Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ.ನಾಡು ವಿಧಾನಸಭಾ ಚುನಾವಣೆ: 60...

ತ.ನಾಡು ವಿಧಾನಸಭಾ ಚುನಾವಣೆ: 60 ಕ್ಷೇತ್ರಗಳಿಗೆ ಬೇಡಿಕೆ ಇಟ್ಟ ಬಿಜೆಪಿ, 21 ಕ್ಷೇತ್ರ ಕೊಡಬಹುದು ಎಂದ ಎಐಎಡಿಎಂಕೆ

ವಾರ್ತಾಭಾರತಿವಾರ್ತಾಭಾರತಿ1 March 2021 6:05 PM IST
share
ತ.ನಾಡು ವಿಧಾನಸಭಾ ಚುನಾವಣೆ: 60 ಕ್ಷೇತ್ರಗಳಿಗೆ  ಬೇಡಿಕೆ ಇಟ್ಟ ಬಿಜೆಪಿ, 21 ಕ್ಷೇತ್ರ ಕೊಡಬಹುದು ಎಂದ ಎಐಎಡಿಎಂಕೆ

ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಮೈತ್ರಿಕೂಟದಲ್ಲಿ ಬಿಜೆಪಿಯೊಂದಿಗೆ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲು ಮುಖ್ಯಮಂತ್ರಿ ಎಡಪಾಡ್ಡಿ ಕೆ.ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ರವಿವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ನಗರದ ಖಾಸಗಿ ಹೊಟೇಲ್ ನಲ್ಲಿ ರಾತ್ರಿ 10 ಗಂಟೆಗೆ ಆರಂಭವಾದ ಚರ್ಚೆಯು ಮಧ್ಯರಾತ್ರಿಯ ತನಕವೂ ಮುಂದುವರಿದಿತ್ತು.

ಪಿಎಂಕೆ ಅತ್ಯಂತ ಹಿರಿಯ ಪಾಲುದಾರ ಪಕ್ಷವಾಗಿರುವ ಕಾರಣ ಬಿಜೆಪಿಗೆ 21 ಸೀಟುಗಳನ್ನು ಬಿಟ್ಟುಕೊಡಲು ಮಾತ್ರ ಸಾಧ್ಯ ಎಂದು ರಾಜ್ಯಾಧ್ಯಕ್ಷ ಮುರುಗನ್ ನೇತೃತ್ವದ ಬಿಜೆಪಿ ನಿಯೋಗಕ್ಕೆ ಪಳನಿಸ್ವಾಮಿ ಹಾಗೂ ಪನ್ನೀರ್ ಸೆಲ್ವಂ ಮನವರಿಕೆ ಮಾಡಿಕೊಟ್ಟಿದ್ದಾರೆ.

ಇಂದು ರಾತ್ರಿ ಬಿಜೆಪಿಯೊಂದಿಗಿನ ಮಾತುಕತೆ ಮುಗಿಯುವ ಸಾಧ್ಯತೆಯಿದೆ. ಎಐಎಡಿಎಂಕೆ ನಾಯಕತ್ವವು ಇತರ ಮೈತ್ರಿಪಕ್ಷಗಳೊಂದಿಗೆ ಇನ್ನೆರಡು ದಿನಗಳಲ್ಲಿ ಸೀಟು ಹಂಚಿಕೆ ಅಂತಿಮಗೊಳಿಸಬಹುದು ಎಂದು ಪಕ್ಷ ಮೂಲಗಳು ತಿಳಿಸಿವೆ.

ಎಐಎಡಿಎಂಕೆ ಶನಿವಾರ ಪಿಎಂಕೆಗೆ 23 ಸೀಟುಗಳ ಆಫರ್ ನೀಡಿತ್ತು.  ಎಐಎಡಿಎಂಕೆ 170ರಿಂದ 180 ಸೀಟುಗಳಲ್ಲಿ ಸ್ಪರ್ಧಿಸಲು ಬಯಸಿದೆ. ಸತತ ಮೂರನೇ ಬಾರಿ ಸ್ವಂತಶಕ್ತಿಯಲ್ಲಿ ಸರಕಾರ ರಚಿಸುವ ವಿಶ್ವಾಸದಲ್ಲಿದೆ.

ಕಳೆದ ಕೆಲವು ವರ್ಷಗಳಲ್ಲಿ ಬಿಜೆಪಿ ಶಕ್ತಿ ಪಡೆದುಕೊಂಡಿದೆ. ಆದರೆ ಕೆಲವು ಕ್ಷೇತ್ರಗಳಲ್ಲಿ ಅದಕ್ಕೆ ಬೂತ್ ಮಟ್ಟದ ಏಜೆಂಟರೂ ಇಲ್ಲ ಎಂದು ಎಐಎಡಿಎಂಕೆ ನಾಯಕತ್ವ ತಿಳಿಸಿದೆ.

ತಳಮಟ್ಟದಲ್ಲಿ ಕೆಲಸ ಮಾಡುವಂತೆ ಅಮಿತ್ ಶಾ ವಿಲ್ಲುಪುರಂನಲ್ಲಿ ಪಕ್ಷದ ಕೋರ್ ಕಮಿಟಿಗೆ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X