Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಡಿಯುವ ನೀರಿನ ಘಟಕ ಅಳವಡಿಕೆಯಲ್ಲಿ...

ಕುಡಿಯುವ ನೀರಿನ ಘಟಕ ಅಳವಡಿಕೆಯಲ್ಲಿ ಅವ್ಯವಹಾರ ಆರೋಪ: ಅರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಜಂಟಿ ಸದನ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ26 Feb 2021 11:13 PM IST
share
ಕುಡಿಯುವ ನೀರಿನ ಘಟಕ ಅಳವಡಿಕೆಯಲ್ಲಿ ಅವ್ಯವಹಾರ ಆರೋಪ: ಅರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಜಂಟಿ ಸದನ ಸಮಿತಿ ರಚನೆ

ಬೆಂಗಳೂರು, ಫೆ.26: ರಾಜ್ಯದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ವಿಚಾರದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತಂತೆ ವಿಚಾರಣೆ ನಡೆಸಿ ವರದಿಯನ್ನು ನೀಡಲು ವಿಧಾನಪರಿಷತ್ತಿನ ಸಭಾಪತಿಯ ಸಹಮತಿಯೊಂದಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಜಂಟಿ ಸದನ ಸಮಿತಿಯನ್ನು ರಚಿಸಿದ್ದು, ಜೂ.30ರೊಳಗೆ ವರದಿಯನ್ನು ಸಲ್ಲಿಸುವಂತೆ ತಿಳಿಯಪಡಿಸಲಾಗಿದೆ.

ಅರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಎ.ಎಸ್.ಪಾಟೀಲ್ ನಡಹಳ್ಳಿ, ವೀರಣ್ಣ ಚರಂತಿಮಠ್, ಕೆ.ಶಿವನಗೌಡ ನಾಯಕ್, ಬಿ.ಸಿ.ನಾಗೇಶ್, ಪಿ.ರಾಜೀವ್, ಆಚಾರ್ ಹಾಲಪ್ಪ ಬಸಪ್ಪ, ಯು.ರಾಜೇಶ್ ನಾಯ್ಕ್, ಕೆ.ಜೆ.ಜಾರ್ಜ್, ಕೃಷ್ಣಭೈರೇಗೌಡ, ಯು.ಟಿ.ಖಾದರ್, ಈಶ್ವರ್ ಖಂಡ್ರೆ, ಎ.ಟಿ.ರಾಮಸ್ವಾಮಿ, ವೆಂಕಟರಾವ್ ನಾಡಗೌಡ, ವಿಧಾನಪರಿಷತ್ತಿನ ಸದಸ್ಯರಾದ ಎಸ್.ರವಿ, ವಿಜಯ್ ಸಿಂಗ್, ಎಚ್.ಎಂ.ರಮೇಶ್ ಗೌಡ, ಅ.ದೇವೇಗೌಡ ಹಾಗೂ ಎಸ್.ವಿ.ಸಂಕನೂರ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ರಾಜ್ಯ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X