Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂಟರ್‌ನೆಟ್ ಕಂಟೆಂಟ್ ನಿರ್ಬಂಧ ನಿಯಮ...

ಇಂಟರ್‌ನೆಟ್ ಕಂಟೆಂಟ್ ನಿರ್ಬಂಧ ನಿಯಮ ಹೊಸದಲ್ಲ: ಕೇಂದ್ರದಿಂದ ಡಿಜಿಟಲ್ ಮಾಧ್ಯಮ ಮಾರ್ಗಸೂಚಿ ಸಮರ್ಥನೆ

ವಾರ್ತಾಭಾರತಿವಾರ್ತಾಭಾರತಿ27 Feb 2021 11:32 PM IST
share
ಇಂಟರ್‌ನೆಟ್ ಕಂಟೆಂಟ್ ನಿರ್ಬಂಧ ನಿಯಮ ಹೊಸದಲ್ಲ: ಕೇಂದ್ರದಿಂದ ಡಿಜಿಟಲ್ ಮಾಧ್ಯಮ ಮಾರ್ಗಸೂಚಿ ಸಮರ್ಥನೆ

ಹೊಸದಿಲ್ಲಿ, ಫೆ. 27: ತುರ್ತು ಸಂದರ್ಭದಲ್ಲಿ ಇಂಟರ್‌ನೆಟ್ ಕಂಟೆಂಟ್ ಅನ್ನು ನಿರ್ಬಂಧಿಸುವ ನೂತನ ಡಿಜಿಟಲ್ ಮೀಡಿಯಾ ಮಾರ್ಗಸೂಚಿಗಳ ನಿಯಮ 2009ರಿಂದಲೇ ಅಸ್ತಿತ್ವದಲ್ಲಿ ಇದೆ. ಇತ್ತೀಚೆಗೆ ಪರಿಚಯಿಸಿರುವುದು ಅಲ್ಲ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಶನಿವಾರ ಸ್ಪಷ್ಟನೆ ನೀಡಿದೆ.

ತುರ್ತು ಸಂದರ್ಭದಲ್ಲಿ ಮಾಹಿತಿ ಹಾಗೂ ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅವರು ಇಂಟರ್‌ನೆಟ್ ಕಂಟೆಂಟ್‌ಗೆ ಮಧ್ಯಂತರ ನಿರ್ಬಂಧ ಹೇರುವ ನಿರ್ದೇಶನ ನೀಡಬಹುದು ಎಂದು ಉಲ್ಲೇಖಿಸಿದ ಮಾರ್ಗಸೂಚಿಯ 3ನೇ ಭಾಗದ ಅಡಿಯ ನಿಯಮ 16ಕ್ಕೆ ಸಂಬಂಧಿಸಿ ಕೆಲವು ಅನುಮಾನಗಳನ್ನು ಎತ್ತಲಾಗುತ್ತಿದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

‘‘ಇದು ಹೊಸ ನಿಯಮವಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇವೆ. 2009ರಿಂದ ಕಳೆದ 11 ವರ್ಷಗಳು ಮಾಹಿತಿ ತಂತ್ರಜ್ಞಾನ (ಸಾರ್ವಜನಿಕರಿಗೆ ಮಾಹಿತಿ ಲಭ್ಯವಾಗುವುದನ್ನು ನಿರ್ಬಂಧಿಸುವ ಕಾರ್ಯವಿಧಾನ ಹಾಗೂ ಸುರಕ್ಷೆಗಳು)ನಿಯಮ 2009ರ ಅಡಿಯಲ್ಲಿ ಇಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಅವರು ಈ ನಿಯಮವನ್ನು ಚಲಾಯಿಸಿದ್ದರು’’ ಎಂದು ಹೇಳಿಕೆ ತಿಳಿಸಿದೆ. ಮಾಹಿತಿ ತಂತ್ರಜ್ಞಾನ (ಮಧ್ಯಂತರ ಮಾರ್ಗಸೂಚಿ ಹಾಗೂ ಡಿಜಿಟಲ್ ಮೀಡಿಯಾ ನೀತಿ ಸಂಹಿತೆ)ನಿಯಮ-2021ರಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಅಥವಾ ಹೊಸ ನಿಯಮ ಸೇರಿಸಿಲ್ಲ ಎಂಬುದನ್ನು ಪುನರುಚ್ಚರಿಸುತ್ತೇವೆ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಹೇಳಿದೆ.

ಹೊಸ ಪ್ರಕಾಶಕರು, ಒಟಿಟಿ ಸಂಸ್ಥೆಗಳು ಹಾಗೂ ಡಿಜಿಟಲ್ ಮೀಡಿಯಾಗಳಿಗೆ ನೀತಿ ಸಂಹಿತೆ ಹಾಗೂ ಮೂರು ಹಂತದ ಕುಂದುಕೊರತೆ ಪರಿಹಾರ ಕಾರ್ಯ ವಿಧಾನವನ್ನು ಅನ್ವಯಿಸಲಾಗುವುದು ಎಂದು ಕೇಂದ್ರ ಸರಕಾರ ಗುರುವಾರ ಹೇಳಿತ್ತು. ಮಾಹಿತಿ ಹಾಗೂ ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಈ ವಾರ ಜಂಟಿ ಪತ್ರಿಕಾ ಗೋಷ್ಠಿ ನಡೆಸಿ ಮಾಹಿತಿ ತಂತ್ರಜ್ಞಾನ (ಮಧ್ಯಸ್ಥಿಕೆ ಮಾರ್ಗಸೂಚಿ ಹಾಗೂ ಡಿಜಿಟಲ್ ಮೀಡಿಯ ನೀತಿ ಸಂಹಿತೆ) ನಿಯಮ 2021ನ್ನು ಪ್ರಕಟಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X