Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತ್ತೆ ಅಡುಗೆ ಅನಿಲದ ದರದಲ್ಲಿ ಹೆಚ್ಚಳ:...

ಮತ್ತೆ ಅಡುಗೆ ಅನಿಲದ ದರದಲ್ಲಿ ಹೆಚ್ಚಳ: ಜನಸಾಮಾನ್ಯರಿಗೆ ಬರೆ

ವಾರ್ತಾಭಾರತಿವಾರ್ತಾಭಾರತಿ1 March 2021 12:57 PM IST
share
ಮತ್ತೆ ಅಡುಗೆ ಅನಿಲದ ದರದಲ್ಲಿ  ಹೆಚ್ಚಳ: ಜನಸಾಮಾನ್ಯರಿಗೆ ಬರೆ

ಹೊಸದಿಲ್ಲಿ,ಮಾ.1: ದೇಶದಲ್ಲಿ ‘ಅಚ್ಛೇ ದಿನ್’ ಬಂದಿವೆ! ಬೆಲೆಏರಿಕೆಯ ಬೆಂಕಿಯಲ್ಲಿ ಬೇಯುತ್ತಿರುವ ಶ್ರೀಸಾಮಾನ್ಯ ಸದ್ಯೋಭವಿಷ್ಯದಲ್ಲಿ ಊಟಕ್ಕೂ ತತ್ವಾರ ಪಡಬೇಕಾಗುತ್ತದೇನೋ? ತೈಲ ಮಾರಾಟ ಕಂಪನಿಗಳು ಅಡಿಗೆ ಅನಿಲದ ಸಿಲಿಂಡರ್‌ನ ಬೆಲೆಯನ್ನು ಸೋಮವಾರ ಮತ್ತೆ 25 ರೂ.ಹೆಚ್ಚಿಸಿವೆ. ಇದರೊಂದಿಗೆ ಈ ವರ್ಷ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಒಟ್ಟು 125 ರೂ.ಗಳ ಹೆಚ್ಚಳವಾಗಿದ್ದು,ಪ್ರತಿ ಸಿಲಿಂಡರ್ ಬೆಲೆ ಶೀಘ್ರವೇ 1,000 ರೂ.ತಲುಪಿದರೆ ಅಚ್ಚರಿ ಪಡಬೇಕಿಲ್ಲ.

ಮಂಗಳವಾರದಿಂದ ರಾಜಧಾನಿ ದಿಲ್ಲಿಯಲ್ಲಿ ಗೃಹಬಳಕೆ ಅನಿಲ ಬಳಕೆದಾರರು 14.2 ಕೆ.ಜಿ.ತೂಕದ ಪ್ರತಿ ಸಿಲಿಂಡರ್‌ಗೆ 819 ರೂ.ಗಳನ್ನು ಪಾವತಿಸಬೇಕಿದೆ.

‘ಅಚ್ಛೇ ದಿನ್’ಇಷ್ಟಕ್ಕೇ ಮುಗಿಯಲಿಲ್ಲ. 19 ಕೆ.ಜಿ.ಯ ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್‌ನ ಬೆಲೆಯನ್ನೂ 95 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇನ್ನು ಮುಂದೆ ದಿಲ್ಲಿಯಲ್ಲಿ ಬಳಕೆದಾರರು ಪ್ರತಿ ಸಿಲಿಂಡರ್‌ಗೆ 1,614 ರೂ.ಗಳನ್ನು ನೀಡಬೇಕಾಗುತ್ತದೆ.

ಸಾಗಾಣಿಕೆ ವೆಚ್ಚ ಮತ್ತು ಸ್ಥಳೀಯ ತೆರಿಗೆಗಳನ್ನು ಅವಲಂಬಿಸಿ ಇತರ ಸ್ಥಳಗಳಲ್ಲಿ ಈ ಬೆಲೆಗಳು ಹೆಚ್ಚುಕಡಿಮೆಯಾಗಲಿವೆ.

ತೈಲ ಮಾರಾಟ ಕಂಪನಿಗಳು ಕಳೆದ ವರ್ಷದ ಡಿಸೆಂಬರ್‌ನಲ್ಲೂ,ಅಂದರೆ ಎರಡು ತಿಂಗಳ ಹಿಂದೆ ಎಲ್‌ಪಿಜಿ ಬೆಲೆಗಳನ್ನು ಎರಡು ಬಾರಿ ಹೆಚ್ಚಿಸಿದ್ದವು.

ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಎರಡು ಮುಖ್ಯ ಘಟಕಗಳಾದ ಪ್ರೊಪೇನ್ ಮತ್ತು ಬುಟೇನ್‌ನ ಜಾಗತಿಕ ಬೆಲೆಗಳೊಂದಿಗೆ ಅಧಿಕೃತವಾಗಿ ತಳುಕು ಹಾಕಲಾಗಿದೆಯಾದರೂ ಭಾರತದಲ್ಲಿ ಇಂಧನಗಳ ಮೂಲವೆಚ್ಚಕ್ಕಿಂತ ಕೇಂದ್ರ ಮತ್ತು ರಾಜ್ಯ ತೆರಿಗೆಗಳೇ ಹೆಚ್ಚಾಗಿವೆ. ಸಿಗುತ್ತಿದ್ದ ಅಲ್ಪಸ್ವಲ್ಪ ಸಬ್ಸಿಡಿಯೂ ಎಂದೋ ಮಾಯವಾಗಿದೆ.

ಹೆಚ್ಚುತ್ತಿರುವ ಬೆಲೆಗಳಿಂದಾಗಿ ಈ ಅಗತ್ಯ ಇಂಧನಕ್ಕೆ ಬೇಡಿಕೆಯೂ ಕುಸಿದಿದೆ. ಮಾಸಿಕ ಆಧಾರದಲ್ಲಿ ಜನವರಿಯಲ್ಲಿ ಎಲ್‌ಪಿಜಿ ಬಳಕೆ ಶೇ.2ರಷ್ಟು ಕುಸಿತ ದಾಖಲಿಸಿದ್ದು,ಬೇಡಿಕೆ 2.492 ಮಿಲಿಯನ್ ಟನ್‌ಗಳಷ್ಟಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X