ವಾಗತಿಸಿದರು. ಎವ್ರೆಲ್ ರೊಡ್ರಿಗಸ್ ವಂದಿಸಿದರು. ವೆಂಕಟೇಶ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X