Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಪುರುಷರಿಗೆ ಜಯ, ಮಹಿಳೆಯರಿಗೆ ಸೋಲು

ಭಾರತದ ಪುರುಷರಿಗೆ ಜಯ, ಮಹಿಳೆಯರಿಗೆ ಸೋಲು

ಹಾಕಿ

ವಾರ್ತಾಭಾರತಿವಾರ್ತಾಭಾರತಿ2 March 2021 10:25 AM IST
share

 ಕ್ರೆಫೆಲ್ಡ್ : ಕೊರೋನ ವೈರಸ್ ಲಾಕ್‌ಡೌನ್ ನಂತರ ನಡೆದ ಯುರೋಪ್ ಟೂರ್ ಓಪನರ್‌ನಲ್ಲಿ ಭಾರತದ ಪುರುಷರ ಹಾಕಿ ತಂಡವು ಜರ್ಮನಿಯನ್ನು 6-1 ಗೋಲು ಗಳಿಂದ ಮಣಿಸಿದೆ. ಇದರೊಂದಿಗೆ ಅಂತರ್‌ರಾಷ್ಟ್ರೀಯ ಹಾಕಿಯಲ್ಲಿ ಯಶಸ್ವಿ ಶುಭಾರಂಭ ಮಾಡಿದೆ.

ವಿವೇಕ್ (27, 28 ನಿಮಿಷ), ನೀಲಕಂಠ ಶರ್ಮಾ (13ನೇ ನಿ.), ಲಲಿತ್ ಕುಮಾರ್ ಉಪಾಧ್ಯಾಯ (41ನೇ ನಿ.), ಆಕಾಶ್‌ದೀಪ್ ಸಿಂಗ್ (42 ನೇ ನಿ.) ಮತ್ತು ಹರ್ಮನ್‌ಪ್ರೀತ್ ಸಿಂಗ್ (47 ನೇ ನಿ.) ಭಾರತದ ಪರ ಗೋಲು ಗಳಿಸಿದವರು.

   ಭಾರತದ ಆಟಗಾರರು ಆರಂಭದಿಂದಲೂ ಆಕ್ರಮಣಕಾರಿ ಪ್ರದರ್ಶನ ನೀಡಿದರು. ಜರ್ಮನ್ ತಂಡಕ್ಕೆ ಒತ್ತಡ ಹೇರಿದರು. ಸ್ಟ್ರೈಕಿಂಗ್ ವಲಯದಲ್ಲಿ ಸಂಭಾವ್ಯ ಅವಕಾಶಗಳನ್ನು ಸೃಷ್ಟಿಸಿದ ನಂತರ, ಭಾರತವು ಮೊದಲ ಕ್ವಾರ್ಟರ್‌ನ 13ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶ ಗಳಿಸಿತು. ಮಿಡ್‌ಫೀಲ್ಡರ್ ನೀಲಕಂಠ ಈ ಅವಕಾಶದಲ್ಲಿ ಗೋಲು ಜಮೆ ಮಾಡಿದರು. ಮುಂದಿನ ನಿಮಿಷದಲ್ಲಿ ಫಾರ್ವರ್ಡ್ ಸ್ಟೇಬ್ ಜರ್ಮನಿ ಪರ ಗೋಲು ಬಾರಿಸಿ 1-1 ಸಮಬಲ ಸಾಧಿಸಿದರು.

 ಎರಡನೇ ಕ್ವಾರ್ಟರ್‌ನಲ್ಲಿ ಆತಿಥೇಯರು ಭಾರತದ ಮೇಲೆ ಆರಂಭದಲ್ಲೇ ಒತ್ತಡ ಹೇರಿದರು. ಮಿಡ್‌ಫೀಲ್ಡರ್ ವಿವೇಕ್ 27 ಮತ್ತು 28 ನೇ ನಿಮಿಷಗಳಲ್ಲಿ ಎರಡು ಬ್ಯಾಕ್-ಟು-ಬ್ಯಾಕ್ ಗೋಲು ಗಳಿಸಿದರು.

   ಮೂರನೇ ಕ್ವಾರ್ಟರ್‌ನಲ್ಲಿ, ಆತಿಥೇಯರು ಆರು ಪೆನಾಲ್ಟಿ ಕಾರ್ನರ್ ಅವಕಾಶವನ್ನು ಪಡೆದರು. ಗೋಲು ಗಳಿಸಲು ಜರ್ಮನಿ ತಂಡ ಪ್ರಯತ್ನ ನಡೆಸಿದರೂ ಭಾರತದ ನಾಯಕ ಪಿ.ಆರ್.ಶ್ರೀಜೇಶ್ ಗೋಲು ನಿರಾಕರಿಸಿದರು.

  ಭಾರತದ ಫಾರ್ವರ್ಡ್‌ಗಳಾದ ಲಲಿತ್, ಆಕಾಶ್‌ದೀಪ್ ಕ್ರಮವಾಗಿ 41 ಮತ್ತು 42ನೇ ನಿಮಿಷದಲ್ಲಿ ಗೋಲುಗಳನ್ನು ಗಳಿಸಿದರು. 47ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಮತ್ತೊಂದು ಅದ್ಭುತ ಅವಕಾಶ ಬಂದಿತು, ಮತ್ತು ಹರ್ಮನ್‌ಪ್ರೀತ್ ಗೋಲು ಜಮೆ ಮಾಡಿ ಭಾರತದ ಮುನ್ನಡೆಯನ್ನು ವಿಸ್ತರಿಸಿದರು. ಭಾರತ ಉತ್ತಮ ಪ್ರದರ್ಶನದೊಂದಿಗೆ 6-1 ಅಂತರದ ಗೆಲುವನ್ನು ದೃಡಪಡಿಸಿತು.

ಒಂದು ದಿನದ ವಿರಾಮದ ನಂತರ, ಭಾರತ ಮತ್ತೆ ಮಾರ್ಚ್ 2 ರಂದು ಜರ್ಮನಿಯನ್ನು ಎದುರಿಸಲಿದೆ.

ಎರಡನೇ ಪಂದ್ಯ ದಲ್ಲೂ ಮಹಿಳಾ ತಂಡಕ್ಕೆ ಸೋಲು

ಭಾರತದ ಮಹಿಳಾ ಹಾಕಿ ತಂಡವು ಡಸೆಲ್ಡಾರ್ಫ್‌ನಲ್ಲಿ ತನ್ನ ಎರಡನೇ ಪಂದ್ಯದಲ್ಲಿ ಜರ್ಮನಿಯ ವಿರುದ್ಧ 0-1 ಗೋಲುಗಳಿಂದ ಸೋಲನುಭವಿಸಿತು, ಆರಂಭಿಕ ಪಂದ್ಯದಲ್ಲಿ 0-5 ಅಂತರದಿಂದ ಸೋಲನುಭವಿಸಿದ್ದರಿಂದ ಹೆಚ್ಚು ಸುಧಾರಿತ ಪ್ರದರ್ಶನವನ್ನು ನೀಡಿತು.

  ಮಿಡ್‌ಫೀಲ್ಡರ್ ಅಮೆಲಿ ವೋರ್ಟ್ಮನ್ (24 ನೇ ನಿಮಿಷ) ಜರ್ಮನಿಯ ಪರ ಏಕೈಕ ಗೋಲು ಗಳಿಸಿದರು.ಇದರೊಂದಿಗೆ ಜರ್ಮನಿ 4 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X