Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೀಡಿಕಾರ್ಮಿಕರಿಗೆ ಸಾವಿರ ಬೀಡಿಗೆ 14.28...

ಬೀಡಿಕಾರ್ಮಿಕರಿಗೆ ಸಾವಿರ ಬೀಡಿಗೆ 14.28 ರೂ. ಡಿ.ಎ. ಹೆಚ್ಚಳ - ಬಿ.ಎಂ.ಭಟ್

ವಾರ್ತಾಭಾರತಿವಾರ್ತಾಭಾರತಿ1 March 2021 10:50 PM IST
share

ಪುತ್ತೂರು : ಈ ವರ್ಷದ ಬೆಲೆ ಏರಿಕೆಗನುಗುಣವಾಗಿ ಹೆಚ್ಚುವರಿ ಗ್ರಾಹಕ ಸೂಚ್ಯಾಂಕ 357 ಅಂಶಗಳಿಗೆ ತಲಾ 4 ಪೈಸೆಯಂತೆ ಬೀಡಿ ಕಾರ್ಮಿಕರಿಗೆ ತುಟ್ಟಿ ಭತ್ತೆ ಏರಿಕೆಯಾಗಿದ್ದು ಎ.1 ರಿಂದ ಸಾವಿರ ಬೀಡಿಗೆ ರೂ.14.28 ರಂತೆ ಹೆಚ್ಚುವರಿ ವೇತನ ಸಿಗಲಿದೆ ಎಂದು ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘದ ಅದ್ಯಕ್ಷರಾದ ಗುಡ್ಡಪ್ಪಗೌಡ ಸರ್ವೆ ಹಾಗೂ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್  ತಿಳಿಸಿದ್ದಾರೆ.

ಈಗ ಮಾಲಕರು ನೀಡುವ ಮಜೂರಿ ಪ್ರತಿ ಸಾವಿರ ಬೀಡಿಗೆ 200.94 ರೂ.ಆಗಿದ್ದು ಎ.1 ರಿಂದ ಪ್ರತಿ ಸಾವಿರ ಬೀಡಿಗೆ 215.22 ರೂ. ಸಿಗಲಿದೆ. ಇದರಿಂದ ಪಿ.ಎಫ್.  21 ರೂ. ಕಡಿತಗೊಂಡು ಕಾರ್ಮಿಕರ ಹಸ್ತ 194.22 ರೂ. ರಂತೆ ವೇತನ ಸಿಗಲಿದೆ. ಆದರೆ ಸರಕಾರ ನಿಗದಿಗೊಳಿಸಿದ ವೇತನದಂತೆ ಮಾಲಕರು ಈಗ ಪ್ರತಿ 1000 ಬೀಡಿಗೆ 240.92 ರೂ. ವೇತನ ನೀಡಬೇಕಾಗಿತ್ತು. ಆದರೆ ಮಾಲಕರು ನೀಡುತ್ತಿಲ್ಲ. ನಮ್ಮ ಹೋರಾಟ ನಡೆಯುತ್ತಿದ್ದರೂ ಸರಕಾರದ ಸ್ಪಂದನೆಇಲ್ಲದಾಗಿದೆ. ಈ ಏರಿಕೆ ಡಿ.ಎ. ಸೇರಿ ಪ್ರತಿ ಸಾವಿರ ಬೀಡಿಗೆ  255.20 ರಂತೆ ವೇತನ ಸಿಗಬೇಕಾಗಿದೆ.ಆದರೆ ಬೀಡಿ ಮಾಲಕರು ಈ ವೇತನವನ್ನು ಕಳೆದ 3 ವರ್ಷಗಳಿಂದ ನೀಡದೆ ವಂಚಿಸುತ್ತಾ ಬರುತ್ತಿದ್ದಾರೆ ಎಂದರು.

ಬೀಡಿ ಕೆಲಸವನ್ನು ಬಿಡುವಾಗ ಬೀಡಿ ಕಾರ್ಮಿಕರಿಗೆ ಬೀಡಿ ಮಾಲಕರು ಕಾನೂನು ಬದ್ಧವಾಗಿ ನೀಡಬೇಕಾದ ಗ್ರಾಚ್ಯುವಿಟಿ ಹಣವನ್ನು ಮಾಲಕರು ಮುಂದೆ ಕೊಡುತ್ತೇವೆ ಎಂದು ಹೇಳುತ್ತಾ ನೀಡದೆ ವಂಚಿಸುತ್ತಿರುವುದರ ವಿರುದ್ಧ ಹಾಗೂ ಬೀಡಿ ಕೈಗಾರಿಕೆಯನ್ನು ಕೋಟ್ಪಾ ಕಾಯಿದೆಯಿಂದ ಹೊರಗಿಡಬೇಕೆಂದು ಆಗ್ರಹಿಸಿ ಬೀಡಿ ಕಾರ್ಮಿಕರು ಹೋರಾಟ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X