Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಮಮಂದಿರ: ಜಾಗತಿಕ ದೇಣಿಗೆ ಅಭಿಯಾನಕ್ಕೆ...

ರಾಮಮಂದಿರ: ಜಾಗತಿಕ ದೇಣಿಗೆ ಅಭಿಯಾನಕ್ಕೆ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ1 March 2021 11:22 PM IST
share
ರಾಮಮಂದಿರ: ಜಾಗತಿಕ ದೇಣಿಗೆ ಅಭಿಯಾನಕ್ಕೆ ಚಿಂತನೆ

ಲಕ್ನೊ, ಮಾ.1: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರಕ್ಕೆ ವಿಶ್ವಮಟ್ಟದಲ್ಲಿ ದೇಣಿಗೆ ಸಂಗ್ರಹಿಸುವ ಉದ್ದೇಶದ ‘ಜಾಗತಿಕ ನಿಧಿ ಸಮರ್ಪಣ ಅಭಿಯಾನ’ ನಡೆಸುವ ಬಗ್ಗೆ ಚಿಂತನೆ ನಡೆಸಿರುವುದಾಗಿ ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನ ಖಜಾಂಚಿ ಮಹಂತ ಗೋವಿಂದದೇವ್ ಗಿರಿ ಹೇಳಿದ್ದಾರೆ. ದೇಣಿಗೆ ಸಂಗ್ರಹಕ್ಕೆ ಜಾಗತಿಕ ಅಭಿಯಾನ ಆರಂಭಿಸುವಂತೆ ವಿದೇಶದಲ್ಲಿ ನೆಲೆಸಿರುವ ಹಲವು ರಾಮಭಕ್ತರಿಂದ ಕೋರಿಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಶೀಘ್ರವೇ ಟ್ರಸ್ಟಿಗಳು ಸಭೆ ಸೇರಿ ನಿರ್ಧಾರ ಕೈಗೊಳ್ಳಲಿದ್ದಾರೆ. ಜಾಗತಿಕ ದೇಣಿಗೆ ಅಭಿಯಾನ ಆರಂಭಿಸಲು ಅನುಸರಿಸಬೇಕಿರುವ ಆರ್‌ಬಿಐ, ವಿತ್ತ ಸಚಿವಾಲಯದ ನಿಯಮ ಮತ್ತು ವಿಧಾನಗಳು, ಆದಾಯ ತೆರಿಗೆ ಕಾನೂನು ಪ್ರಕ್ರಿಯೆ ಕುರಿತು ಸದಸ್ಯರು ಚರ್ಚೆ ನಡೆಸಲಿದ್ದಾರೆ ಎಂದವರು ಹೇಳಿದ್ದಾರೆ.

ವಿದೇಶದಿಂದ ದೇಣಿಗೆ ಸ್ವೀಕರಿಸಲು ಅನುಮತಿ ಕೋರಿ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಕಳೆದ ಸೆಪ್ಟಂಬರ್‌ನಲ್ಲಿ ಕೇಂದ್ರ ಸರಕಾರಕ್ಕೆ ಅರ್ಜಿ ಸಲ್ಲಿಸಿತ್ತು. ಶ್ರೀರಾಮ ಮಂದಿರ ನಿರ್ಮಾಣದ ವೆಚ್ಚ 1,500 ಕೋಟಿ ರೂ. ಎಂದು ಅಂದಾಜಿಸಲಾಗಿದ್ದು, ಫೆ.27ಕ್ಕೆ ಅಂತ್ಯಗೊಂಡ ರಾಮಮಂದಿರ ದೇಣಿಗೆ ಅಭಿಯಾನದಿಂದ 2,100 ಕೋಟಿ ರೂ.ಗೂ ಅಧಿಕ ಮೊತ್ತ ಸಂಗ್ರಹವಾಗಿದೆ. ಹೆಚ್ಚುವರಿ ಹಣವನ್ನು ಅಯೋಧ್ಯೆಯ ರಾಮಮಂದಿರ ದೇವಸ್ಥಾನಕ್ಕೆ ಸಂಬಂಧಿಸಿದ, ಇಲ್ಲಿಯ ಸುತ್ತಮುತ್ತಲಿನ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಬಳಸಲಾಗುವುದು ಎಂದು ಟ್ರಸ್ಟ್ ಹೇಳಿದೆ. ಈ ಮಧ್ಯೆ, ರಾಮಮಂದಿರ-ಬಾಬ್ರಿ ಮಸೀದಿ ಪ್ರಕರಣದ ಕಕ್ಷಿಗಾರರಲ್ಲಿ ಒಬ್ಬರಾಗಿದ್ದ ದಿವಂಗತ ಹಾಶಿಂ ಅನ್ಸಾರಿಯ ಪುತ್ರ ಇಕ್ಬಾಲ್ ಅನ್ಸಾರಿಯವರೂ ರಾಮಮಂದಿರಕ್ಕೆ ದೇಣಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ‘ ತಂದೆ, ಪತ್ನಿ, ಪುತ್ರ , ಪುತ್ರಿ ಮತ್ತು ನನ್ನ ಹೆಸರಿನಲ್ಲಿ ದೇಣಿಗೆ ನೀಡಿದ್ದೇನೆ. ಆದರೆ ಮೊತ್ತವನ್ನು ತಿಳಿಸುವುದಿಲ್ಲ ’ ಎಂದು ಅನ್ಸಾರಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X