Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಿಶ್ರಮದಿಂದ ಮಹಿಳೆಯರಿಂದಲೂ ಉದ್ಯಮದಲ್ಲಿ...

ಪರಿಶ್ರಮದಿಂದ ಮಹಿಳೆಯರಿಂದಲೂ ಉದ್ಯಮದಲ್ಲಿ ಸಾಧನೆ: ಉಲ್ಲಾಸ್ ಕಾಮತ್

ಫುಜ್ಲಾನ್ ಜಿಪಿಎಲ್ ಉತ್ಸವ 2021

ವಾರ್ತಾಭಾರತಿವಾರ್ತಾಭಾರತಿ28 Feb 2021 7:56 PM IST
share
ಪರಿಶ್ರಮದಿಂದ ಮಹಿಳೆಯರಿಂದಲೂ ಉದ್ಯಮದಲ್ಲಿ ಸಾಧನೆ: ಉಲ್ಲಾಸ್ ಕಾಮತ್

ಮಂಗಳೂರು: ಮಹಿಳಾ ಉದ್ಯಮಿಗಳು ಛಲ, ಪರಿಶ್ರದೊಂದಿಗೆ ಶ್ರದ್ಧೆಯಿಂದ ತೊಡಗಿಸಿಕೊಳ್ಳುವುದರಿಂದ ಪುರುಷರಿಗಿಂತ ಹೆಚ್ಚಿನ ಯಶಸ್ಸನ್ನು ಪಡೆದುಕೊಳ್ಳುತ್ತಿದ್ದಾರೆ. ಮಹಿಳಾ ಉದ್ಯಮಿಗಳು ತಮ್ಮ ಉದ್ಯಮದ ಬಗ್ಗೆ ನಿಖರ ವಿಶ್ವಾಸ ಮತ್ತು ರೂಪುರೇಶೆ ಸಿದ್ಧಪಡಿಸಿ ಸರಕಾರದಿಂದ ಯೋಗ್ಯ ಆರ್ಥಿಕ ನೆರವನ್ನು ಪಡೆದುಕೊಳ್ಳಲು ಸಾಧ್ಯ ಎಂದು ಜ್ಯೋತಿ ಲ್ಯಾಬ್ಸ್ ಇದರ ಸಹ ಆಡಳಿತ ನಿರ್ದೇಶಕ ಉಲ್ಲಾಸ್ ಕಾಮತ್ ತಿಳಿದ್ದಾರೆ. ಅವರು ಫುಜ್ಲಾನ್ ಜಿಪಿಎಲ್ ಉತ್ಸವ 2021 ಇದರ ಎರಡನೇ ದಿನ ಉದ್ಯಮಿಗಳ ಶೃಂಗಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಮಹಿಳಾ ಉದ್ಯಮಿಗಳು ತಮ್ಮ ಉದ್ಯಮದ ಬಗ್ಗೆ ನಿಖರವಾದ ನಿಲುವು ಕಾರ್ಯ ಯೋಜನೆ ಸಿದ್ದಪಡಿಸಿ ಸರಕಾರದ ನೆರವನ್ನು ಪಡೆಯುತ್ತಿರುವುದರಿಂದ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದು ಉಲ್ಲಾಸ್ ಕಾಮತ್ ತಿಳಿಸಿದ್ದಾರೆ.

ಸಮಾರಂಭಲ್ಲಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್, ಹ್ಯಾಂಗ್ಯೋ ಐಸ್ ಕ್ರೀಂ ಎಂಡಿ ಪ್ರದೀಪ್ ಪೈ, ಪೈ ಸೇಲ್ಸ್ ನ ಗಣಪತಿ ಪೈ, ದುರ್ಗಾ ಲ್ಯಾಬೋರೇಟರಿಸ್ ನ ರಾಜೇಶ್ ಕಿಣಿ, ಮಹೇಶ್ ಕಿಣಿ ಹಾಗೂ ಅನೇಕ ಗಣ್ಯರು ಭಾಗವಹಿಸಿದರು.

ಐದನೇ ವರ್ಷದ ಫುಜ್ಲಾನಾ ಜಿಪಿಎಲ್ ಉತ್ಸವ-2021 ಇದರ ಎರಡನೇ ದಿನ  ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ರಾಜ್ಯ, ರಾಷ್ಟ್ರದ ಒಟ್ಟು 12 ತಂಡಗಳು ಪ್ರತಿಷ್ಟಿತ ಫುಜ್ಲಾನಾ ಟ್ರೋಫಿಗಾಗಿ ಸೆಣಸಾಟ ನಡೆಸುತ್ತಿವೆ.  ಇನ್ನೊಂದು ಅಂಗಣದಲ್ಲಿ ಅರುಣಾ ಮಸಾಲ ಫುಡ್ ಕೋರ್ಟ್ ನಲ್ಲಿ ಆಟಗಾರರಿಗೆ ಹಾಗೂ ವಿಐಪಿಗಳಿಗೆ ಪ್ರತ್ಯೇಕವಾಗಿ ಕುಳಿತು ವೈವಿಧ್ಯಮಯ ಅಹಾರವನ್ನು ಉಣಬಡಿಸುವ ವ್ಯವಸ್ಥೆ ಮಾಡಲಾಗಿದ್ದು, ಅದೇ ಫುಡ್ ಕೋರ್ಟ್ ನ ಮತ್ತೊಂದು ಭಾಗದಲ್ಲಿ ಆಗಮಿಸುವ ಕ್ರಿಕೆಟ್ ಪ್ರೇಮಿಗಳಿಗೆ, ಅತಿಥಿಗಳಿಗೆ ಹತ್ತು ವಿಶೇಷ ಫುಡ್ ಕೋರ್ಟ್ ನಲ್ಲಿ ಆಹಾರದ ವ್ಯವಸ್ಥೆ ಮಾಡಲಾಗಿತ್ತು.

ಇನ್ನೊಂದೆಡೆ ವಿಶೇಷವಾಗಿ ತಯಾರು ಮಾಡಿರುವ ವೇದಿಕೆಯಲ್ಲಿ ವಿವಿಧ ವಯೋಮಾನದವರಿಗೆ ತಮ್ಮ ಪ್ರತಿಭೆಯನ್ನು ಪ್ರಸ್ತುತಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮ, ಕ್ರಿಕೆಟ್ ಮೈದಾನಕ್ಕೆ ತಾಗಿಕೊಂಡಿರುವ ನದಿಯಲ್ಲಿ ಬೋಟಿಂಗ್ ಕೂಡ ಮಾಡಬಹುದಾಗಿದ್ದು, ಮಕ್ಕಳಿಗಾಗಿ ಕಿಡ್ಸ್ ಝೋನ್, ಬಂಗಿ ಜಂಪಿಂಗ್, ಜಯಂಟ್ ವೀಲ್ ಕೂಡ ಆಯೋಜಿಸಿರುವುದು ವಿಶೇಷ ಆಕರ್ಷಣೆಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X